AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 8th March: ಚಿನ್ನದ ಬೆಲೆ ಒಂದು ವಾರದಲ್ಲಿ ಗ್ರಾಮ್​ಗೆ 250 ರೂನಷ್ಟು ಹೆಚ್ಚಳ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024: ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿದರ ಕಡಿಮೆ ಮಾಡುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಚಿನ್ನಕ್ಕೆ ಬೇಡಿಕೆ ವಿಪರೀತ ಹೆಚ್ಚುತ್ತಿದೆ. ಪರಿಣಾಮವಾಗಿ ಬೆಲೆ ಏರಿಕೆ ಯದ್ವಾತದ್ವಾ ನಡೆದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 65,560 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,410 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 8th March: ಚಿನ್ನದ ಬೆಲೆ ಒಂದು ವಾರದಲ್ಲಿ ಗ್ರಾಮ್​ಗೆ 250 ರೂನಷ್ಟು ಹೆಚ್ಚಳ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Mar 08, 2024 | 5:04 AM

Share

ಬೆಂಗಳೂರು, ಮಾರ್ಚ್ 08: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಯದ್ವಾತದ್ವಾ ಏರಿಕೆ ಆಗಿದೆ. ಅಮೆರಿಕದಲ್ಲಿ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತಗೊಳಿಸುವ ಸುಳಿವು ನೀಡಿದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ವಲಸೆ ಹೋಗುತ್ತಿದ್ದಾರೆ. ಹೀಗಾಗಿ, ಚಿನ್ನದ ಬೆಲೆ ತೀರಾ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ಒಂದು ಗ್ರಾಮ್​ಗೆ ಬರೋಬ್ಬರಿ 250 ರೂಗೂ ಹೆಚ್ಚು ಬೆಲೆ ಹೆಚ್ಚಳ ಆಗಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 65,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,410 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,100 ರೂ
  • ಚೆನ್ನೈ: 60,900 ರೂ
  • ಮುಂಬೈ: 60,100 ರೂ
  • ದೆಹಲಿ: 60,250 ರೂ
  • ಕೋಲ್ಕತಾ: 60,100 ರೂ
  • ಕೇರಳ: 60,100 ರೂ
  • ಅಹ್ಮದಾಬಾದ್: 60,150 ರೂ
  • ಜೈಪುರ್: 60,250 ರೂ
  • ಲಕ್ನೋ: 60,250 ರೂ
  • ಭುವನೇಶ್ವರ್: 60,100 ರೂ

ಇದನ್ನೂ ಓದಿ: ಈ ಹಣಕಾಸು ವರ್ಷ ಜಿಡಿಪಿ ದರ ಶೇ. 8ಕ್ಕೆ ಸಮೀಪ: ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅಂದಾಜು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,210 ರಿಂಗಿಟ್ (56,411 ರುಪಾಯಿ)
  • ದುಬೈ: 2,417.50 ಡಿರಾಮ್ (54,423 ರುಪಾಯಿ)
  • ಅಮೆರಿಕ: 650 ಡಾಲರ್ (53,744 ರುಪಾಯಿ)
  • ಸಿಂಗಾಪುರ: 893 ಸಿಂಗಾಪುರ್ ಡಾಲರ್ (55,285 ರುಪಾಯಿ)
  • ಕತಾರ್: 2,470 ಕತಾರಿ ರಿಯಾಲ್ (55,997 ರೂ)
  • ಸೌದಿ ಅರೇಬಿಯಾ: 2,480 ಸೌದಿ ರಿಯಾಲ್ (54,669 ರುಪಾಯಿ)
  • ಓಮನ್: 262 ಒಮಾನಿ ರಿಯಾಲ್ (56,271 ರುಪಾಯಿ)
  • ಕುವೇತ್: 206 ಕುವೇತಿ ದಿನಾರ್ (55,432 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,410 ರೂ
  • ಚೆನ್ನೈ: 7,850 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,850 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?