AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 23rd September: ಭಾರತದಲ್ಲಿ ಮತ್ತಷ್ಟು ಏರಿದ ಚಿನ್ನದ ಬೆಲೆ; ವಿದೇಶಗಳಲ್ಲಿ ಯಥಾಸ್ಥಿತಿ; ಬೆಳ್ಳಿ ಬೆಲೆಯೂ ಸ್ಥಿರ

Bullion Market 2024 September 23rd: ವಾರಾಂತ್ಯದಲ್ಲಿ ಗ್ರಾಮ್​ಗೆ 150 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ ಇಂದು ಸೋಮವಾರ 20 ರೂನಷ್ಟು ದುಬಾರಿಯಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,600 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ 93 ಮತ್ತು 98 ರೂನಲ್ಲಿ ಮುಂದುವರಿಯುತ್ತಿದೆ.

Gold Silver Price on 23rd September: ಭಾರತದಲ್ಲಿ ಮತ್ತಷ್ಟು ಏರಿದ ಚಿನ್ನದ ಬೆಲೆ; ವಿದೇಶಗಳಲ್ಲಿ ಯಥಾಸ್ಥಿತಿ; ಬೆಳ್ಳಿ ಬೆಲೆಯೂ ಸ್ಥಿರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 23, 2024 | 11:09 AM

Share

ಬೆಂಗಳೂರು, ಸೆಪ್ಟಂಬರ್ 23: ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದು ಸೋಮವಾರ ಯಾವ ವ್ಯತ್ಯಾಸ ಕಾಣದಿದ್ದರೂ ಭಾರತದಲ್ಲಿ ಭರ್ಜರಿ ಏರಿಕೆ ಆಗಿದೆ. ಇಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,000 ರೂ ಗಡಿಗೆ ಇನ್ನಷ್ಟು ಸಮೀಪ ಹೋಗಿದೆ. ಅಪರಂಜಿ ಚಿನ್ನ ಬೆಲೆ 7,600 ರೂ ಗಡಿ ದಾಟಿಬಿಟ್ಟಿದೆ. ಭಾರತದಲ್ಲಿ ಇದು ಸಾರ್ವಕಾಲಿಕ ಗರಿಷ್ಠ ಬೆಲೆಯಾಗಿದೆ. ಆದರೆ, ಬೆಳ್ಳಿ ಬೆಲೆ ನಿನ್ನೆ ವಾರಾಂತ್ಯದ ದರದಲ್ಲೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 69,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 69,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 69,800 ರೂ
  • ಚೆನ್ನೈ: 69,800 ರೂ
  • ಮುಂಬೈ: 69,800 ರೂ
  • ದೆಹಲಿ: 69,950 ರೂ
  • ಕೋಲ್ಕತಾ: 69,800 ರೂ
  • ಕೇರಳ: 69,800 ರೂ
  • ಅಹ್ಮದಾಬಾದ್: 69,850 ರೂ
  • ಜೈಪುರ್: 69,950 ರೂ
  • ಲಕ್ನೋ: 69,950 ರೂ
  • ಭುವನೇಶ್ವರ್: 69,800 ರೂ

ಇದನ್ನೂ ಓದಿ: Petrol Diesel Price on September 23: ಕಚ್ಚಾತೈಲ ಬೆಲೆಯಲ್ಲಿ ಏರಿಳಿತ, ಭಾರತದಲ್ಲಿ ಇಂಧನ ದರ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (69,030 ರುಪಾಯಿ)
  • ದುಬೈ: 2,940 ಡಿರಾಮ್ (66,840 ರುಪಾಯಿ)
  • ಅಮೆರಿಕ: 800 ಡಾಲರ್ (66,800 ರುಪಾಯಿ)
  • ಸಿಂಗಾಪುರ: 1,061 ಸಿಂಗಾಪುರ್ ಡಾಲರ್ (68,630 ರುಪಾಯಿ)
  • ಕತಾರ್: 2,975 ಕತಾರಿ ರಿಯಾಲ್ (68,140 ರೂ)
  • ಸೌದಿ ಅರೇಬಿಯಾ: 3,000 ಸೌದಿ ರಿಯಾಲ್ (66,760 ರುಪಾಯಿ)
  • ಓಮನ್: 313 ಒಮಾನಿ ರಿಯಾಲ್ (67,890 ರುಪಾಯಿ)
  • ಕುವೇತ್: 238.10 ಕುವೇತಿ ದಿನಾರ್ (65,180 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,500 ರೂ
  • ಚೆನ್ನೈ: 9,800 ರೂ
  • ಮುಂಬೈ: 9,300 ರೂ
  • ದೆಹಲಿ: 9,300 ರೂ
  • ಕೋಲ್ಕತಾ: 9,300 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 9,300 ರೂ
  • ಜೈಪುರ್: 9,300 ರೂ
  • ಲಕ್ನೋ: 9,300 ರೂ
  • ಭುವನೇಶ್ವರ್: 9,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು