AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 03 Aug: ಹತ್ತು ಗ್ರಾಮ್ ಚಿನ್ನದ ಬೆಲೆ 6 ತಿಂಗಳಲ್ಲಿ 31,750 ರೂ ಇಳಿಕೆ

Gold Price 3 August 2026: ವಾರಾಂತ್ಯದಲ್ಲಿ ಇಳಿದಿದ್ದ ಚಿನ್ನದ ಬೆಲೆಯಲ್ಲಿ ಸೋಮವಾರ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,220 ರೂ ಹೊಂದಿದೆ. ಅಪರಂಜಿ ಚಿನ್ನದ ಬೆಲೆ 14,422 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಏರಿದೆ. ಚೆನ್ನೈ ಮೊದಲಾದೆಡೆಯೂ ಬೆಲೆ 235 ರೂ ಇದೆ.

Gold Rates 03 Aug: ಹತ್ತು ಗ್ರಾಮ್ ಚಿನ್ನದ ಬೆಲೆ 6 ತಿಂಗಳಲ್ಲಿ 31,750 ರೂ ಇಳಿಕೆ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 03, 2026 | 11:38 AM

Share

ಮುಖ್ಯಾಂಶಗಳು

  • ವಾರಾಂತ್ಯದಲ್ಲಿ ಇಳಿದಿದ್ದ ಚಿನ್ನದ ಬೆಲೆಯಲ್ಲಿ ಸೋಮವಾರ ಬದಲಾವಣೆ ಆಗಿಲ್ಲ.
  • ಆಭರಣ ಚಿನ್ನದ ಬೆಲೆ 13,220 ರೂ ಹೊಂದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಏರಿದೆ.

ನವದೆಹಲಿ, ಆಗಸ್ಟ್ 3: ಚಿನ್ನದ ಬೆಲೆ ಕಳೆದ ಆರು ತಿಂಗಳಲ್ಲಿ ಗ್ರಾಮ್​ಗೆ 3,175 ರೂಗಳಷ್ಟು ಇಳಿಕೆಯಾಗಿದೆ. ಜನವರಿ 29ರಂದು ಆಭರಣ ಚಿನ್ನದ ಬೆಲೆ (Gold Price) 16,395 ರೂಗಳಷ್ಟು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿತ್ತು. ಈಗ ಅದು 13,220 ರೂಗೆ ಇಳಿದಿದೆ. ಬೆಳ್ಳಿ ಬೆಲೆಯೂ ಗರಿಷ್ಠ 410 ರೂನಿಂದ 235 ರೂಗೆ ಇಳಿದಿದೆ. ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭದಲ್ಲೂ ಚಿನ್ನದ ಬೆಲೆ ಏರಿಕೆ ಕಾಣದಿರುವುದು ಗಮನಾರ್ಹ. ಇವತ್ತು ಸೋಮವಾರವಾರ ಈ ಎರಡೂ ಲೋಹಗಳ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 3ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,816 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,220 ರೂ
  • ಚೆನ್ನೈ: 13,220 ರೂ
  • ಮುಂಬೈ: 13,220 ರೂ
  • ದೆಹಲಿ: 13,235 ರೂ
  • ಕೋಲ್ಕತಾ: 13,220 ರೂ
  • ಕೇರಳ: 13,220 ರೂ
  • ಅಹ್ಮದಾಬಾದ್: 13,225 ರೂ
  • ಜೈಪುರ್: 13,235 ರೂ
  • ಲಕ್ನೋ: 13,235 ರೂ
  • ಭುವನೇಶ್ವರ್: 13,220 ರೂ

ಇದನ್ನೂ ಓದಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಭಾರತದಲ್ಲಿ ಬಿಡುಗಡೆ: ಬೆಲೆ 25,999 ರೂನಿಂದ ಆರಂಭ; ಬಲವಾದ ಬ್ಯಾಟರಿ, ಉತ್ತಮ ಡಿಸ್​ಪ್ಲೇ ಇರುವ ಫೋನ್

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 546 ರಿಂಗಿಟ್ (12,697 ರುಪಾಯಿ)
  • ದುಬೈ: 487.25 ಡಿರಾಮ್ (12,624 ರುಪಾಯಿ)
  • ಅಮೆರಿಕ: 133.50 ಡಾಲರ್ (12,703 ರುಪಾಯಿ)
  • ಸಿಂಗಾಪುರ: 177.60 ಸಿಂಗಾಪುರ್ ಡಾಲರ್ (13,189 ರುಪಾಯಿ)
  • ಕತಾರ್: 488.50 ಕತಾರಿ ರಿಯಾಲ್ (12,752 ರೂ)
  • ಸೌದಿ ಅರೇಬಿಯಾ: 502 ಸೌದಿ ರಿಯಾಲ್ (12,720 ರುಪಾಯಿ)
  • ಓಮನ್: 51.70 ಒಮಾನಿ ರಿಯಾಲ್ (12,778 ರುಪಾಯಿ)
  • ಕುವೇತ್: 40.80 ಕುವೇತಿ ದಿನಾರ್ (12,618 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 235 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 235 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 235 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:35 am, Mon, 3 August 26

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ