AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 23 June: ಬೆಂಗಳೂರಲ್ಲಿ ಬೆಳ್ಳಿ ಭರ್ಜರಿ ಇಳಿಕೆ, ದೇಶಾದ್ಯಂತ ಚಿನ್ನ ಇನ್ನಷ್ಟು ಅಗ್ಗ; ವಿದೇಶಗಳಲ್ಲೂ ಬೆಲೆ ಸುಗ್ಗಿ

Bullion Market 2023, June 23rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 23 June: ಬೆಂಗಳೂರಲ್ಲಿ ಬೆಳ್ಳಿ ಭರ್ಜರಿ ಇಳಿಕೆ, ದೇಶಾದ್ಯಂತ ಚಿನ್ನ ಇನ್ನಷ್ಟು ಅಗ್ಗ; ವಿದೇಶಗಳಲ್ಲೂ ಬೆಲೆ ಸುಗ್ಗಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 23, 2023 | 5:02 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Prices) ಇಳಿಕೆಯ ಹಾದಿ ಮುಂದುವರಿದಿದೆ. ಭಾರತದ ಎಲ್ಲೆಡೆ ಈ ಎರಡೂ ಲೋಹಗಳ ಬೆಲೆ ಇಳಿಕೆ ಸತತವಾಗಿ ನಡೆಯುತ್ತಿದೆ. ಅಮೆರಿಕದ ಬಡ್ಡಿ ದರ ಏರಿಕೆ ಸಾಧ್ಯತೆಯ ಪರಿಣಾಮ ಚಿನ್ನದ ಮೇಲೆ ಆಗುತ್ತಿದೆ. ಭಾರತದಲ್ಲಿ ಚಿನ್ನ ಪ್ರಿಯರಿಗೆ ಈಗ ಸುಗ್ಗಿಯಂತಾಗಿದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಆಗುವಷ್ಟರಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಸಕಾಲವಾಗಿರಬಹುದು. ಅಮೆರಿಕ, ದುಬೈನಲ್ಲಿ ಚಿನ್ನದ ಬೆಲೆ 49,000 ರೂ ಒಳಗೆ ಬಂದಿವೆ. ಸಿಂಗಾಪುರ, ಕುವೇತ್​ನಲ್ಲಿ ಬೆಲೆ 49 ಸಾವಿರ ರೂ ಒಳಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿArecanut Price 22 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ರೇಟ್ ಹೀಗಿದೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 23ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,500 ರೂ
  • ಚೆನ್ನೈ: 54,850 ರೂ
  • ಮುಂಬೈ: 54,500 ರೂ
  • ದೆಹಲಿ: 54,650 ರೂ
  • ಕೋಲ್ಕತಾ: 54,500 ರೂ
  • ಕೇರಳ: 54,500 ರೂ
  • ಅಹ್ಮದಾಬಾದ್: 54,500 ರೂ
  • ಜೈಪುರ್: 54,650 ರೂ
  • ಲಕ್ನೋ: 54,650 ರೂ
  • ಭುವನೇಶ್ವರ್: 54,500 ರೂ

ಇದನ್ನೂ ಓದಿCarbon Credit: ಇನ್ನೆರಡು ವಾರದಲ್ಲಿ ಕಾರ್ಬನ್ ಕ್ರೆಡಿಟ್ ವಹಿವಾಟು ವ್ಯವಸ್ಥೆ ರೂಪಿಸಲಿದೆ ಸರ್ಕಾರ; ಏನಿದು ಕಾರ್ಬನ್ ಕ್ರೆಡಿಟ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,480 ರುಪಾಯಿ)
  • ದುಬೈ: 2162.50 ಡಿರಾಮ್ (48,266 ರುಪಾಯಿ)
  • ಅಮೆರಿಕ: 595 ಡಾಲರ್ (48,779 ರುಪಾಯಿ)
  • ಸಿಂಗಾಪುರ: 805 ಸಿಂಗಾಪುರ್ ಡಾಲರ್ (49,149 ರುಪಾಯಿ)
  • ಕತಾರ್: 2,230 ಕತಾರಿ ರಿಯಾಲ್ (50,211 ರೂ)
  • ಓಮನ್: 235.50 ಒಮಾನಿ ರಿಯಾಲ್ (50,214 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,503 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,500 ರೂ
  • ಮುಂಬೈ: 7,200 ರೂ
  • ದೆಹಲಿ: 7,200 ರೂ
  • ಕೋಲ್ಕತಾ: 7,200 ರೂ
  • ಕೇರಳ: 7,500 ರೂ
  • ಅಹ್ಮದಾಬಾದ್: 7,200 ರೂ
  • ಜೈಪುರ್: 7,200 ರೂ
  • ಲಕ್ನೋ: 7,200 ರೂ
  • ಭುವನೇಶ್ವರ್: 7,500 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್