AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 18 July: ಚಿನ್ನ ಬೆಲೆ ಇಳಿಕೆ ಮಧ್ಯೆ ಬೆಳ್ಳಿ ತುಸು ದುಬಾರಿ; ಇವತ್ತಿನ ಚಿನ್ನ, ಬೆಳ್ಳಿ ದರಗಳ ವಿವರ

Bullion Market 2023, July 18th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,980 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,980 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.70 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 18 July: ಚಿನ್ನ ಬೆಲೆ ಇಳಿಕೆ ಮಧ್ಯೆ ಬೆಳ್ಳಿ ತುಸು ದುಬಾರಿ; ಇವತ್ತಿನ ಚಿನ್ನ, ಬೆಳ್ಳಿ ದರಗಳ ವಿವರ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 18, 2023 | 5:01 AM

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಮಧ್ಯೆ ಬೆಳ್ಳಿ ಬೆಲೆ (Gold and Silver Rates) ಏರಿದೆ. ಭಾರತದ ಹಲವೆಡೆ ಚಿನ್ನದ ಬೆಲೆ ತುಸು ತಗ್ಗಿದೆ. ವಿದೇಶಗಳಲ್ಲಿ ಸ್ವರ್ಣ ದರ ಬಹುತೇಕ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಎಲ್ಲೆಡೆಯೂ ಅಲ್ಪ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,980 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,770 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,980 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 18ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,980 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 777 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,980 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,980 ರೂ
  • ಚೆನ್ನೈ: 55,360 ರೂ
  • ಮುಂಬೈ: 54,980 ರೂ
  • ದೆಹಲಿ: 55,130 ರೂ
  • ಕೋಲ್ಕತಾ: 54,980 ರೂ
  • ಕೇರಳ: 54,980 ರೂ
  • ಅಹ್ಮದಾಬಾದ್: 55,030 ರೂ
  • ಜೈಪುರ್: 55,130 ರೂ
  • ಲಕ್ನೋ: 55,130 ರೂ
  • ಭುವನೇಶ್ವರ್: 54,980 ರೂ

ಇದನ್ನೂ ಓದಿArecanut Price 17 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,656 ರುಪಾಯಿ)
  • ದುಬೈ: 2192.50 ಡಿರಾಮ್ (48,992 ರುಪಾಯಿ)
  • ಅಮೆರಿಕ: 600 ಡಾಲರ್ (49,246 ರುಪಾಯಿ)
  • ಸಿಂಗಾಪುರ: 803 ಸಿಂಗಾಪುರ್ ಡಾಲರ್ (49,877 ರುಪಾಯಿ)
  • ಕತಾರ್: 2,260 ಕತಾರಿ ರಿಯಾಲ್ (50,946 ರೂ)
  • ಓಮನ್: 239 ಒಮಾನಿ ರಿಯಾಲ್ (51,040 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,203 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,700 ರೂ
  • ಚೆನ್ನೈ: 8,150 ರೂ
  • ಮುಂಬೈ: 7,770 ರೂ
  • ದೆಹಲಿ: 7,770 ರೂ
  • ಕೋಲ್ಕತಾ: 7,770 ರೂ
  • ಕೇರಳ: 8,150 ರೂ
  • ಅಹ್ಮದಾಬಾದ್: 7,770 ರೂ
  • ಜೈಪುರ್: 7,770 ರೂ
  • ಲಕ್ನೋ: 7,770 ರೂ
  • ಭುವನೇಶ್ವರ್: 8,150 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!