AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 6ನೇ ತಾರೀಕಿನ ಬುಧವಾರದ ಚಿನ್ನ, ಬೆಳ್ಳಿ ದರ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಇತರೆಡೆಗಳಲ್ಲಿ ಏಪ್ರಿಲ್ 6ನೇ ತಾರೀಕಿನ ಬುಧವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 6ನೇ ತಾರೀಕಿನ ಬುಧವಾರದ ಚಿನ್ನ, ಬೆಳ್ಳಿ ದರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Apr 06, 2022 | 6:21 PM

ಬೆಲೆಬಾಳುವ ಲೋಹವಾದ ಚಿನ್ನ ಮತ್ತು ಬೆಳ್ಳಿ ಬೆಲೆ ಏಪ್ರಿಲ್ 6, 2022ರ ಬುಧವಾರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳಬೇಕಾ? ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಮತ್ತಿತರೆಡೆ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆ ಉದ್ದೇಶಕ್ಕೋ ಶುಭ ಸಮಾರಂಭಗಳಿಗೋ ಚಿನ್ನ- ಬೆಳ್ಳಿ ಖರೀದಿಸುವ ಇರಾದೆ ಇದ್ದಲ್ಲಿ ಇಲ್ಲಿರುವ ಮಾಹಿತಿಯಿಂದ ನೆರವಾಗಬಹುದು. ಇವತ್ತಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ, ಬೇಡವಾ ಎಂಬ ಬಗ್ಗೆ ತೀರ್ಮಾನವನ್ನು ಕೈಗೊಳ್ಳಿ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಮೈಸೂರು: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಮಂಗಳೂರು: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಚೆನ್ನೈ: 48,150 ರೂ. (22 ಕ್ಯಾರೆಟ್), 52,530 ರೂ. (24 ಕ್ಯಾರೆಟ್)

ಮುಂಬೈ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ದೆಹಲಿ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಹೈದರಾಬಾದ್: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಕೇರಳ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಪುಣೆ: 47,850 ರೂ. (22 ಕ್ಯಾರೆಟ್), 52,190 ರೂ. (24 ಕ್ಯಾರೆಟ್)

ಜೈಪುರ್: 47,950 ರೂ. (22 ಕ್ಯಾರೆಟ್), 52,290 ರೂ. (24 ಕ್ಯಾರೆಟ್)

ಮದುರೈ: 48,150 ರೂ. (22 ಕ್ಯಾರೆಟ್), 52,530 ರೂ. (24 ಕ್ಯಾರೆಟ್)

ವಿಜಯವಾಡ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 70,700 ರೂ.

ಮೈಸೂರು: 70,700 ರೂ.

ಮಂಗಳೂರು: 70,700 ರೂ.

ಚೆನ್ನೈ: 70,700

ಮುಂಬೈ: 66,200

ದೆಹಲಿ: 66,200

ಕೋಲ್ಕತ್ತಾ: 66,200

ಹೈದರಾಬಾದ್: 70,700

ಕೇರಳ: 70,700

ಪುಣೆ: 66,200

ಜೈಪುರ್: 66,200

ಮದುರೈ: 70,700

ವಿಜಯವಾಡ: 70,700

ವಿಶಾಖಪಟ್ಟಣ: 70,700

(ಮೂಲ: Goodreturns.in)

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್