AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಕಡಿಮೆ; ಬೆಳ್ಳಿ ಬದಲಾವಣೆ ಇಲ್ಲ

Gold Price 29 June 2026: ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಏರಿಕೆಯಾದರೆ, ಬೆಳ್ಳಿ ಬೆಲೆ ಬದಲಾವಣೆಗೊಂಡಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,195 ರೂನಿಂದ 13,110 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,302 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಕಡಿಮೆ; ಬೆಳ್ಳಿ ಬದಲಾವಣೆ ಇಲ್ಲ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 29, 2026 | 11:06 AM

Share

ಮುಖ್ಯಾಂಶಗಳು

  • ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಏರಿಕೆಯಾದರೆ, ಬೆಳ್ಳಿ ಬೆಲೆ ಬದಲಾವಣೆಗೊಂಡಿಲ್ಲ.
  • 22 ಕ್ಯಾರಟ್ ಚಿನ್ನದ ಬೆಲೆ 13,110 ರೂ, 24 ಕ್ಯಾರಟ್ ಚಿನ್ನದ ಬೆಲೆ 14,302 ರೂ ಆಗಿದೆ.
  • ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

ನವದೆಹಲಿ, ಜೂನ್ 29: ಕಳೆದ ಎರಡು ಮೂರು ದಿನಗಳಲ್ಲಿ 300 ರೂಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Prices) ಸೋಮವಾರ ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತುಸು ಇಳಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,302 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,110 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,727 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,302 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,110 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,110 ರೂ
  • ಚೆನ್ನೈ: 13,330 ರೂ
  • ಮುಂಬೈ: 13,110 ರೂ
  • ದೆಹಲಿ: 13,125 ರೂ
  • ಕೋಲ್ಕತಾ: 13,110 ರೂ
  • ಕೇರಳ: 13,110 ರೂ
  • ಅಹ್ಮದಾಬಾದ್: 13,115 ರೂ
  • ಜೈಪುರ್: 13,125 ರೂ
  • ಲಕ್ನೋ: 13,125 ರೂ
  • ಭುವನೇಶ್ವರ್: 13,110 ರೂ

ಇದನ್ನೂ ಓದಿ: ಹೂಡಿಕೆಗೆ ಯಾವ ಷೇರುಗಳನ್ನು ಆಯ್ದುಕೊಳ್ಳಬೇಕು ಎನ್ನುವ ಗೊಂದಲವಾ? ಗಮನಿಸಬೇಕಾದ 10 ಅಂಶಗಳಿವು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 546 ರಿಂಗಿಟ್ (12,673 ರುಪಾಯಿ)
  • ದುಬೈ: 492.75 ಡಿರಾಮ್ (12,655 ರುಪಾಯಿ)
  • ಅಮೆರಿಕ: 135 ಡಾಲರ್ (12,734 ರುಪಾಯಿ)
  • ಸಿಂಗಾಪುರ: 180 ಸಿಂಗಾಪುರ್ ಡಾಲರ್ (13,118 ರುಪಾಯಿ)
  • ಕತಾರ್: 494 ಕತಾರಿ ರಿಯಾಲ್ (12,784 ರೂ)
  • ಸೌದಿ ಅರೇಬಿಯಾ: 507 ಸೌದಿ ರಿಯಾಲ್ (12,735 ರುಪಾಯಿ)
  • ಓಮನ್: 51.80 ಒಮಾನಿ ರಿಯಾಲ್ (12,681 ರುಪಾಯಿ)
  • ಕುವೇತ್: 41.36 ಕುವೇತಿ ದಿನಾರ್ (12,670 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:01 am, Mon, 29 June 26

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ