AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಹತ್ತು ದಿನದಲ್ಲಿ ಚಿನ್ನದ ಬೆಲೆ 300 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 24 May 2026: ಚಿನ್ನದ ಬೆಲೆ ಕಳೆದ ಹತ್ತು ದಿನದಲ್ಲಿ ಗ್ರಾಮ್​ಗೆ 300 ರೂ ಕಡಿಮೆ ಆಗಿದೆ. ಈ ವಾರಾಂತ್ಯದಲ್ಲಿ ಬೆಲೆ 40 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,580 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 15,906 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 285 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 295 ರೂ ಇದೆ.

Gold Rate: ಹತ್ತು ದಿನದಲ್ಲಿ ಚಿನ್ನದ ಬೆಲೆ 300 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 24, 2026 | 11:01 AM

Share

ನವದೆಹಲಿ, ಮೇ 24: ಚಿನ್ನದ ಬೆಲೆಯಲ್ಲಿ ಏರಿಳಿತದ ಆಟ ನಡೆಯುತ್ತಿದೆ. ಶುಕ್ರವಾರ ಗ್ರಾಮ್​ಗೆ 40 ರೂ ಹೆಚ್ಚಿದ್ದ ಇದರ ಬೆಲೆ ಈಗ ಅಷ್ಟೇ ಪ್ರಮಾಣದಲ್ಲಿ ಕಡಿಮೆಗೊಂಡಿದೆ. ಕಳೆದ 10 ದಿನದಲ್ಲಿ ಏರುಪೇರುಗಳೊಂದಿಗೆ ಚಿನ್ನದ ಬೆಲೆಯಲ್ಲಿ (Gold Rates) ಸುಮಾರು 300 ರೂನಷ್ಟು ಕಡಿಮೆ ಆಗಿರುವುದು ಗಮನಾರ್ಹ. ವಿದೇಶಗಳಲ್ಲೂ ಈ ಏರಿಳಿಕೆಯ ಆಟ ನಡೆಯುತ್ತಿದೆ. ಬೆಳ್ಳಿ ಬೆಲೆಯಲ್ಲೂ ಹೀಗೆ ಏರಿಕೆ, ಇಳಿಕೆಗಳು ಆಗುತ್ತಲೇ ಇವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,906 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,580 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,929 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,906 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,580 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,580 ರೂ
  • ಚೆನ್ನೈ: 14,730 ರೂ
  • ಮುಂಬೈ: 14,580 ರೂ
  • ದೆಹಲಿ: 14,595 ರೂ
  • ಕೋಲ್ಕತಾ: 14,580 ರೂ
  • ಕೇರಳ: 14,580 ರೂ
  • ಅಹ್ಮದಾಬಾದ್: 14,585 ರೂ
  • ಜೈಪುರ್: 14,595 ರೂ
  • ಲಕ್ನೋ: 14,595 ರೂ
  • ಭುವನೇಶ್ವರ್: 14,580 ರೂ

ಇದನ್ನೂ ಓದಿ: Petrol Diesel Price Hike: ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ, ಬೆಂಗಳೂರಲ್ಲಿ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 556 ರಿಂಗಿಟ್ (13,398 ರುಪಾಯಿ)
  • ದುಬೈ: 503 ಡಿರಾಮ್ (13,097 ರುಪಾಯಿ)
  • ಅಮೆರಿಕ: 141 ಡಾಲರ್ (13,484 ರುಪಾಯಿ)
  • ಸಿಂಗಾಪುರ: 180.20 ಸಿಂಗಾಪುರ್ ಡಾಲರ್ (13,464 ರುಪಾಯಿ)
  • ಕತಾರ್: 500 ಕತಾರಿ ರಿಯಾಲ್ (13,118 ರೂ)
  • ಸೌದಿ ಅರೇಬಿಯಾ: 514 ಸೌದಿ ರಿಯಾಲ್ (13,099 ರುಪಾಯಿ)
  • ಓಮನ್: 53.55 ಒಮಾನಿ ರಿಯಾಲ್ (13,302 ರುಪಾಯಿ)
  • ಕುವೇತ್: 41.63 ಕುವೇತಿ ದಿನಾರ್ (12,997 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದನ್ನು ಜನ ಒಪ್ಪಿದ್ದಾರೆ: ಚೇತನ್ ಅಹಿಂಸ
ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದನ್ನು ಜನ ಒಪ್ಪಿದ್ದಾರೆ: ಚೇತನ್ ಅಹಿಂಸ
ಮಳೆ ಅಬ್ಬರಕ್ಕೆ ಮಂತ್ರಾಲಯದಲ್ಲಿ ಪರದಾಡಿದ ಭಕ್ತರು: ಮಠದಿಂದ ಶೀಘ್ರ ಸ್ಪಂದನೆ
ಮಳೆ ಅಬ್ಬರಕ್ಕೆ ಮಂತ್ರಾಲಯದಲ್ಲಿ ಪರದಾಡಿದ ಭಕ್ತರು: ಮಠದಿಂದ ಶೀಘ್ರ ಸ್ಪಂದನೆ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್