AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಸತತ ಏರಿಕೆ ಬಳಿಕ ಕುಸಿತ ಕಂಡ ಚಿನ್ನದ ಬೆಲೆ

Bullion Market 2024 February 21st: ಇವತ್ತು ಶುಕ್ರವಾರ ಚಿನ್ನದ ಬೆಲೆಯಲ್ಲಿ 45 ರೂ ಇಳಿಕೆ ಆಗಿದೆ. 8,070 ರೂ ಇದ್ದಅದರ ಬೆಲೆ 8,025 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ 25 ರೂ ಕಡಿಮೆ ಆಗಿದೆ. 8,804 ರೂ ಇದ್ದ ಬೆಲೆ 8,775 ರುಗೆ ಇಳಿದಿದೆ. ಬೆಳ್ಳಿ ಬೆಲೆಯಲ್ಲಿ 10 ಪೈಸೆ ಕಡಿಮೆ ಆಗಿದೆ. ಬೆಂಗಳೂರು, ಮುಂಬೈ ಇತ್ಯಾದಿ ಕಡೆ ಬೆಳ್ಳಿ ಬೆಲೆ ಗ್ರಾಮ್​ಗೆ 100.40 ರೂ ಆಗಿದೆ.

Gold Rate Today Bangalore: ಸತತ ಏರಿಕೆ ಬಳಿಕ ಕುಸಿತ ಕಂಡ ಚಿನ್ನದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 21, 2025 | 12:12 PM

Share

ಬೆಂಗಳೂರು, ಫೆಬ್ರುವರಿ 21: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ಇಳಿಕೆಯಾಗಿವೆ. ಚಿನ್ನದ ಬೆಲೆಯಲ್ಲಿ 45 ರೂ ಕಡಿಮೆ ಆಗಿದೆ. ಸತತ ನಾಲ್ಕು ದಿನ ಭರ್ಜರಿ ಏರಿಕೆ ಬಳಿಕ ಇವತ್ತು ಚಿನ್ನ ಕುಸಿತದ ಹಾದಿಗೆ ಬಂದಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ ಇಳಿಕೆ ಪ್ರಮಾಣ 29 ರೂ ಮಾತ್ರವೇ ಆಗಿದ್ದರೂ, ಬೆಲೆ 8,800 ರೂ ಗಡಿಯೊಳಗೆ ಬಂದಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,600 ರೂ ಗಡಿಯೊಳಗೆ ಬಂದಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇವತ್ತು ಅಲ್ಪ ಕುಸಿತ ಕಂಡಿದೆ. ಗ್ರಾಮ್​ಗೆ 10 ಪೈಸೆಯಷ್ಟು ಮಾತ್ರವೇ ಬೆಲೆ ಇಳಿಕೆ ಆಗಿದೆ. ಚಿನ್ನಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,040 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,040 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,750 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,660 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,004 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,004 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,250 ರೂ
  • ಚೆನ್ನೈ: 80,250 ರೂ
  • ಮುಂಬೈ: 80,250 ರೂ
  • ದೆಹಲಿ: 80,400 ರೂ
  • ಕೋಲ್ಕತಾ: 80,250 ರೂ
  • ಕೇರಳ: 80,250 ರೂ
  • ಅಹ್ಮದಾಬಾದ್: 80,300 ರೂ
  • ಜೈಪುರ್: 80,400 ರೂ
  • ಲಕ್ನೋ: 80,400 ರೂ
  • ಭುವನೇಶ್ವರ್: 80,250 ರೂ

ಇದನ್ನೂ ಓದಿ: ಮೈಕ್ರೋಸಾಫ್ಟ್​ನಿಂದ ಮೇಯೋರಾನ 1 ಚಿಪ್: ಇಡೀ ಭೂಮಿಯ ಎಲ್ಲಾ ಕಂಪ್ಯೂಟರ್​ಗಳಿಂದಲೂ ಆಗದ ಕೆಲಸ ಈ ಅಂಗೈ ಅಗಲದ ಕ್ವಾಂಟಂ ಚಿಪ್​ನಿಂದ ಸಾಧ್ಯ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,120 ರಿಂಗಿಟ್ (80,740 ರುಪಾಯಿ)
  • ದುಬೈ: 3,282.50 ಡಿರಾಮ್ (77,430 ರುಪಾಯಿ)
  • ಅಮೆರಿಕ: 895 ಡಾಲರ್ (77,540 ರುಪಾಯಿ)
  • ಸಿಂಗಾಪುರ: 1,224 ಸಿಂಗಾಪುರ್ ಡಾಲರ್ (79,400 ರುಪಾಯಿ)
  • ಕತಾರ್: 3,310 ಕತಾರಿ ರಿಯಾಲ್ (78,680 ರೂ)
  • ಸೌದಿ ಅರೇಬಿಯಾ: 3,340 ಸೌದಿ ರಿಯಾಲ್ (77,160 ರುಪಾಯಿ)
  • ಓಮನ್: 347.50 ಒಮಾನಿ ರಿಯಾಲ್ (78,200 ರುಪಾಯಿ)
  • ಕುವೇತ್: 269.70 ಕುವೇತಿ ದಿನಾರ್ (75,680 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,040 ರೂ
  • ಚೆನ್ನೈ: 10,790 ರೂ
  • ಮುಂಬೈ: 10,040 ರೂ
  • ದೆಹಲಿ: 10,040 ರೂ
  • ಕೋಲ್ಕತಾ: 10,040 ರೂ
  • ಕೇರಳ: 10,790 ರೂ
  • ಅಹ್ಮದಾಬಾದ್: 10,040 ರೂ
  • ಜೈಪುರ್: 10,040 ರೂ
  • ಲಕ್ನೋ: 10,040 ರೂ
  • ಭುವನೇಶ್ವರ್: 10,790 ರೂ
  • ಪುಣೆ: 10,040

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ