Gold Silver Price on 9th September: ಬೆಳ್ಳಿ ಬೆಲೆ ಎಲ್ಲೆಡೆ ತುಸು ಹೆಚ್ಚಳ; ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತುಸು ಇಳಿಕೆ

Bullion Market 2024 September 8th: ಭಾರತದಲ್ಲಿ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 6,680 ರೂನಲ್ಲಿದೆ. ಅಪರಂಜಿ ಚಿನ್ನದ ಬೆಲೆ 7,287 ರೂ ಇದೆ. ಬೆಳ್ಳಿ ಬೆಲೆ 84.50 ರೂ ಇದ್ದದ್ದು 85 ರೂಗೆ ಏರಿದೆ. ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ತುಸು ಇಳಿಕೆ ಆಗಿದೆ.

Gold Silver Price on 9th September: ಬೆಳ್ಳಿ ಬೆಲೆ ಎಲ್ಲೆಡೆ ತುಸು ಹೆಚ್ಚಳ; ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತುಸು ಇಳಿಕೆ
ಚಿನ್ನ
Follow us
|

Updated on: Sep 09, 2024 | 10:20 AM

ಬೆಂಗಳೂರು, ಸೆಪ್ಟಂಬರ್ 9: ಕಳೆದ ಎರಡು ವಾರಗಳಿಂದ ಏರಿಕೆಗಿಂತ ಇಳಿಕೆ ಹೆಚ್ಚಾಗಿ ಕಂಡಿದ್ದ ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ವಿದೇಶದ ಮಾರುಕಟ್ಟೆಗಳಲ್ಲಿ ಕೆಲವೆಡೆ ಬೆಲೆ ಇಳಿಕೆ ಆಗಿದೆ. ಉಳಿದ ಕಡೆಯೂ ಯಥಾಸ್ಥಿತಿ ಇದೆ. ಆದರೆ, ಎಲ್ಲೂ ದರ ಏರಿಕೆ ಆಗಿಲ್ಲ. ಬೆಳ್ಳಿ ಬೆಲೆ ಮಾತ್ರ ಬಹುತೇಕ ಕಡೆ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ 50 ಪೈಸೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 84 ರೂ ಇದ್ದದ್ದು 83.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,800 ರೂ
  • ಚೆನ್ನೈ: 66,800 ರೂ
  • ಮುಂಬೈ: 66,800 ರೂ
  • ದೆಹಲಿ: 66,950 ರೂ
  • ಕೋಲ್ಕತಾ: 66,800 ರೂ
  • ಕೇರಳ: 66,800 ರೂ
  • ಅಹ್ಮದಾಬಾದ್: 66,850 ರೂ
  • ಜೈಪುರ್: 66,950 ರೂ
  • ಲಕ್ನೋ: 66,950 ರೂ
  • ಭುವನೇಶ್ವರ್: 66,800 ರೂ

ಇದನ್ನೂ ಓದಿ: Petrol Diesel Price on September 09: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (66,680 ರುಪಾಯಿ)
  • ದುಬೈ: 2,800 ಡಿರಾಮ್ (63,990 ರುಪಾಯಿ)
  • ಅಮೆರಿಕ: 760 ಡಾಲರ್ (63,860 ರುಪಾಯಿ)
  • ಸಿಂಗಾಪುರ: 1,020 ಸಿಂಗಾಪುರ್ ಡಾಲರ್ (65,790 ರುಪಾಯಿ)
  • ಕತಾರ್: 2,845 ಕತಾರಿ ರಿಯಾಲ್ (65,540 ರೂ)
  • ಸೌದಿ ಅರೇಬಿಯಾ: 2,860 ಸೌದಿ ರಿಯಾಲ್ (64,020 ರುಪಾಯಿ)
  • ಓಮನ್: 298.50 ಒಮಾನಿ ರಿಯಾಲ್ (65,110 ರುಪಾಯಿ)
  • ಕುವೇತ್: 227.30 ಕುವೇತಿ ದಿನಾರ್ (62,590 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,350 ರೂ
  • ಚೆನ್ನೈ: 9,000 ರೂ
  • ಮುಂಬೈ: 8,500 ರೂ
  • ದೆಹಲಿ: 8,500 ರೂ
  • ಕೋಲ್ಕತಾ: 8,500 ರೂ
  • ಕೇರಳ: 9,000 ರೂ
  • ಅಹ್ಮದಾಬಾದ್: 8,500 ರೂ
  • ಜೈಪುರ್: 8,500 ರೂ
  • ಲಕ್ನೋ: 8,500 ರೂ
  • ಭುವನೇಶ್ವರ್: 9,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ