Gold Silver Price on 17th June: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 17th: ಚಿನ್ನ, ಬೆಳ್ಳಿ ಬೆಲೆಯಲ್ಲಿ ಸೋಮವಾರ ತುಸು ಹೆಚ್ಚಳವಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17th June: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
|

Updated on: Jun 17, 2024 | 5:00 AM

ಬೆಂಗಳೂರು, ಜೂನ್ 17: ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮತ್ತೆ ತುಸು ಏರಿಕೆ ಕಂಡಿವೆ. ಬೆಳ್ಳಿ ಬೆಲೆ ಗ್ರಾಮ್​​ಗೆ ಐವತ್ತು ಪೈಸೆ ಹೆಚ್ಚಾದರೆ, ಚಿನ್ನದ ಬೆಲೆ 90 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,500 ರೂ
  • ಚೆನ್ನೈ: 67,050 ರೂ
  • ಮುಂಬೈ: 66,500 ರೂ
  • ದೆಹಲಿ: 66,650 ರೂ
  • ಕೋಲ್ಕತಾ: 66,500 ರೂ
  • ಕೇರಳ: 66,500 ರೂ
  • ಅಹ್ಮದಾಬಾದ್: 66,550 ರೂ
  • ಜೈಪುರ್: 66,650 ರೂ
  • ಲಕ್ನೋ: 66,650 ರೂ
  • ಭುವನೇಶ್ವರ್: 66,500 ರೂ

ಇದನ್ನೂ ಓದಿ: ಬಕ್ರೀದ್ ಹಬ್ಬವಿರುವ ಜೂನ್ 17, ಸೋಮವಾರದಂದು ಷೇರು ಮಾರುಕಟ್ಟೆಗೆ ರಜೆಯಾ? ಇಲ್ಲಿದೆ ಮಾರುಕಟ್ಟೆ ರಜಾದಿನಗಳ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,620 ರುಪಾಯಿ)
  • ದುಬೈ: 2,617.50 ಡಿರಾಮ್ (59,540 ರುಪಾಯಿ)
  • ಅಮೆರಿಕ: 715 ಡಾಲರ್ (59,740 ರುಪಾಯಿ)
  • ಸಿಂಗಾಪುರ: 982 ಸಿಂಗಾಪುರ್ ಡಾಲರ್ (60,620 ರುಪಾಯಿ)
  • ಕತಾರ್: 2,665 ಕತಾರಿ ರಿಯಾಲ್ (61,080 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,680 ರುಪಾಯಿ)
  • ಓಮನ್: 279 ಒಮಾನಿ ರಿಯಾಲ್ (60,550 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,920 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 9,560 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,560 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,560 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!