AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: 100 ಗ್ರಾಮ್ ಚಿನ್ನದ ಬೆಲೆ 27,000 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 April 10th: ಇಂದು ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 270 ರೂನಷ್ಟು ಏರಿದೆ. 8,290 ರೂನಿಂದ 8,560 ರೂಗೆ ಹೆಚ್ಚಳ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 93 ರೂ ಇದ್ದದ್ದು 95 ರೂಗೆ ಏರಿದೆ. ಬೇರೆ ಕೆಲವೆಡೆ ಅದು 104 ರೂಗೆ ಏರಿದೆ.

Gold Rate Today Bangalore: 100 ಗ್ರಾಮ್ ಚಿನ್ನದ ಬೆಲೆ 27,000 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 10, 2025 | 10:39 AM

Share

ಬೆಂಗಳೂರು, ಏಪ್ರಿಲ್ 10: ಜಾಗತಿಕ ಟ್ಯಾರಿಫ್ ಸಮರದ ಮಧ್ಯೆ ಚಿನ್ನ ಮತ್ತು ಬೆಳ್ಳಿ ಬೆಲೆಗಳಿಗೆ (Gold and Silver rates today) ಬೇಡಿಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ, ಈ ಅಮೂಲ್ಯ ಲೋಹಗಳ ಬೆಲೆ ಸತತವಾಗಿ ಏರುತ್ತಿದೆ. ಚಿನ್ನದ ಬೆಲೆ ಒಂದೇ ದಿನದಲ್ಲಿ ಗ್ರಾಮ್​​ಗೆ 270 ರೂನಷ್ಟು ಭಾರೀ ಜಿಗಿತ ಕಂಡಿದೆ. ಒಂದು ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆಗಳಲ್ಲಿ ಇವತ್ತಿನದೂ ಒಂದು. ಬೆಳ್ಳಿ ಬೆಲೆ 2 ರೂ ಜಂಪ್ ಆಗಿದೆ. ನೂರು ಗ್ರಾಮ್ ಚಿನ್ನದ ಬೆಲೆ ಬರೋಬ್ಬರಿ 27,000 ರೂನಷ್ಟು ಹೆಚ್ಚಳ ಆಗಿದೆ. ಗ್ರಾಮ್​​ಗೆ 8,290 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ ಇಂದು ಗುರುವಾರ 8,560 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 85,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 93,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 85,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 85,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,380 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 85,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 85,600 ರೂ
  • ಚೆನ್ನೈ: 85,600 ರೂ
  • ಮುಂಬೈ: 85,600 ರೂ
  • ದೆಹಲಿ: 85,750 ರೂ
  • ಕೋಲ್ಕತಾ: 85,600 ರೂ
  • ಕೇರಳ: 85,600 ರೂ
  • ಅಹ್ಮದಾಬಾದ್: 85,650 ರೂ
  • ಜೈಪುರ್: 85,750 ರೂ
  • ಲಕ್ನೋ: 85,750 ರೂ
  • ಭುವನೇಶ್ವರ್: 85,600 ರೂ

ಇದನ್ನೂ ಓದಿ: ಗೋಲ್ಡ್ ಲೋನ್​​ಗೆ ಸಮಗ್ರ ಮಾರ್ಗಸೂಚಿ ಹೊರಡಿಸಲಿದೆ ಆರ್​​ಬಿಐ; ನಿಯಮ ಬಿಗಿಗೊಳ್ಳುತ್ತದಾ? ಗವರ್ನರ್ ಸ್ಪಷ್ಟನೆ ಇದು

ಇದನ್ನೂ ಓದಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,350 ರಿಂಗಿಟ್ (84,010 ರುಪಾಯಿ)
  • ದುಬೈ: 3,432.50 ಡಿರಾಮ್ (80,810 ರುಪಾಯಿ)
  • ಅಮೆರಿಕ: 905 ಡಾಲರ್ (78,260 ರುಪಾಯಿ)
  • ಸಿಂಗಾಪುರ: 1,300 ಸಿಂಗಾಪುರ್ ಡಾಲರ್ (83,850 ರುಪಾಯಿ)
  • ಕತಾರ್: 3,465 ಕತಾರಿ ರಿಯಾಲ್ (82,190 ರೂ)
  • ಸೌದಿ ಅರೇಬಿಯಾ: 3,510 ಸೌದಿ ರಿಯಾಲ್ (80,840 ರುಪಾಯಿ)
  • ಓಮನ್: 365 ಒಮಾನಿ ರಿಯಾಲ್ (81,990 ರುಪಾಯಿ)
  • ಕುವೇತ್: 283.80 ಕುವೇತಿ ದಿನಾರ್ (79,740 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,500 ರೂ
  • ಚೆನ್ನೈ: 10,400 ರೂ
  • ಮುಂಬೈ: 9,500 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 10,400 ರೂ
  • ಪುಣೆ: 9,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ