Gold Silver Price on 10th September: ಚಿನ್ನದ ಬೆಲೆ ಇಂದು ತುಸು ಇಳಿಕೆ; ವಿದೇಶಗಳಲ್ಲಿ ಕೆಲವೆಡೆ ಬೆಲೆ ಹೆಚ್ಚಳ ಕಂಡ ಹಳದಿಲೋಹ

Bullion Market 2024 September 10th: ಭಾರತದಲ್ಲಿ ಇಂದು ಚಿನ್ನದ ಬೆಲೆ ತುಸು ಇಳಿಕೆಯಾದರೆ, ಬೆಳ್ಳಿಯಲ್ಲಿ ವ್ಯತ್ಯಯ ಆಗಿಲ್ಲ. ಅಪರಂಜಿ ಚಿನ್ನದ ಬೆಲೆ ಇಂದು ಗ್ರಾಮ್​ಗೆ 7,287 ರೂ ಇದ್ದದ್ದು 7,284 ರೂಗೆ ಇಳಿದಿದೆ. ಬೆಳ್ಳಿ ಬೆಲೆ 85 ರೂನಲ್ಲಿ ಮುಂದುವರಿದಿದೆ.

Gold Silver Price on 10th September: ಚಿನ್ನದ ಬೆಲೆ ಇಂದು ತುಸು ಇಳಿಕೆ; ವಿದೇಶಗಳಲ್ಲಿ ಕೆಲವೆಡೆ ಬೆಲೆ ಹೆಚ್ಚಳ ಕಂಡ ಹಳದಿಲೋಹ
ಚಿನ್ನ
Follow us
|

Updated on: Sep 10, 2024 | 10:41 AM

ಬೆಂಗಳೂರು, ಸೆಪ್ಟಂಬರ್ 10: ಚಿನ್ನದ ಬೆಲೆ ಇಂದು ಮಂಗಳವಾರ ತುಸು ತಗ್ಗಿದೆ. ನಿನ್ನೆ ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಇಳಿಕೆ ಆಗಿತ್ತು. ಇದು ಭಾರತದ ಮಾರುಕಟ್ಟೆಯಲ್ಲಿ ಪ್ರತಿಫಲಿಸಬಹುದು ಎನ್ನುವ ನಿರೀಕ್ಷೆ ನಿಜವಾಗಿದೆ. ಇಂದು ವಿದೇಶೀ ಚಿನಿವಾರಪೇಟೆಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಗ್ರಾಮ್​ಗೆ 3 ರೂನಷ್ಟು ಮಾತ್ರವೇ ಇಳಿಕೆ ಆಗಿರುವುದು. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,770 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,770 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,770 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,770 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,770 ರೂ
  • ಚೆನ್ನೈ: 66,770 ರೂ
  • ಮುಂಬೈ: 66,770 ರೂ
  • ದೆಹಲಿ: 66,920 ರೂ
  • ಕೋಲ್ಕತಾ: 66,770 ರೂ
  • ಕೇರಳ: 66,770 ರೂ
  • ಅಹ್ಮದಾಬಾದ್: 66,820 ರೂ
  • ಜೈಪುರ್: 66,920 ರೂ
  • ಲಕ್ನೋ: 66,920 ರೂ
  • ಭುವನೇಶ್ವರ್: 66,770 ರೂ

ಇದನ್ನೂ ಓದಿ: Petrol Diesel Price on September 10: ಆಂಧ್ರಪ್ರದೇಶ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (66,220 ರುಪಾಯಿ)
  • ದುಬೈ: 2,802.50 ಡಿರಾಮ್ (64,070 ರುಪಾಯಿ)
  • ಅಮೆರಿಕ: 760 ಡಾಲರ್ (63,800 ರುಪಾಯಿ)
  • ಸಿಂಗಾಪುರ: 1,024 ಸಿಂಗಾಪುರ್ ಡಾಲರ್ (65,870 ರುಪಾಯಿ)
  • ಕತಾರ್: 2,840 ಕತಾರಿ ರಿಯಾಲ್ (65,410 ರೂ)
  • ಸೌದಿ ಅರೇಬಿಯಾ: 2,870 ಸೌದಿ ರಿಯಾಲ್ (64,190 ರುಪಾಯಿ)
  • ಓಮನ್: 299 ಒಮಾನಿ ರಿಯಾಲ್ (65,210 ರುಪಾಯಿ)
  • ಕುವೇತ್: 227.50 ಕುವೇತಿ ದಿನಾರ್ (62,550 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,350 ರೂ
  • ಚೆನ್ನೈ: 9,000 ರೂ
  • ಮುಂಬೈ: 8,500 ರೂ
  • ದೆಹಲಿ: 8,500 ರೂ
  • ಕೋಲ್ಕತಾ: 8,500 ರೂ
  • ಕೇರಳ: 9,000 ರೂ
  • ಅಹ್ಮದಾಬಾದ್: 8,500 ರೂ
  • ಜೈಪುರ್: 8,500 ರೂ
  • ಲಕ್ನೋ: 8,500 ರೂ
  • ಭುವನೇಶ್ವರ್: 9,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು