AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆಯಾಗಿದೆ. ಇದರಲ್ಲಿ ಕರ್ನಾಟಕಕ್ಕೆ ಎಷ್ಟು ಸಿಕ್ಕಿದೆ?

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ  ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 25, 2022 | 8:20 PM

Share

ನವದೆಹಲಿ: ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಿಗೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಇಂದು(ನವೆಂಬರ್ 25) ಬಿಡುಗಡೆ ಮಾಡಿದೆ. 2022ರ ಏಪ್ರಿಲ್‌ನಿಂದ ಜೂ.24ರ ಅವಧಿಯ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ GST ಬಾಕಿ ಹಣ ಒಟ್ಟ 75 ಸಾವಿರ ಕೋಟಿ ಪರಿಹಾರ ಬಿಡುಗಡೆಗೊಳಿಸಿದೆ. ಇದರಲ್ಲಿ ಕರ್ನಾಟಕಕ್ಕೆ 1,915 ಕೋಟಿ ರೂಪಾಯಿ ಜಿಎಸ್​ಟಿ ಪರಿಹಾರ ಹಣ ಸಿಕ್ಕಿದೆ.

ಕೇಂದ್ರ ಸರ್ಕಾರ 2022-23ರ ಸಾಲಿನಲ್ಲಿ ಈವರೆಗೆ ಕೇಂದ್ರ ಸರ್ಕಾರ 1,15,662 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಲ್ಲಿ ಈ ಬಾರಿಯ ಜಿಎಸ್​ಟಿ ಸಂಗ್ರಹದಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರಕ್ಕೆ 2081 ಕೋಟಿ ರೂ, ಸಿಕ್ಕಿದ್ದರೆ, ನಂತರ ಸ್ಥಾನದಲ್ಲಿರುವ ರ್ನಾಟಕಕ್ಕೆ 1,915 ಕೋಟಿ ರೂ. ನೀಡಿದೆ.

ಯಾವ ರಾಜ್ಯಕ್ಕೆ ಎಷ್ಟು ಜಿಎಸ್​ಟಿ ಪರಿಹಾರ ಹಣ?

* ಆಂಧ್ರ ಪ್ರದೇಶಕ್ಕೆ 682 ಕೋಟಿ ರೂ. * ಅಸ್ಸಾಂ-192 ಕೋಟಿ ರೂ. * ಬಿಹಾರ್-91 ಕೋಟಿ ರೂ. * ಛತ್ತೀಸ್​ಗಢ 500 ಕೋಟಿ ರೂ.. * ದೆಹಲಿ-1200 ಕೋಟಿ ರೂ., * ಗೋವಾ-119 ಕೋಟಿ ರೂ., * ಗುಜರಾತ್-856 ಕೋಟಿ ರೂ., * ಹರಿಯಾಣ 622 ಕೋಟಿ ರೂ.. * ಹಿಮಾಚಲ ಪ್ರದೇಶ-226 ಕೋಟಿ ರೂ,. * ಜಮ್ಮು ಮತ್ತು ಕಾಶ್ಮೀರ-208 ಕೋಟಿ ರೂ,. * ಜಾರ್ಖಂಡ್- 338 ಕೋಟಿ ರೂ.. * ಕರ್ನಾಟಕ-1915 ಕೋಟಿ ರೂ,. * ಕೇರಳ-713 ಕೋಟಿ ರೂ,. * ಮಧ್ಯಪ್ರದೇಶ- 722 ಕೋಟಿ ರೂ,. * ಮಹಾರಾಷ್ಟ್ರ- 2081 ಕೋಟಿ ರೂ.. * ಒಡಿಶಾ-524 ಕೋಟಿ ರೂ.. * ಪಾಂಡಿಚರಿ- 73 ಕೋಟಿ ರೂ.. * ಪಂಜಾಬ್-984 ಕೋಟಿ ರೂ.. * ರಾಜಸ್ಥಾನ-806 ಕೋಟಿ ರೂ.. * ತಮಿಳುನಾಡು-542 ಕೋಟಿ ರೂ.. * ಉತ್ತರ ಪ್ರದೇಶ-342 ಕೋಟಿ ರೂ.. * ಪಶ್ಚಿಮ ಬಂಗಾಳ-814 ಕೋಟಿ ರೂ,. ಎಲ್ಲಾ ರಾಜ್ಯಗಳಿಗೆ ಸೇರಿ ಒಟ್ಟು 17,000 ರೂ. ಬಿಡುಗಡೆ ಮಾಡಿದೆ

Published On - 7:39 pm, Fri, 25 November 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ