AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?

ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪಡೆಯುವುದು ಹೇಗೆ ಎಂಬುದರ ಹಂತಹಂತವಾದ ವಿವರಣೆ ಈ ಲೇಖನದಲ್ಲಿ ಇದೆ.

Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 09, 2021 | 2:51 PM

ತುರ್ತು ಹಣಕಾಸು ಅಗತ್ಯ ಇರುವ ಸ್ಟೇಟ್ ಬ್ಯಾಂಕ್​ ಆಫ್ ಇಂಡಿಯಾ (State Bank Of India) ಗ್ರಾಹಕರು ಈಗ ಕೇವಲ ನಾಲ್ಕು ಕ್ಲಿಕ್‌ಗಳಲ್ಲಿ ಪೂರ್ವ-ಅನುಮೋದಿತ (Pre-approved) ವೈಯಕ್ತಿಕ ಸಾಲ(Personal Loan)ಗಳನ್ನು ಪಡೆಯಬಹುದು. ಅದು ಕೂಡ ಈ ಸೇವೆಯು ದಿನದ 24 ಗಂಟೆಗಳು ಲಭ್ಯ ಇವೆ.

ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರ ಇಲ್ಲಿದೆ: ಹಂತ 1: YONOಗೆ ಲಾಗಿನ್ ಆಗಬೇಕು

ಹಂತ 2: Avail Now ಎಂಬುದರ ಮೇಲೆ ಕ್ಲಿಕ್ ಮಾಡಬೇಕು

ಹಂತ 3: ಸಾಲದ ಮೊತ್ತ ಮತ್ತು ಅವಧಿಯನ್ನು ಆಯ್ಕೆ ಮಾಡಬೇಕು

ಹಂತ 4: ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಿದ OTP ಅನ್ನು ನಮೂದಿಸಬೇಕು -> ಜಮೆ ಆಗಬೇಕಾದ ಮೊತ್ತ ಹಾಕಬೇಕು

ಅರ್ಹತೆ: “PAPL<space><ಕೊನೆಯ 4 ಅಂಕಿಗಳ SBI ಉಳಿತಾಯ ಬ್ಯಾಂಕ್ ಖಾತೆ ಸಂಖ್ಯೆ>>” ಗ್ರಾಹಕರು 567676ಗೆ SMS ಮಾಡಿ, ಅರ್ಹತೆಯನ್ನು ಪರಿಶೀಲಿಸಬಹುದು.

ಬಡ್ಡಿ ದರ: ಅತ್ಂತ ಕಡಿಮೆ ಬಡ್ಡಿ ದರ ಶೇ 9.60ರಿಂದ ಪ್ರಾರಂಭವಾಗುತ್ತದೆ

ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳು: ಹಬ್ಬದ ಕೊಡುಗೆ: 31ನೇ ಜನವರಿ 2022ರವರೆಗೆ ಪ್ರೊಸೆಸಿಂಗ್ ಶುಲ್ಕಗಳಲ್ಲಿ ಶೇ 100ರಷ್ಟು ಮನ್ನಾ

ಕೇವಲ 4 ಕ್ಲಿಕ್‌ಗಳಲ್ಲಿ ಸಾಲಗಳ ಶೀಘ್ರ ಪ್ರಕ್ರಿಯೆ ಮತ್ತು ವಿತರಣೆ

ಯಾವುದೇ ಭೌತಿಕ ದಾಖಲೆಗಳ ಅಗತ್ಯ ಇಲ್ಲ

YONO ಮೂಲಕ 24\7 ಲಭ್ಯತೆ

ಬ್ಯಾಂಕ್​ ಶಾಖೆಗೆ ಭೇಟಿ ನೀಡಬೇಕಿಲ್ಲ

ಇದನ್ನೂ ಓದಿ: SBI Bank Charges: ಯುಪಿಐ, ರುಪೇ ಡೆಬಿಟ್ ಕಾರ್ಡ್, ಮೂಲ ಉಳಿತಾಯ ಖಾತೆಗಳ ಶುಲ್ಕಗಳ ಬಗ್ಗೆ ಎಸ್​ಬಿಐ ಸ್ಪಷ್ಟನೆ

ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್