AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 27ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಮತ್ತಿತರ ಕಡೆಗಳಲ್ಲಿ ಏಪ್ರಿಲ್ 27ನೇ ತಾರೀಕಿನ ಬುಧವಾರದ ಚಿನ್ನ, ಬೆಳ್ಳಿ ದರ ಇಲ್ಲಿದೆ.

Gold-Silver Rate: ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 27ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 27, 2022 | 8:13 PM

Share

ಬೆಲೆಬಾಳುವ ಹಳದಿ ಲೋಹ ಚಿನ್ನ ಮತ್ತು ಬೆಳ್ಳಿ ದರ ಏಪ್ರಿಲ್ 26, 2022ರ ಮಂಗಳವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆ ಉದ್ದೇಶಕ್ಕೋ ಅಥವಾ ಶುಭ ಸಮಾರಂಭಕ್ಕೋ ಚಿನ್ನ- ಬೆಳ್ಳಿ ಖರೀದಿಸುವ ಇರಾದೆ ಇರುವುದಾದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಮೈಸೂರು: 48,450 ರೂ. (22 ಕ್ಯಾರೆಟ್), 53,860 ರೂ. (24 ಕ್ಯಾರೆಟ್)

ಮಂಗಳೂರು: 48,450 ರೂ. (22 ಕ್ಯಾರೆಟ್), 53,860 ರೂ. (24 ಕ್ಯಾರೆಟ್)

ಚೆನ್ನೈ: 48,810 ರೂ. (22 ಕ್ಯಾರೆಟ್), 53,250 ರೂ. (24 ಕ್ಯಾರೆಟ್)

ಮುಂಬೈ: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ದೆಹಲಿ: 48,400 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಕೋಲ್ಕತ್ತಾ: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಹೈದರಾಬಾದ್: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಕೇರಳ: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಪುಣೆ: 48,500 ರೂ. (22 ಕ್ಯಾರೆಟ್), 52,910 ರೂ. (24 ಕ್ಯಾರೆಟ್)

ಜೈಪುರ್: 48,600 ರೂ. (22 ಕ್ಯಾರೆಟ್), 53,010 ರೂ. (24 ಕ್ಯಾರೆಟ್)

ಮದುರೈ: 48,810 ರೂ. (22 ಕ್ಯಾರೆಟ್), 53,250 ರೂ. (24 ಕ್ಯಾರೆಟ್)

ವಿಜಯವಾಡ: 48,450 ರೂ. (22 ಕ್ಯಾರೆಟ್), 53,860 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 70,500 ರೂ.

ಮೈಸೂರು: 70,500 ರೂ.

ಮಂಗಳೂರು: 70,500 ರೂ.

ಚೆನ್ನೈ: 70,500

ಮುಂಬೈ: 65,450

ದೆಹಲಿ: 65,450

ಕೋಲ್ಕತ್ತಾ: 65,450

ಹೈದರಾಬಾದ್: 70,500

ಕೇರಳ: 70,500

ಪುಣೆ: 65,450

ಜೈಪುರ್: 65,450

ಮದುರೈ: 70,500

ವಿಜಯವಾಡ: 70,500

ವಿಶಾಖಪಟ್ಟಣ: 70,500

(ಮೂಲ: Goodreturns.in)

ಇದನ್ನೂ ಓದಿ: ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ಉಲ್ಲೇಖ ಇಲ್ಲ -ಡಾ ಶೆಲ್ವ ಪಿಳೈ ಅಯ್ಯಂಗಾರ್

Published On - 8:12 pm, Wed, 27 April 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ