AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಸತತ ಏರಿಕೆ ಬಳಿಕ ಕಡಿಮೆಗೊಂಡ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 22 May 2026: ಚಿನ್ನದ ಬೆಲೆ ಇವತ್ತು ಶುಕ್ರವಾರ ಗ್ರಾಮ್​ಗೆ 40 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 14,660 ರೂನಿಂದ 14,620 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,949 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 285 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 295 ರೂ ಇದೆ.

Gold Rate: ಸತತ ಏರಿಕೆ ಬಳಿಕ ಕಡಿಮೆಗೊಂಡ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 22, 2026 | 10:55 AM

Share

ನವದೆಹಲಿ, ಮೇ 22: ಚಿನ್ನದ ಬೆಲೆಯಲ್ಲಿ ಏರುಪೇರು ಮುಂದುವರಿದಿದೆ. ಇಂದು ಶುಕ್ರವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 40 ರೂ ಹೆಚ್ಚಿದೆ. ಕಳೆದ ನಾಲ್ಕು ದಿನಗಳಿಂದ ಇದರ ಬೆಲೆ 340 ರೂಗಳಷ್ಟು ಏರಿತ್ತು. ಈಗ ಸ್ವಲ್ಪ ತಗ್ಗಿದೆ. ವಿದೇಶಗಳಲ್ಲೂ ಅಲ್ಪಸ್ವಲ್ಪ ಪ್ರಮಾಣದಲ್ಲಿ ಏರಿಳಿತವಾಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,949 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,620 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,962 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,949 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,620 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,620 ರೂ
  • ಚೆನ್ನೈ: 14,780 ರೂ
  • ಮುಂಬೈ: 14,620 ರೂ
  • ದೆಹಲಿ: 14,635 ರೂ
  • ಕೋಲ್ಕತಾ: 14,620 ರೂ
  • ಕೇರಳ: 14,620 ರೂ
  • ಅಹ್ಮದಾಬಾದ್: 14,625 ರೂ
  • ಜೈಪುರ್: 14,635 ರೂ
  • ಲಕ್ನೋ: 14,635 ರೂ
  • ಭುವನೇಶ್ವರ್: 14,620 ರೂ

ಇದನ್ನೂ ಓದಿ: SpaceXAIಗೆ ಜನ ಬೇಕಿದ್ದಾರೆ; ಎಐ ಪರಿಣತಿ ಬೇಕಿಲ್ಲವಂತೆ; ಇಲಾನ್ ಮಸ್ಕ್ ಬಯಸುತ್ತಿರೋದು ಎಂಥವರನ್ನು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 553 ರಿಂಗಿಟ್ (13,417 ರುಪಾಯಿ)
  • ದುಬೈ: 503.50 ಡಿರಾಮ್ (13,197 ರುಪಾಯಿ)
  • ಅಮೆರಿಕ: 140.50 ಡಾಲರ್ (13,520 ರುಪಾಯಿ)
  • ಸಿಂಗಾಪುರ: 180.20 ಸಿಂಗಾಪುರ್ ಡಾಲರ್ (13,562 ರುಪಾಯಿ)
  • ಕತಾರ್: 500.50 ಕತಾರಿ ರಿಯಾಲ್ (13,214 ರೂ)
  • ಸೌದಿ ಅರೇಬಿಯಾ: 513 ಸೌದಿ ರಿಯಾಲ್ (13,156 ರುಪಾಯಿ)
  • ಓಮನ್: 53.35 ಒಮಾನಿ ರಿಯಾಲ್ (13,336 ರುಪಾಯಿ)
  • ಕುವೇತ್: 41.91 ಕುವೇತಿ ದಿನಾರ್ (13,147 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ