AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates on 31 July: ನಾಲ್ಕು ತಿಂಗಳಲ್ಲಿ ಚಿನ್ನದ ಬೆಲೆ 3,140 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 31 July 2026: ಇಂದು ಶುಕ್ರವಾರ ಚಿನ್ನದ ಬೆಲೆ 25 ರೂ ಏರಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,255 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 14,460 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 235 ರೂ ಇದೆ.

Gold Rates on 31 July: ನಾಲ್ಕು ತಿಂಗಳಲ್ಲಿ ಚಿನ್ನದ ಬೆಲೆ 3,140 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Jul 31, 2026 | 12:11 PM

Share

ಮುಖ್ಯಾಂಶಗಳು

  • ಇಂದು ಶುಕ್ರವಾರ ಚಿನ್ನದ ಬೆಲೆ 25 ರೂ ಏರಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,255 ರೂ ಆಗಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ.

ನವದೆಹಲಿ, ಜುಲೈ 31: ಕಳೆದ ನಾಲ್ಕು ತಿಂಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಿನದಿನಕ್ಕೂ ಏರಿಳಿತಗಳನ್ನು ಕಾಣುವುದು ಮುಂದುವರಿದಿದೆ. ಚಿನ್ನದ ಬೆಲೆ (Gold Price) ಶುಕ್ರವಾರ ಗ್ರಾಮ್​ಗೆ 25 ರೂ ಏರಿದೆಯಾದರೂ ಕಳೆದ ನಾಲ್ಕು ದಿನದಲ್ಲಿ ಬೆಲೆ ನೂರಕ್ಕೂ ಹೆಚ್ಚು ರೂಗಳಷ್ಟು ಇಳಿಕೆಯಾಗಿದೆ. ಜನವರಿ ಕೊನೆಯಲ್ಲಿ 16,395 ರೂವರೆಗೆ ಏರಿದ್ದ ಆಭರಣ ಚಿನ್ನದ ಬೆಲೆ ಈಗ 13,255 ರೂಗೆ ಇಳಿದಿದೆ. ಈ ನಾಲ್ಕು ತಿಂಗಳಲ್ಲಿ ಬೆಲೆ 3,140 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 31ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,255 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,845 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,255 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,255 ರೂ
  • ಚೆನ್ನೈ: 13,255 ರೂ
  • ಮುಂಬೈ: 13,255 ರೂ
  • ದೆಹಲಿ: 13,270 ರೂ
  • ಕೋಲ್ಕತಾ: 13,255 ರೂ
  • ಕೇರಳ: 13,255 ರೂ
  • ಅಹ್ಮದಾಬಾದ್: 13,260 ರೂ
  • ಜೈಪುರ್: 13,270 ರೂ
  • ಲಕ್ನೋ: 13,270 ರೂ
  • ಭುವನೇಶ್ವರ್: 13,255 ರೂ

ಇದನ್ನೂ ಓದಿ: Bank holidays in August 2026: ಆಗಸ್ಟ್ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನಗಳವರೆಗೆ ರಜೆ; ಇಲ್ಲಿದೆ ರಜಾಪಟ್ಟಿ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 550 ರಿಂಗಿಟ್ (12,819 ರುಪಾಯಿ)
  • ದುಬೈ: 495.50 ಡಿರಾಮ್ (12,866 ರುಪಾಯಿ)
  • ಅಮೆರಿಕ: 135 ಡಾಲರ್ (12,874 ರುಪಾಯಿ)
  • ಸಿಂಗಾಪುರ: 179 ಸಿಂಗಾಪುರ್ ಡಾಲರ್ (13,295 ರುಪಾಯಿ)
  • ಕತಾರ್: 495.50 ಕತಾರಿ ರಿಯಾಲ್ (12,961 ರೂ)
  • ಸೌದಿ ಅರೇಬಿಯಾ: 509 ಸೌದಿ ರಿಯಾಲ್ (12,927 ರುಪಾಯಿ)
  • ಓಮನ್: 52.50 ಒಮಾನಿ ರಿಯಾಲ್ (13,003 ರುಪಾಯಿ)
  • ಕುವೇತ್: 41.34 ಕುವೇತಿ ದಿನಾರ್ (12,812 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 235 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 235 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 235 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Fri, 31 July 26

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ