AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?

ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪಡೆಯುವುದು ಹೇಗೆ ಎಂಬುದರ ಹಂತಹಂತವಾದ ವಿವರಣೆ ಈ ಲೇಖನದಲ್ಲಿ ಇದೆ.

Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 09, 2021 | 2:51 PM

Share

ತುರ್ತು ಹಣಕಾಸು ಅಗತ್ಯ ಇರುವ ಸ್ಟೇಟ್ ಬ್ಯಾಂಕ್​ ಆಫ್ ಇಂಡಿಯಾ (State Bank Of India) ಗ್ರಾಹಕರು ಈಗ ಕೇವಲ ನಾಲ್ಕು ಕ್ಲಿಕ್‌ಗಳಲ್ಲಿ ಪೂರ್ವ-ಅನುಮೋದಿತ (Pre-approved) ವೈಯಕ್ತಿಕ ಸಾಲ(Personal Loan)ಗಳನ್ನು ಪಡೆಯಬಹುದು. ಅದು ಕೂಡ ಈ ಸೇವೆಯು ದಿನದ 24 ಗಂಟೆಗಳು ಲಭ್ಯ ಇವೆ.

ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರ ಇಲ್ಲಿದೆ: ಹಂತ 1: YONOಗೆ ಲಾಗಿನ್ ಆಗಬೇಕು

ಹಂತ 2: Avail Now ಎಂಬುದರ ಮೇಲೆ ಕ್ಲಿಕ್ ಮಾಡಬೇಕು

ಹಂತ 3: ಸಾಲದ ಮೊತ್ತ ಮತ್ತು ಅವಧಿಯನ್ನು ಆಯ್ಕೆ ಮಾಡಬೇಕು

ಹಂತ 4: ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಿದ OTP ಅನ್ನು ನಮೂದಿಸಬೇಕು -> ಜಮೆ ಆಗಬೇಕಾದ ಮೊತ್ತ ಹಾಕಬೇಕು

ಅರ್ಹತೆ: “PAPL<space><ಕೊನೆಯ 4 ಅಂಕಿಗಳ SBI ಉಳಿತಾಯ ಬ್ಯಾಂಕ್ ಖಾತೆ ಸಂಖ್ಯೆ>>” ಗ್ರಾಹಕರು 567676ಗೆ SMS ಮಾಡಿ, ಅರ್ಹತೆಯನ್ನು ಪರಿಶೀಲಿಸಬಹುದು.

ಬಡ್ಡಿ ದರ: ಅತ್ಂತ ಕಡಿಮೆ ಬಡ್ಡಿ ದರ ಶೇ 9.60ರಿಂದ ಪ್ರಾರಂಭವಾಗುತ್ತದೆ

ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳು: ಹಬ್ಬದ ಕೊಡುಗೆ: 31ನೇ ಜನವರಿ 2022ರವರೆಗೆ ಪ್ರೊಸೆಸಿಂಗ್ ಶುಲ್ಕಗಳಲ್ಲಿ ಶೇ 100ರಷ್ಟು ಮನ್ನಾ

ಕೇವಲ 4 ಕ್ಲಿಕ್‌ಗಳಲ್ಲಿ ಸಾಲಗಳ ಶೀಘ್ರ ಪ್ರಕ್ರಿಯೆ ಮತ್ತು ವಿತರಣೆ

ಯಾವುದೇ ಭೌತಿಕ ದಾಖಲೆಗಳ ಅಗತ್ಯ ಇಲ್ಲ

YONO ಮೂಲಕ 24\7 ಲಭ್ಯತೆ

ಬ್ಯಾಂಕ್​ ಶಾಖೆಗೆ ಭೇಟಿ ನೀಡಬೇಕಿಲ್ಲ

ಇದನ್ನೂ ಓದಿ: SBI Bank Charges: ಯುಪಿಐ, ರುಪೇ ಡೆಬಿಟ್ ಕಾರ್ಡ್, ಮೂಲ ಉಳಿತಾಯ ಖಾತೆಗಳ ಶುಲ್ಕಗಳ ಬಗ್ಗೆ ಎಸ್​ಬಿಐ ಸ್ಪಷ್ಟನೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್