AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 9th February: ಚಿನ್ನದ ಬೆಲೆ 10 ದಿನದಲ್ಲಿ 335 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2024 February 9th: ಚಿನ್ನದ ಬೆಲೆಯ ಏರಿಕೆ ಓಟ ವಾರಾಂತ್ಯದವರೆಗೂ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 335 ರೂನಷ್ಟು ಹೆಚ್ಚಳವಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,945 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 8,667 ರೂ ಆಗಿದೆ. ಚಿನ್ನಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಸ್ಥಿರವಾಗಿದೆ. ಬೆಂಗಳೂರು ಇತ್ಯಾದಿ ಕಡೆ ಬೆಲೆ 99.50 ರೂನಲ್ಲಿ ಮುಂದುವರಿದಿದೆ.

Gold Silver Price on 9th February: ಚಿನ್ನದ ಬೆಲೆ 10 ದಿನದಲ್ಲಿ 335 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 09, 2025 | 10:22 AM

Share

ಬೆಂಗಳೂರು, ಫೆಬ್ರುವರಿ 9: ಚಿನ್ನದ ಬೆಲೆ ವಾರಾಂತ್ಯದಲ್ಲೂ ತುಸು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,667 ರೂಗೆ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಹೆಚ್ಚಳ ಆಗಿದೆ. 7,930 ರೂ ಇದ್ದ ಅದರ ಬೆಲೆ 7,945 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 6,800 ರೂ ಗಡಿ ದಾಟಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಈ ವಾರದ ಆರಂಭದಲ್ಲಿ ಇದ್ದ ಬೆಲೆಯೇ ಈಗಲೂ ಇದೆ. ಹತ್ತು ದಿನಗಳಿಂದ ಬೆಳ್ಳಿ ಬೆಲೆಯಲ್ಲಿ 1 ರೂ ಮಾತ್ರವೇ ಏರಿಕೆ ಆಗಿರುವುದು. ಆದರೆ, ಚಿನ್ನದ ಬೆಲೆಯಲ್ಲಿ ಹತ್ತು ದಿನದಲ್ಲಿ ಗ್ರಾಮ್​ಗೆ 335 ರೂನಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 400 ರೂಗೂ ಹೆಚ್ಚಿನ ಮಟ್ಟದಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 86,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,670 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,450 ರೂ
  • ಚೆನ್ನೈ: 79,450 ರೂ
  • ಮುಂಬೈ: 79,450 ರೂ
  • ದೆಹಲಿ: 79,600 ರೂ
  • ಕೋಲ್ಕತಾ: 79,450 ರೂ
  • ಕೇರಳ: 79,450 ರೂ
  • ಅಹ್ಮದಾಬಾದ್: 79,500 ರೂ
  • ಜೈಪುರ್: 79,600 ರೂ
  • ಲಕ್ನೋ: 79,600 ರೂ
  • ಭುವನೇಶ್ವರ್: 79,450 ರೂ

ಇದನ್ನೂ ಓದಿ: World’s Powerful Passport 2025: ವಿಶ್ವದ ಪ್ರಬಲ ಪಾಸ್ ಪೋರ್ಟ್​​​ಗಳಲ್ಲಿ ಸಿಂಗಾಪುರ್ ಗೆ ಮೊದಲ ಸ್ಥಾನ, ಭಾರತಕ್ಕೆ ಎಷ್ಟನೇ ಸ್ಥಾನ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (71,790 ರುಪಾಯಿ)
  • ದುಬೈ: 3,207.50 ಡಿರಾಮ್ (76,690 ರುಪಾಯಿ)
  • ಅಮೆರಿಕ: 780 ಡಾಲರ್ (68,490 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (70,430 ರುಪಾಯಿ)
  • ಕತಾರ್: 3,250 ಕತಾರಿ ರಿಯಾಲ್ (78,300 ರೂ)
  • ಸೌದಿ ಅರೇಬಿಯಾ: 3,260 ಸೌದಿ ರಿಯಾಲ್ (76,330 ರುಪಾಯಿ)
  • ಓಮನ್: 340 ಒಮಾನಿ ರಿಯಾಲ್ (77,550 ರುಪಾಯಿ)
  • ಕುವೇತ್: 262.50 ಕುವೇತಿ ದಿನಾರ್ (74,670 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,950 ರೂ
  • ಚೆನ್ನೈ: 10,700 ರೂ
  • ಮುಂಬೈ: 9,950 ರೂ
  • ದೆಹಲಿ: 9,950 ರೂ
  • ಕೋಲ್ಕತಾ: 9,950 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,950 ರೂ
  • ಜೈಪುರ್: 9,950 ರೂ
  • ಲಕ್ನೋ: 9,950 ರೂ
  • ಭುವನೇಶ್ವರ್: 10,700 ರೂ
  • ಪುಣೆ: 9,950

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ