AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 25 May 2026: ಚಿನ್ನದ ಬೆಲೆ ಸೋಮವಾರ ಗ್ರಾಮ್​ಗೆ 30 ರೂ ಹೆಚ್ಚಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ 14,580 ರೂನಿಂದ 14,610 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,938 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 285 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 295 ರೂ ಇದೆ.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 25, 2026 | 11:05 AM

Share

ನವದೆಹಲಿ, ಮೇ 25: ಕಳೆದ ವಾರಾಂತ್ಯದಲ್ಲಿ 40 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 30 ರೂ ಹೆಚ್ಚಿದೆ. ಒಂದು ಗ್ರಾಮ್​ಗೆ 14,600 ರೂ ಗಡಿ ದಾಟಿದೆ. ಅರಪಂಜಿ ಚಿನ್ನದ ಬೆಲೆ 15,950 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಕಳೆದ ನಾಲ್ಕೈದು ದಿನಗಳಿಂದ ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 25ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,938 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,610 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,954 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,938 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,610 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,610 ರೂ
  • ಚೆನ್ನೈ: 14,780 ರೂ
  • ಮುಂಬೈ: 14,610 ರೂ
  • ದೆಹಲಿ: 14,625 ರೂ
  • ಕೋಲ್ಕತಾ: 14,610 ರೂ
  • ಕೇರಳ: 14,610 ರೂ
  • ಅಹ್ಮದಾಬಾದ್: 14,615 ರೂ
  • ಜೈಪುರ್: 14,625 ರೂ
  • ಲಕ್ನೋ: 14,625 ರೂ
  • ಭುವನೇಶ್ವರ್: 14,610 ರೂ

ಇದನ್ನೂ ಓದಿ: ಮೊದಲ ಬಾರಿ ಇನ್ವೆಸ್ಟ್​ಮೆಂಟ್​ಗೆ ಪ್ರಯತ್ನಿಸುತ್ತಿದ್ದೀರಾ? ಹೇಗೆ ಆರಂಭಿಸೋದು, ಎಲ್ಲಿ ಹೂಡಿಕೆ ಮಾಡೋದು? ಇಲ್ಲಿದೆ ಟಿಪ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 556 ರಿಂಗಿಟ್ (13,396 ರುಪಾಯಿ)
  • ದುಬೈ: 503.25 ಡಿರಾಮ್ (13,063 ರುಪಾಯಿ)
  • ಅಮೆರಿಕ: 141 ಡಾಲರ್ (13,457 ರುಪಾಯಿ)
  • ಸಿಂಗಾಪುರ: 181.60 ಸಿಂಗಾಪುರ್ ಡಾಲರ್ (13,569 ರುಪಾಯಿ)
  • ಕತಾರ್: 501 ಕತಾರಿ ರಿಯಾಲ್ (13,116 ರೂ)
  • ಸೌದಿ ಅರೇಬಿಯಾ: 512 ಸೌದಿ ರಿಯಾಲ್ (13,021 ರುಪಾಯಿ)
  • ಓಮನ್: 53.35 ಒಮಾನಿ ರಿಯಾಲ್ (13,244 ರುಪಾಯಿ)
  • ಕುವೇತ್: 41.58 ಕುವೇತಿ ದಿನಾರ್ (12,918 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ