AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICICI Bank credit cards: ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಶುಲ್ಕ ಪರಿಷ್ಕರಣೆ; 1200 ರೂಪಾಯಿ ತನಕ ವಿಳಂಬ ಶುಲ್ಕ

ಐಸಿಐಸಿಐ ಬ್ಯಾಂಕ್​ ಕ್ರೆಡಿಟ್​ ಕಾರ್ಡ್ ಶುಲ್ಕಗಳನ್ನು ಫೆಬ್ರವರಿ 10ರಿಂದ ಅನ್ವಯ ಆಗುವಂತೆ ಪರಿಷ್ಕರಣೆ ಮಾಡಲಾಗಿದೆ. ಎಷ್ಟು ಹಾಗೂ ಏನು ಎಂಬ ಮಾಹಿತಿ ಇಲ್ಲಿದೆ.

ICICI Bank credit cards: ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಶುಲ್ಕ ಪರಿಷ್ಕರಣೆ; 1200 ರೂಪಾಯಿ ತನಕ ವಿಳಂಬ ಶುಲ್ಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 09, 2022 | 9:06 AM

Share

ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್ (ICICI Bank) ಫೆಬ್ರವರಿ 10ರಿಂದ ಕ್ರೆಡಿಟ್ ಕಾರ್ಡ್‌ಗಳ ಶುಲ್ಕವನ್ನು ಪರಿಷ್ಕರಿಸಿದೆ. ಈಗ ಎಲ್ಲ ನಗದು ಮುಂಗಡಕ್ಕಾಗಿ ಬ್ಯಾಂಕ್ ಎಲ್ಲ ಕಾರ್ಡ್‌ಗಳ ಮೇಲೆ ಶೇ 2.50ರಷ್ಟು ವಹಿವಾಟು ಶುಲ್ಕ, ಕನಿಷ್ಠ 500 ರೂಪಾಯಿ ಶುಲ್ಕಕ್ಕೆ ಒಳಪಟ್ಟಿರಲಿದೆ. ಚೆಕ್ ಮತ್ತು ಆಟೋ-ಡೆಬಿಟ್ ಹಿಂತಿರರುಗಿದಲ್ಲಿ ಒಟ್ಟು ಮೊತ್ತದ (ಕನಿಷ್ಠ ರೂ. 500) ಶೇ 2 ರಷ್ಟು ಶುಲ್ಕವನ್ನು ಬ್ಯಾಂಕ್ ನಿಗದಿಪಡಿಸಿದೆ.

ಎಮರಾಲ್ಡ್ ಹೊರತುಪಡಿಸಿ ಎಲ್ಲ ಕಾರ್ಡ್‌ಗಳಿಗೆ ವಿಳಂಬ ಶುಲ್ಕವನ್ನು ಬ್ಯಾಂಕ್ ಪರಿಷ್ಕರಿಸಿದೆ. ಈಗ, ಬಾಕಿ ಮೊತ್ತವು 100ಕ್ಕಿಂತ ಕಡಿಮೆಯಿದ್ದರೆ ಯಾವುದೇ ವಿಳಂಬ ಶುಲ್ಕ ಇರುವುದಿಲ್ಲ. ರೂ. 100ರಿಂದ 500ರ ಮಧ್ಯದ ಬಾಕಿ ಮೊತ್ತಕ್ಕೆ ರೂ. 100, ರೂ. 501ರಿಂದ ರೂ. 5000 ಬಾಕಿ ಮೊತ್ತಕ್ಕೆ ರೂ. 500 ವಿಧಿಸಲಾಗುತ್ತದೆ; ರೂ. 10,000ವರೆಗಿನ ಬಾಕಿಗೆ ರೂ. 750; ರೂ. 25000 ವರೆಗೆ ರೂ. 900; ರೂ. 50,000ವರೆಗಿನ ಮೊತ್ತಕ್ಕೆ 1000 ರೂಪಾಯಿ ಮತ್ತು 50000 ಮೇಲ್ಪಟ್ಟ ಬಾಕಿಗೆ 1200 ವಿಧಿಸಲಾಗುತ್ತದೆ.

ಹೆಚ್ಚುವರಿಯಾಗಿ ಗ್ರಾಹಕರ ಉಳಿತಾಯ ಬ್ಯಾಂಕ್ ಖಾತೆಯಿಂದ 50 ಮತ್ತು ಜಿಎಸ್‌ಟಿಯನ್ನು ಡೆಬಿಟ್ ಮಾಡಲಾಗುತ್ತದೆ.

ಇದನ್ನೂ ಓದಿ: ICICI Bank: ಕಸ್ಟಮ್ಸ್ ಸುಂಕ ಆನ್​ಲೈನ್ ಪಾವತಿ ಐಸಿಐಸಿಐ ಬ್ಯಾಂಕ್​ನಿಂದ ಇನ್ನು ಸುಲಭ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ