AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಇವತ್ತು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 April 14th: ಇಂದು ಸೋಮವಾರ ಚಿನ್ನದ ಬೆಲೆ ಏರಿಕೆ ಕಂಡರೆ, ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 15 ರೂ ಇಳಿಕೆಯಾಗಿದೆ. ಅದರ ಬೆಲೆ ಇವತ್ತು 8,755 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಗ್ರಾಮ್​​ಗೆ ನೂರು ರೂ ಇದೆ. ಇತರ ಕೆಲವೆಡೆ ಬೆಲೆ 110 ರೂನಷ್ಟಿದೆ.

Gold Rate Today Bangalore: ಚಿನ್ನದ ಬೆಲೆ ಇವತ್ತು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 14, 2025 | 10:38 AM

Share

ಬೆಂಗಳೂರು, ಏಪ್ರಿಲ್ 14: ಕಳೆದ ಒಂದು ವಾರದಲ್ಲಿ ಸಖತ್ ಏರಿಕೆ ಆಗಿದ್ದ ಚಿನ್ನದ ಬೆಲೆ  (Gold Rate today) ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್​​​ಗೆ 15 ರೂನಷ್ಟು ಕಡಿಮೆ ಆಗಿದೆ. 8,770 ರೂ ಇದ್ದ ಆಭರಣ ಚಿನ್ನದ ಬೆಲೆ 8,755 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,551 ರೂಗೆ ತಗ್ಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,550 ರೂ
  • ಚೆನ್ನೈ: 87,550 ರೂ
  • ಮುಂಬೈ: 87,550 ರೂ
  • ದೆಹಲಿ: 87,700 ರೂ
  • ಕೋಲ್ಕತಾ: 87,550 ರೂ
  • ಕೇರಳ: 87,550 ರೂ
  • ಅಹ್ಮದಾಬಾದ್: 87,600 ರೂ
  • ಜೈಪುರ್: 87,700 ರೂ
  • ಲಕ್ನೋ: 87,700 ರೂ
  • ಭುವನೇಶ್ವರ್: 87,550 ರೂ

ಇದನ್ನೂ ಓದಿ: Bitcoin: 2008ರ ಬಿಕ್ಕಟ್ಟಿನಲ್ಲಿ ಹುಟ್ಟಿ, 2025ರ ಬಿಕ್ಕಟ್ಟಿನಲ್ಲಿ ಮುಳುಗಲಿರುವ ಬಿಟ್​ಕಾಯಿನ್: ಪೀಟರ್ ಶಿಫ್ ಭವಿಷ್ಯ

ಇದನ್ನೂ ಓದಿ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,500 ರಿಂಗಿಟ್ (87,460 ರುಪಾಯಿ)
  • ದುಬೈ: 3,612.50 ಡಿರಾಮ್ (84,520 ರುಪಾಯಿ)
  • ಅಮೆರಿಕ: 980 ಡಾಲರ್ (84,220 ರುಪಾಯಿ)
  • ಸಿಂಗಾಪುರ: 1,328 ಸಿಂಗಾಪುರ್ ಡಾಲರ್ (86,680 ರುಪಾಯಿ)
  • ಕತಾರ್: 3,640 ಕತಾರಿ ರಿಯಾಲ್ (85,820 ರೂ)
  • ಸೌದಿ ಅರೇಬಿಯಾ: 3,680 ಸೌದಿ ರಿಯಾಲ್ (84,240 ರುಪಾಯಿ)
  • ಓಮನ್: 383.50 ಒಮಾನಿ ರಿಯಾಲ್ (85,600 ರುಪಾಯಿ)
  • ಕುವೇತ್: 296.40 ಕುವೇತಿ ದಿನಾರ್ (83,190 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,000 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,000 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?