AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FY21ರ ಜಿಎಸ್​ಟಿ ವಾರ್ಷಿಕ ರಿಟರ್ನ್ ಫೈಲಿಂಗ್ ಗಡುವು ಫೆಬ್ರವರಿ 28ರ ವರೆಗೆ ವಿಸ್ತರಿಸಿದ ಸರ್ಕಾರ

ಜಿಎಸ್​ಟಿ ವಾರ್ಷಿಕ ರಿಟರ್ನ್ ಫೈಲಿಂಗ್ ಮಾಡುವುದಕ್ಕೆ ಗಡುವನ್ನು ಡಿಸೆಂಬರ್ 31, 2021ರಿಂದ ಫೆಬ್ರವರಿ 28, 2022ಕ್ಕೆ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

FY21ರ ಜಿಎಸ್​ಟಿ ವಾರ್ಷಿಕ ರಿಟರ್ನ್ ಫೈಲಿಂಗ್ ಗಡುವು ಫೆಬ್ರವರಿ 28ರ ವರೆಗೆ ವಿಸ್ತರಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 30, 2021 | 11:37 AM

2021ರ ಮಾರ್ಚ್​ಗೆ ಕೊನೆಗೊಂಡ 2020-21ರ ಆರ್ಥಿಕ ವರ್ಷದಲ್ಲಿ ಜಿಎಸ್​ಟಿ ವಾರ್ಷಿಕ ರಿಟರ್ನ್ಸ್ ಸಲ್ಲಿಸಲು ಉದ್ಯಮಗಳಿಗೆ ಫೆಬ್ರವರಿ 28ರವರೆಗೆ ಸರ್ಕಾರ ಬುಧವಾರ ಗಡುವನ್ನು ವಿಸ್ತರಿಸಿದೆ. “2020-21 ಹಣಕಾಸು ವರ್ಷಕ್ಕೆ ಫಾರ್ಮ್ GSTR-9 ಮತ್ತು ಸ್ವಯಂ-ಪ್ರಮಾಣೀಕೃತ ಸಮನ್ವಯ ಹೇಳಿಕೆಯಲ್ಲಿ ಫಾರ್ಮ್ GSTR-9Cನಲ್ಲಿ ವಾರ್ಷಿಕ ರಿಟರ್ನ್ ಒದಗಿಸುವ ಅಂತಿಮ ದಿನಾಂಕವನ್ನು 31.12.2021ರಿಂದ 28.02.2022ಕ್ಕೆ ವಿಸ್ತರಿಸಲಾಗಿದೆ,” ಎಂದು ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿ ಮತ್ತು ಕಸ್ಟಮ್ಸ್ (CBIC) ಟ್ವೀಟ್ ಮಾಡಿದೆ.

GSTR9 ಎಂಬುದು ಸರಕು ಮತ್ತು ಸೇವಾ ತೆರಿಗೆ (GST) ಅಡಿಯಲ್ಲಿ ನೋಂದಾಯಿಸಲಾದ ತೆರಿಗೆದಾರರು ವಾರ್ಷಿಕವಾಗಿ ಸಲ್ಲಿಸುವ ವಾರ್ಷಿಕ ರಿಟರ್ನ್ ಆಗಿದೆ. ಇದು ವಿವಿಧ ತೆರಿಗೆ ಮುಖ್ಯಸ್ಥರ ಅಡಿಯಲ್ಲಿ ಮಾಡಿದ ಅಥವಾ ಸ್ವೀಕರಿಸಿದ ಬಾಹ್ಯ ಹಾಗೂ ಒಳಗಿನ ಪೂರೈಕೆಗಳ ವಿವರಗಳನ್ನು ಒಳಗೊಂಡಿದೆ. GSTR-9C ಎನ್ನುವುದು GSTR-9 ಮತ್ತು ಆಡಿಟ್ ಮಾಡಿದ ವಾರ್ಷಿಕ ಹಣಕಾಸು ಹೇಳಿಕೆ ಮಧ್ಯೆ ಸಮನ್ವಯದ ಹೇಳಿಕೆಯಾಗಿದೆ.

ವಾರ್ಷಿಕ ಆದಾಯ 2 ಕೋಟಿ ರೂಪಾಯಿಗಿಂತ ಹೆಚ್ಚಿನ ವಾರ್ಷಿಕ ವಹಿವಾಟು ಹೊಂದಿರುವ ತೆರಿಗೆದಾರರಿಗೆ ಮಾತ್ರ ರಿಟರ್ನ್ ಒದಗಿಸುವುದು ಕಡ್ಡಾಯವಾಗಿದೆ. ಆದರೆ ರೂ. 5 ಕೋಟಿಗಿಂತ ಹೆಚ್ಚಿನ ಒಟ್ಟು ವಹಿವಾಟು ಹೊಂದಿರುವ ನೋಂದಾಯಿತ ವ್ಯಕ್ತಿಗಳು ಮಾತ್ರ ಸಮನ್ವಯ ಹೇಳಿಕೆಯನ್ನು ಒದಗಿಸಬೇಕು.

ಇದನ್ನೂ ಓದಿ: GST: ಪರೋಕ್ಷ ತೆರಿಗೆ ಪದ್ಧತಿ ಬಿಗಿ ಮಾಡುವ ಸಲುವಾಗಿ ಜನವರಿಯಿಂದ ಜಿಎಸ್​ಟಿಯಲ್ಲಿ ಹತ್ತಕ್ಕೂ ಹೆಚ್ಚು ಬದಲಾವಣೆ

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ