AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17 June: ಷೇರುಪೇಟೆ ಜೊತೆ ಝಗಮಗಿಸುತ್ತಿರುವ ಚಿನ್ನದ ಬೆಲೆ; ಭಾರತ ಸೇರಿ ವಿಶ್ವಾದ್ಯಂತ ಭರ್ಜರಿ ಬೆಲೆ ಏರಿಕೆ; ಎಷ್ಟಿದೆ ಇವತ್ತಿನ ಬೆಲೆ, ನೋಡಿ ವಿವರ

Bullion Market 2023, June 17th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17 June: ಷೇರುಪೇಟೆ ಜೊತೆ ಝಗಮಗಿಸುತ್ತಿರುವ ಚಿನ್ನದ ಬೆಲೆ; ಭಾರತ ಸೇರಿ ವಿಶ್ವಾದ್ಯಂತ ಭರ್ಜರಿ ಬೆಲೆ ಏರಿಕೆ; ಎಷ್ಟಿದೆ ಇವತ್ತಿನ ಬೆಲೆ, ನೋಡಿ ವಿವರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 17, 2023 | 5:10 AM

Share

ಬೆಂಗಳೂರು: ಈ ವಾರ ಬಹುತೇಕ ಇಳಿಕೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ವೀಕೆಂಡ್​ನಲ್ಲಿ ಶಾಕ್ ಕೊಟ್ಟಿವೆ. ಭಾರತ ಸೇರಿ ವಿಶ್ವಾದ್ಯಂತ ಚಿನ್ನದ ಬೆಲೆ ಏರಿಕೆ ಆಗಿದೆ. ಎಲ್ಲೆಡೆ ಷೇರು ಮಾರುಕಟ್ಟೆ ಹೆಚ್ಚು ಬೆಳಗುತ್ತಿರುವ ಹೊತ್ತಿನಲ್ಲೇ ಚಿನ್ನಕ್ಕೂ ಡಿಮ್ಯಾಂಡ್ ಸೃಷ್ಟಿಯಾಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,425 ರುಪಾಯಿಯಲ್ಲಿ ಇದೆ.

ಆದರೆ, ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿMahila Samman Savings scheme: ಮಹಿಳಾ ಸಮ್ಮಾನ್ ಸೇವಿಂಗ್ ಸ್ಕೀಮ್: 2 ವರ್ಷಕ್ಕೆ ಮೆಚ್ಯೂರಿಟಿ; ಬಡ್ಡಿ ಎಷ್ಟು? ತೆರಿಗೆ ಬೀಳುತ್ತಾ?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 17ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 731 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 74.25 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 55,420 ರೂ
  • ಮುಂಬೈ: 55,100 ರೂ
  • ದೆಹಲಿ: 55,250 ರೂ
  • ಕೋಲ್ಕತಾ: 55,100 ರೂ
  • ಕೇರಳ: 55,100 ರೂ
  • ಅಹ್ಮದಾಬಾದ್: 55,150 ರೂ
  • ಜೈಪುರ್: 55,250 ರೂ
  • ಲಕ್ನೋ: 55,250 ರೂ
  • ಭುವನೇಶ್ವರ್: 55,100 ರೂ

ಇದನ್ನೂ ಓದಿArecanut Price 16 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (51,132 ರುಪಾಯಿ)
  • ದುಬೈ: 2202.50 ಡಿರಾಮ್ (49,127 ರುಪಾಯಿ)
  • ಅಮೆರಿಕ: 600 ಡಾಲರ್ (49,282 ರುಪಾಯಿ)
  • ಸಿಂಗಾಪುರ: 814 ಸಿಂಗಾಪುರ್ ಡಾಲರ್ (49,895 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,084 ರೂ)
  • ಓಮನ್: 239 ಒಮಾನಿ ರಿಯಾಲ್ (50,859 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,053 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,425 ರೂ
  • ಚೆನ್ನೈ: 7,750 ರೂ
  • ಮುಂಬೈ: 7,310 ರೂ
  • ದೆಹಲಿ: 7,310 ರೂ
  • ಕೋಲ್ಕತಾ: 7,310 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,310 ರೂ
  • ಜೈಪುರ್: 7,310 ರೂ
  • ಲಕ್ನೋ: 7,310 ರೂ
  • ಭುವನೇಶ್ವರ್: 7,750 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್