Gold Silver Price on 27th September: ಚಿನ್ನ, ಬೆಳ್ಳಿ ಬೆಲೆ, ಮುಂದುವರಿದ ದಾಖಲೆ ಓಟ; ಆಭರಣ ಚಿನ್ನ 7,100 ರೂ ಗಡಿಗೆ

Bullion Market 2024 September 27th: ಚಿನ್ನದ ಬೆಲೆ ಈ ವಾರ ಪೂರ್ತಿ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ಮೊದಲ ಬಾರಿಗೆ 7,100 ರೂ ಗಡಿ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 8,000 ಗಡಿ ಸಮೀಪಕ್ಕೆ ಹೋಗುತ್ತಿದೆ. ಬೆಳ್ಳಿ ಬೆಲೆ 96 ರೂನಿಂದ 102 ರೂವರೆಗೂ ಇದೆ.

Gold Silver Price on 27th September: ಚಿನ್ನ, ಬೆಳ್ಳಿ ಬೆಲೆ, ಮುಂದುವರಿದ ದಾಖಲೆ ಓಟ; ಆಭರಣ ಚಿನ್ನ 7,100 ರೂ ಗಡಿಗೆ
ಚಿನ್ನ
Follow us
|

Updated on: Sep 27, 2024 | 10:26 AM

ಬೆಂಗಳೂರು, ಸೆಪ್ಟಂಬರ್ 27: ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಯ ಸಖತ್ ಓಟ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್​ಗೆ 39 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಗಣನೀಯವಾಗಿ ಹೆಚ್ಚಾಗಿದೆ. ಗ್ರಾಮ್​ಗೆ 96 ರೂ ಆಗಿದೆ. ಚೆನ್ನೈ, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 102 ರೂಗೆ ಏರಿದೆ. ಕಳೆದ 10 ದಿನದಲ್ಲಿ ಇದರ ಬೆಲೆ ಗ್ರಾಮ್​ಗೆ 5 ರೂನಷ್ಟು ಹೆಚ್ಚಳವಾಗಿದೆ. ಚಿನ್ನದ ಬೆಲೆ ಭಾರತದಲ್ಲಿ ಹತ್ತು ದಿನದಲ್ಲಿ ಬಹುತೇಕ 300 ರೂನಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,100 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 960 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,000 ರೂ
  • ಚೆನ್ನೈ: 71,000 ರೂ
  • ಮುಂಬೈ: 71,000 ರೂ
  • ದೆಹಲಿ: 71,150 ರೂ
  • ಕೋಲ್ಕತಾ: 71,000 ರೂ
  • ಕೇರಳ: 71,000 ರೂ
  • ಅಹ್ಮದಾಬಾದ್: 71,050 ರೂ
  • ಜೈಪುರ್: 71,150 ರೂ
  • ಲಕ್ನೋ: 71,150 ರೂ
  • ಭುವನೇಶ್ವರ್: 71,000 ರೂ

ಇದನ್ನೂ ಓದಿ: Petrol Diesel Price on September 27: ಆಂಧ್ರಪ್ರದೇಶ, ಕೇರಳದಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (70,230 ರುಪಾಯಿ)
  • ದುಬೈ: 2,945 ಡಿರಾಮ್ (67,060 ರುಪಾಯಿ)
  • ಅಮೆರಿಕ: 800 ಡಾಲರ್ (66,900 ರುಪಾಯಿ)
  • ಸಿಂಗಾಪುರ: 1,072 ಸಿಂಗಾಪುರ್ ಡಾಲರ್ (69,780 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (68,360 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (67,780 ರುಪಾಯಿ)
  • ಓಮನ್: 319.50 ಒಮಾನಿ ರಿಯಾಲ್ (69,400 ರುಪಾಯಿ)
  • ಕುವೇತ್: 242.50 ಕುವೇತಿ ದಿನಾರ್ (66,440 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,000 ರೂ
  • ಚೆನ್ನೈ: 10,200 ರೂ
  • ಮುಂಬೈ: 9,600 ರೂ
  • ದೆಹಲಿ: 9,600 ರೂ
  • ಕೋಲ್ಕತಾ: 9,600 ರೂ
  • ಕೇರಳ: 10,200 ರೂ
  • ಅಹ್ಮದಾಬಾದ್: 9,600 ರೂ
  • ಜೈಪುರ್: 9,600 ರೂ
  • ಲಕ್ನೋ: 9,600 ರೂ
  • ಭುವನೇಶ್ವರ್: 10,200 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್