ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆಯಾಗಿದೆ. ಇದರಲ್ಲಿ ಕರ್ನಾಟಕಕ್ಕೆ ಎಷ್ಟು ಸಿಕ್ಕಿದೆ?

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ  ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?
ಸಾಂದರ್ಭಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 25, 2022 | 8:20 PM

ನವದೆಹಲಿ: ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಿಗೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಇಂದು(ನವೆಂಬರ್ 25) ಬಿಡುಗಡೆ ಮಾಡಿದೆ. 2022ರ ಏಪ್ರಿಲ್‌ನಿಂದ ಜೂ.24ರ ಅವಧಿಯ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ GST ಬಾಕಿ ಹಣ ಒಟ್ಟ 75 ಸಾವಿರ ಕೋಟಿ ಪರಿಹಾರ ಬಿಡುಗಡೆಗೊಳಿಸಿದೆ. ಇದರಲ್ಲಿ ಕರ್ನಾಟಕಕ್ಕೆ 1,915 ಕೋಟಿ ರೂಪಾಯಿ ಜಿಎಸ್​ಟಿ ಪರಿಹಾರ ಹಣ ಸಿಕ್ಕಿದೆ.

ಕೇಂದ್ರ ಸರ್ಕಾರ 2022-23ರ ಸಾಲಿನಲ್ಲಿ ಈವರೆಗೆ ಕೇಂದ್ರ ಸರ್ಕಾರ 1,15,662 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಲ್ಲಿ ಈ ಬಾರಿಯ ಜಿಎಸ್​ಟಿ ಸಂಗ್ರಹದಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರಕ್ಕೆ 2081 ಕೋಟಿ ರೂ, ಸಿಕ್ಕಿದ್ದರೆ, ನಂತರ ಸ್ಥಾನದಲ್ಲಿರುವ ರ್ನಾಟಕಕ್ಕೆ 1,915 ಕೋಟಿ ರೂ. ನೀಡಿದೆ.

ಯಾವ ರಾಜ್ಯಕ್ಕೆ ಎಷ್ಟು ಜಿಎಸ್​ಟಿ ಪರಿಹಾರ ಹಣ?

* ಆಂಧ್ರ ಪ್ರದೇಶಕ್ಕೆ 682 ಕೋಟಿ ರೂ. * ಅಸ್ಸಾಂ-192 ಕೋಟಿ ರೂ. * ಬಿಹಾರ್-91 ಕೋಟಿ ರೂ. * ಛತ್ತೀಸ್​ಗಢ 500 ಕೋಟಿ ರೂ.. * ದೆಹಲಿ-1200 ಕೋಟಿ ರೂ., * ಗೋವಾ-119 ಕೋಟಿ ರೂ., * ಗುಜರಾತ್-856 ಕೋಟಿ ರೂ., * ಹರಿಯಾಣ 622 ಕೋಟಿ ರೂ.. * ಹಿಮಾಚಲ ಪ್ರದೇಶ-226 ಕೋಟಿ ರೂ,. * ಜಮ್ಮು ಮತ್ತು ಕಾಶ್ಮೀರ-208 ಕೋಟಿ ರೂ,. * ಜಾರ್ಖಂಡ್- 338 ಕೋಟಿ ರೂ.. * ಕರ್ನಾಟಕ-1915 ಕೋಟಿ ರೂ,. * ಕೇರಳ-713 ಕೋಟಿ ರೂ,. * ಮಧ್ಯಪ್ರದೇಶ- 722 ಕೋಟಿ ರೂ,. * ಮಹಾರಾಷ್ಟ್ರ- 2081 ಕೋಟಿ ರೂ.. * ಒಡಿಶಾ-524 ಕೋಟಿ ರೂ.. * ಪಾಂಡಿಚರಿ- 73 ಕೋಟಿ ರೂ.. * ಪಂಜಾಬ್-984 ಕೋಟಿ ರೂ.. * ರಾಜಸ್ಥಾನ-806 ಕೋಟಿ ರೂ.. * ತಮಿಳುನಾಡು-542 ಕೋಟಿ ರೂ.. * ಉತ್ತರ ಪ್ರದೇಶ-342 ಕೋಟಿ ರೂ.. * ಪಶ್ಚಿಮ ಬಂಗಾಳ-814 ಕೋಟಿ ರೂ,. ಎಲ್ಲಾ ರಾಜ್ಯಗಳಿಗೆ ಸೇರಿ ಒಟ್ಟು 17,000 ರೂ. ಬಿಡುಗಡೆ ಮಾಡಿದೆ

Published On - 7:39 pm, Fri, 25 November 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್