AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್​​ ತಿಂಗಳಲ್ಲಿ 1.45 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

2022-23ನೇ ಸಾಲಿನ ಸೆಪ್ಟೆಂಬರ್ ತಿಂಗಳ ಜಿಎಸ್​ಟಿ ಸಂಗ್ರಹ ಎಷ್ಟು ಆಗಲಿದೆ ಎನ್ನುವುದನ್ನು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಪ್ಟೆಂಬರ್​​ ತಿಂಗಳಲ್ಲಿ 1.45 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 28, 2022 | 4:33 PM

Share

ನವದೆಹಲಿ: ಈ ವರ್ಷ ಅಂದ್ರೆ 2022ರ  ಸೆಪ್ಟಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯವು ಸುಮಾರು 1.45 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು  ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರ್ಚ್ ನಿಂದ 1.4 ಲಕ್ಷ ಕೋಟಿಗೂ ಅಧಿಕ ಸಂಗ್ರಹವಾಗಿದ್ದು, ಆಗಸ್ಟ್ ನಲ್ಲಿ 1.43 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು, ಸೆಪ್ಟೆಂಬರ್‌ನಲ್ಲಿ 1.45 ಲಕ್ಷ ಕೋಟಿ ರೂ.ಗಿಂತ  ಹೆಚ್ಚು ಸಂಗ್ರಹವಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಸುಧಾರಿತ ವ್ಯಾಪಾರ ಚಟುವಟಿಕೆಯು ಮುಂಬರುವ ತಿಂಗಳುಗಳಲ್ಲಿ ಇನ್ನಷ್ಟು ಹೆಚ್ಚು ಜಿಎಸ್​ಟಿ ಸಂಗ್ರಹವಾಗುವ ನಿರೀಕ್ಷೆಯೆ ಇದ್ದು. ಅಧಿಕೃತ ಆದಾಯದ ಅಂಕಿ-ಅಂಶಗಳನ್ನು ಅಕ್ಟೋಬರ್ 1 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: GST ಆಗಸ್ಟ್ ತಿಂಗಳಲ್ಲಿ ₹1,43,612 ಕೋಟಿ ಜಿಎಸ್​​ಟಿ ಸಂಗ್ರಹ

ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 1.68 ಲಕ್ಷ ಕೋಟಿ ಸಂಗ್ರಹವಾಗಿದ್ರೆ, ಮೇ ತಿಂಗಳಲ್ಲಿ ಜಿಎಸ್‌ಟಿ ಆದಾಯ 1.41 ಲಕ್ಷ ಕೋಟಿ, ಜೂನ್‌ನಲ್ಲಿ 1.44 ಲಕ್ಷ ಕೋಟಿ, 1.49 ಲಕ್ಷ ಕೋಟಿ (ಜುಲೈ) ಮತ್ತು 1.43 ಲಕ್ಷ ಕೋಟಿ (ಆಗಸ್ಟ್) ಆಗಿತ್ತು.

ಅತೀ ಹೆಚ್ಚು ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಆಗಸ್ಟ್​ನಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿತ್ತು. ಆಗಸ್ಟ್​ನಲ್ಲಿ ಮಹಾರಾಷ್ಟ್ರ 18684 ಕೋಟಿ ಜಿಎಸ್​ಟಿ ಸಂಗ್ರಹಿಸಿ ಮೊದಲ ಸ್ಥಾನದಲ್ಲಿದ್ರೆ, ಕರ್ನಾಟಕ 9583 ಕೋಟಿ ರೂ ಸಂಗ್ರಹದೊಂದಿಗೆ ಎರಡನೇ ಸ್ಥಾನಕ್ಕೇರಿದೆ. ಆದ್ರೆ, ಈಗ ಸೆಪ್ಟೆಂಬರ್​ ತಿಂಗಳಲ್ಲಿ  ಎಷ್ಟು ಸಂಗ್ರಹವಾಗಲಿದೆ ಎನ್ನುವುದು ಅಧಿಕೃತವಾಗಿ ಅಕ್ಟೋಬರ್​ 1ರಂದು ತಿಳಿಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Wed, 28 September 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?