AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 April 28th: ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿವೆ. ಚಿನ್ನದ ಬೆಲೆ 62 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,940 ರೂ ಇದ್ದರೆ, 24 ಕ್ಯಾರಟ್ ಚಿನ್ನ 9,753 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಒಂದು ಗ್ರಾಮ್​​ಗೆ 101.80 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 111.80 ರೂ ಇದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 28, 2025 | 10:24 AM

ಬೆಂಗಳೂರು, ಏಪ್ರಿಲ್ 28: ಕೆಲ ದಿನಗಳಿಂದ ಚಿನ್ನದ ಬೆಲೆ (Gold rate today) ಇಳಿಕೆ ಆಗುತ್ತಿರುವುದು ಈ ವಾರವೂ ಮುಂದುವರಿಯುವಂತಿದೆ. ಇಂದು ಚಿನ್ನದ ಬೆಲೆ ಗ್ರಾಮ್​​ಗೆ 62 ರೂನಷ್ಟು ಕುಸಿತ ಆಗಿದೆ. ಒಂದು ಗ್ರಾಮ್​​ಗೆ 9,002 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,940 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,753 ರೂ ಆಗಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ತುಸು ಮಟ್ಟಿಗಿನ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,180 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,180 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,400 ರೂ
  • ಚೆನ್ನೈ: 89,400 ರೂ
  • ಮುಂಬೈ: 89,400 ರೂ
  • ದೆಹಲಿ: 89,550 ರೂ
  • ಕೋಲ್ಕತಾ: 89,400 ರೂ
  • ಕೇರಳ: 89,400 ರೂ
  • ಅಹ್ಮದಾಬಾದ್: 89,450 ರೂ
  • ಜೈಪುರ್: 89,550 ರೂ
  • ಲಕ್ನೋ: 89,550 ರೂ
  • ಭುವನೇಶ್ವರ್: 89,400 ರೂ

ಇದನ್ನೂ ಓದಿ: 24 ಕ್ಯಾರಟ್ ಚಿನ್ನಗಳಲ್ಲೇ ಬೆಲೆಗಳಲ್ಲಿ ಹೇಗೆ ವ್ಯತ್ಯಾಸ? ಜಿಎಸ್​​ಟಿ ಸೇರಿ ವಿವಿಧ ಹೆಚ್ಚುವರಿ ಬೆಲೆ ಬಗ್ಗೆ ತಿಳಿದಿರಿ

ಇದನ್ನೂ ಓದಿ
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,620 ರಿಂಗಿಟ್ (90,150 ರುಪಾಯಿ)
  • ದುಬೈ: 3,702.50 ಡಿರಾಮ್ (86,070 ರುಪಾಯಿ)
  • ಅಮೆರಿಕ: 1,005 ಡಾಲರ್ (85,810 ರುಪಾಯಿ)
  • ಸಿಂಗಾಪುರ: 1,348 ಸಿಂಗಾಪುರ್ ಡಾಲರ್ (87,530 ರುಪಾಯಿ)
  • ಕತಾರ್: 3,725 ಕತಾರಿ ರಿಯಾಲ್ (87,250 ರೂ)
  • ಸೌದಿ ಅರೇಬಿಯಾ: 3,770 ಸೌದಿ ರಿಯಾಲ್ (85,790 ರುಪಾಯಿ)
  • ಓಮನ್: 393 ಒಮಾನಿ ರಿಯಾಲ್ (87,140 ರುಪಾಯಿ)
  • ಕುವೇತ್: 304.50 ಕುವೇತಿ ದಿನಾರ್ (84,760 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,180 ರೂ
  • ಚೆನ್ನೈ: 11,180 ರೂ
  • ಮುಂಬೈ: 10,180 ರೂ
  • ದೆಹಲಿ: 10,180 ರೂ
  • ಕೋಲ್ಕತಾ: 10,180 ರೂ
  • ಕೇರಳ: 11,180 ರೂ
  • ಅಹ್ಮದಾಬಾದ್: 10,180 ರೂ
  • ಜೈಪುರ್: 10,180 ರೂ
  • ಲಕ್ನೋ: 10,180 ರೂ
  • ಭುವನೇಶ್ವರ್: 11,180 ರೂ
  • ಪುಣೆ: 10,180

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ