AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Rate: ಚಿನ್ನ, ಬೆಳ್ಳಿಯ ದರ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 10ನೇ ತಾರೀಕಿನಂದು ಹೀಗಿದೆ

ಭಾರತದ ಪ್ರಮುಖ ನಗರಗಳಲ್ಲಿ ಮಾರ್ಚ್ 10ನೇ ತಾರೀಕಿನ 2022ರಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಎಂಬ ಬಗ್ಗೆ ವಿವರ ಈ ಲೇಖನದಲ್ಲಿ ಇದೆ.

Gold- Silver Rate: ಚಿನ್ನ, ಬೆಳ್ಳಿಯ ದರ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 10ನೇ ತಾರೀಕಿನಂದು ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 10, 2022 | 6:14 PM

Share

ಬೆಲೆ ಬಾಳುವ ಹಳದಿ ಲೋಹ ಚಿನ್ನ ಹಾಗೂ ಬೆಳ್ಳಿಯ ಬೆಲೆ ಮಾರ್ಚ್ 10, 2022ರ ಗುರುವಾರ ಎಷ್ಟಿದೆ ಎಂಬ ಮಾಹಿತಿ ಬೇಕಾ? ಇನ್ನು ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ನ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ವಿವರ ಸಹ ಇಲ್ಲೇ ದೊರೆಯಲಿದೆ. ಹೂಡಿಕೆ, ಶುಭ ಸಮಾರಂಭಗ ಹೀಗೆ ಯಾವುದಕ್ಕಾದರೂ ಆಗಲಿ ಚಿನ್ನ ಅಥವಾ ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದಿಂದ ಸಹಾಯ ಆಗಬಹುದು. ಈಗಿನ ದರದಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿ ಮಾಡಬೇಕಾ ಅಥವಾ ಬೇಡವಾ ಎಂಬ ಬಗ್ಗೆ ತೀರ್ಮಾನವನ್ನು ಕೈಗೊಳ್ಳಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಮೈಸೂರು: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಮಂಗಳೂರು: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಚೆನ್ನೈ: 48,850 ರೂ. (22 ಕ್ಯಾರೆಟ್), 53,290 ರೂ. (24 ಕ್ಯಾರೆಟ್)

ಮುಂಬೈ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ದೆಹಲಿ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಕೋಲ್ಕತ್ತಾ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಹೈದರಾಬಾದ್: 49,800 ರೂ. (22 ಕ್ಯಾರೆಟ್), 54,330 ರೂ. (24 ಕ್ಯಾರೆಟ್)

ಕೇರಳ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಪುಣೆ: 48,250 ರೂ. (22 ಕ್ಯಾರೆಟ್), 52,630 ರೂ. (24 ಕ್ಯಾರೆಟ್)

ಜೈಪುರ್: 48,350 ರೂ. (22 ಕ್ಯಾರೆಟ್), 52,730 ರೂ. (24 ಕ್ಯಾರೆಟ್)

ಮದುರೈ: 48,850 ರೂ. (22 ಕ್ಯಾರೆಟ್), 53,290 ರೂ. (24 ಕ್ಯಾರೆಟ್)

ವಿಜಯವಾಡ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 74,100 ರೂ.

ಮೈಸೂರು: 74,100 ರೂ.

ಮಂಗಳೂರು: 74,100 ರೂ.

ಚೆನ್ನೈ: 74,100

ಮುಂಬೈ: 69,400

ದೆಹಲಿ: 69,400

ಕೋಲ್ಕತ್ತಾ: 69,400

ಹೈದರಾಬಾದ್: 74,100

ಕೇರಳ: 74,100

ಪುಣೆ: 69,400

ಜೈಪುರ್: 69,400

ಮದುರೈ: 74,100

ವಿಜಯವಾಡ: 74,100

ವಿಶಾಖಪಟ್ಟಣ: 74,100

(ಮೂಲ: Goodreturns.in)

ಇದನ್ನೂ ಓದಿ: SBI Gold Loan: ಹಣದ ತುರ್ತು ಅಗತ್ಯಕ್ಕೆ ಚಿನ್ನದ ಮೇಲೆ ಸಾಲ ಏಕೆ ಬೆಸ್ಟ್?

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​