Sign In

By signing in or creating an account, you agree with Associated Broadcasting Company's Terms & Conditions and Privacy Policy.

Subsidized Chana Dal: ‘ಭಾರತ್ ದಾಲ್’- ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಕಡಲೆ ಮಾರಾಟ

'Bharat Dal' Brand: ಸದ್ಯ ದೆಹಲಿ ಎನ್​ಸಿಆರ್ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರ ‘ಭಾರತ್ ದಾಲ್’ ಬ್ರ್ಯಾಂಡ್ ಹೆಸರಿನಲ್ಲಿ ಸಬ್ಸಿಡಿ ದರದಲ್ಲಿ ಕಡಲೆ ಮಾರಾಟ ಮಾಡುತ್ತಿದೆ.

Subsidized Chana Dal: ‘ಭಾರತ್ ದಾಲ್’- ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಕಡಲೆ ಮಾರಾಟ
ಭಾರತ್ ದಾಲ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 18, 2023 | 12:20 PM

ನವದೆಹಲಿ, ಜುಲೈ 18: ಹತೋಟಿ ಮೀರುವ ಬೆಲೆಗಳನ್ನು ಇಳಿಸುವ ನಿಟ್ಟಿನಲ್ಲಿ ಸರ್ಕಾರ ಸಬ್ಸಿಡಿ ದರದಲ್ಲಿ (Subsidized Price) ವಸ್ತುಗಳನ್ನು ಮಾರುವುದುಂಟು. ಟೊಮೆಟೋವನ್ನು 80 ರೂಗೆ ಸರ್ಕಾರ ಮಾರುತ್ತಿದೆ. ಅದೇ ರೀತಿ ಸರ್ಕಾರ ಈಗ ಕಡಲೆಯನ್ನು ಸಬ್ಸಿಡಿ ದರದಲ್ಲಿ ಮಾರುತ್ತಿದೆ. ‘ಭಾರತ್ ದಾಲ್’ ಬ್ರ್ಯಾಂಡ್ (Bharat Dal) ಹೆಸರಿನಲ್ಲಿ ಕಡಲೆಯನ್ನು ಮಾರಲಾಗುತ್ತಿದೆ. ಸಬ್ಸಿಡಿ ಬೆಲೆಯಲ್ಲಿ ಭಾರತ್ ದಾಲ್ ಮಾರುವ ಯೋಜನೆಯನ್ನು ಕೇಂದ್ರ ಆಹಾರ ಸಚಿವ ಪೀಯುಶ್ ಗೋಯಲ್ ಜುಲೈ 17ರಂದು ಆರಂಭಿಸಿದ್ದಾರೆ. ತೊಗರಿಬೇಳೆ ಬೆಲೆ ತೀವ್ರವಾಗಿ ಏರಿಕೆ ಕಂಡ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ‘ಭಾರತ್ ದಾಲ್’ ಕಡಲೆ ಒಂದು ಕೆಜಿಗೆ 60 ರುಪಾಯಿ ಬೆಲೆ ಹೊಂದಿದೆ. 30 ಕಿಲೋ ಚೀಲದಷ್ಟು ಕಡಲೆ ತೆಗೆದುಕೊಂಡರೆ ಒಂದು ಕಿಲೋಗೆ 55 ರೂ ಬೆಲೆ ಆಗುತ್ತದೆ.

ಸದ್ಯ ದೆಹಲಿ ಎನ್​ಸಿಆರ್ ಪ್ರದೇಶದಲ್ಲಿ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದ ವಿವಿಧ ಮಳಿಗೆಗಳಲ್ಲಿ ಭಾರತ್ ದಾಲ್ ಮಾರಾಟ ನಡೆಯುತ್ತಿದೆ. ಕೇಂದ್ರೀಯ ಭಂಡಾರ್ ಮತ್ತು ಸಫಲ್​ನ ವಿವಿಧ ಅಂಗಡಿಗಳಲ್ಲೂ ಸಬ್ಸಿಡಿ ದರದ ಕಡಲೆ ಮಾರಾಟ ಆಗುತ್ತಿದೆ.

ಇದನ್ನೂ ಓದಿTomato: ಕೆಜಿಗೆ 90 ಅಲ್ಲ, 80 ರೂಗೆ ಟೊಮೆಟೋ; ಇಂದಿನಿಂದಲೇ ಸರ್ಕಾರದಿಂದ ಮಾರಾಟ

ಬೇಳೆ ಕಾಳುಗಳ ರೀಟೇಲ್ ಬೆಲೆ ಎಷ್ಟಿದೆ? (1 ಕಿಲೋಗೆ)

  • ಹುರಿಗಡಲೆ: 74.68 ರೂ
  • ತೊಗರಿಬೇಳೆ: 134.48 ರೂ
  • ಉದ್ದಿನಬೇಳೆ: 113.45 ರೂ
  • ಹೆಸರುಕಾಳು: 110.23 ರೂ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ