Gold Silver Price on 3 November: ಸತತ ಮೂರು ಬಾರಿ ಇಳಿಕೆ ಬಳಿಕ ಏರಿದ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, November 3rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 3 November: ಸತತ ಮೂರು ಬಾರಿ ಇಳಿಕೆ ಬಳಿಕ ಏರಿದ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Follow us
| Updated By: Rakesh Nayak Manchi

Updated on:Nov 03, 2023 | 6:29 AM

ಬೆಂಗಳೂರು, ನವೆಂಬರ್ 3: ಈ ವಾರ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಮತ್ತೆ ಏರಿವೆ. ಭಾರತದಲ್ಲಿ ಇವೆರಡೂ ಲೋಹಗಳ ಬೆಲೆ ಏರಿಕೆ ಕಂಡಿದೆ. ವಿದೇಶಗಳಲ್ಲಿ ಅಮೆರಿಕದಲ್ಲಿ ಹಾಗೂ ಇತರ ಕೆಲವೆಡೆ ಚಿನ್ನದ ಬೆಲೆ ಇಳಿದಿದೆ. ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 3ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,500 ರೂ
  • ಚೆನ್ನೈ: 56,950 ರೂ
  • ಮುಂಬೈ: 56,500 ರೂ
  • ದೆಹಲಿ: 56,650 ರೂ
  • ಕೋಲ್ಕತಾ: 56,500 ರೂ
  • ಕೇರಳ: 56,500 ರೂ
  • ಅಹ್ಮದಾಬಾದ್: 56,550 ರೂ
  • ಜೈಪುರ್: 56,650 ರೂ
  • ಲಕ್ನೋ: 56,650 ರೂ
  • ಭುವನೇಶ್ವರ್: 56,500 ರೂ

ಇದನ್ನೂ ಓದಿ: Onion Discount Sale: ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಕಡಿಮೆ ಬೆಲೆಗೆ ಸರ್ಕಾರದಿಂದ ಈರುಳ್ಳಿ ಮಾರಾಟ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,192 ರುಪಾಯಿ)
  • ದುಬೈ: 2,230 ಡಿರಾಮ್ (50,529 ರುಪಾಯಿ)
  • ಅಮೆರಿಕ: 610 ಡಾಲರ್ (50,764 ರುಪಾಯಿ)
  • ಸಿಂಗಾಪುರ: 843 ಸಿಂಗಾಪುರ್ ಡಾಲರ್ (51,472 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (52,253 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,021 ರುಪಾಯಿ)
  • ಓಮನ್: 242.50 ಒಮಾನಿ ರಿಯಾಲ್ (52,417 ರುಪಾಯಿ)
  • ಕುವೇತ್: 191 ಕುವೇತಿ ದಿನಾರ್ (51,446 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,770 ರೂ
  • ಮುಂಬೈ: 7,480 ರೂ
  • ದೆಹಲಿ: 7,480 ರೂ
  • ಕೋಲ್ಕತಾ: 7,480 ರೂ
  • ಕೇರಳ: 7,770 ರೂ
  • ಅಹ್ಮದಾಬಾದ್: 7,480 ರೂ
  • ಜೈಪುರ್: 7,480 ರೂ
  • ಲಕ್ನೋ: 7,480 ರೂ
  • ಭುವನೇಶ್ವರ್: 7,770 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Fri, 3 November 23

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು