AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?

ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪಡೆಯುವುದು ಹೇಗೆ ಎಂಬುದರ ಹಂತಹಂತವಾದ ವಿವರಣೆ ಈ ಲೇಖನದಲ್ಲಿ ಇದೆ.

Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 09, 2021 | 2:51 PM

Share

ತುರ್ತು ಹಣಕಾಸು ಅಗತ್ಯ ಇರುವ ಸ್ಟೇಟ್ ಬ್ಯಾಂಕ್​ ಆಫ್ ಇಂಡಿಯಾ (State Bank Of India) ಗ್ರಾಹಕರು ಈಗ ಕೇವಲ ನಾಲ್ಕು ಕ್ಲಿಕ್‌ಗಳಲ್ಲಿ ಪೂರ್ವ-ಅನುಮೋದಿತ (Pre-approved) ವೈಯಕ್ತಿಕ ಸಾಲ(Personal Loan)ಗಳನ್ನು ಪಡೆಯಬಹುದು. ಅದು ಕೂಡ ಈ ಸೇವೆಯು ದಿನದ 24 ಗಂಟೆಗಳು ಲಭ್ಯ ಇವೆ.

ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರ ಇಲ್ಲಿದೆ: ಹಂತ 1: YONOಗೆ ಲಾಗಿನ್ ಆಗಬೇಕು

ಹಂತ 2: Avail Now ಎಂಬುದರ ಮೇಲೆ ಕ್ಲಿಕ್ ಮಾಡಬೇಕು

ಹಂತ 3: ಸಾಲದ ಮೊತ್ತ ಮತ್ತು ಅವಧಿಯನ್ನು ಆಯ್ಕೆ ಮಾಡಬೇಕು

ಹಂತ 4: ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಿದ OTP ಅನ್ನು ನಮೂದಿಸಬೇಕು -> ಜಮೆ ಆಗಬೇಕಾದ ಮೊತ್ತ ಹಾಕಬೇಕು

ಅರ್ಹತೆ: “PAPL<space><ಕೊನೆಯ 4 ಅಂಕಿಗಳ SBI ಉಳಿತಾಯ ಬ್ಯಾಂಕ್ ಖಾತೆ ಸಂಖ್ಯೆ>>” ಗ್ರಾಹಕರು 567676ಗೆ SMS ಮಾಡಿ, ಅರ್ಹತೆಯನ್ನು ಪರಿಶೀಲಿಸಬಹುದು.

ಬಡ್ಡಿ ದರ: ಅತ್ಂತ ಕಡಿಮೆ ಬಡ್ಡಿ ದರ ಶೇ 9.60ರಿಂದ ಪ್ರಾರಂಭವಾಗುತ್ತದೆ

ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳು: ಹಬ್ಬದ ಕೊಡುಗೆ: 31ನೇ ಜನವರಿ 2022ರವರೆಗೆ ಪ್ರೊಸೆಸಿಂಗ್ ಶುಲ್ಕಗಳಲ್ಲಿ ಶೇ 100ರಷ್ಟು ಮನ್ನಾ

ಕೇವಲ 4 ಕ್ಲಿಕ್‌ಗಳಲ್ಲಿ ಸಾಲಗಳ ಶೀಘ್ರ ಪ್ರಕ್ರಿಯೆ ಮತ್ತು ವಿತರಣೆ

ಯಾವುದೇ ಭೌತಿಕ ದಾಖಲೆಗಳ ಅಗತ್ಯ ಇಲ್ಲ

YONO ಮೂಲಕ 24\7 ಲಭ್ಯತೆ

ಬ್ಯಾಂಕ್​ ಶಾಖೆಗೆ ಭೇಟಿ ನೀಡಬೇಕಿಲ್ಲ

ಇದನ್ನೂ ಓದಿ: SBI Bank Charges: ಯುಪಿಐ, ರುಪೇ ಡೆಬಿಟ್ ಕಾರ್ಡ್, ಮೂಲ ಉಳಿತಾಯ ಖಾತೆಗಳ ಶುಲ್ಕಗಳ ಬಗ್ಗೆ ಎಸ್​ಬಿಐ ಸ್ಪಷ್ಟನೆ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!