AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICICI Bank credit cards: ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಶುಲ್ಕ ಪರಿಷ್ಕರಣೆ; 1200 ರೂಪಾಯಿ ತನಕ ವಿಳಂಬ ಶುಲ್ಕ

ಐಸಿಐಸಿಐ ಬ್ಯಾಂಕ್​ ಕ್ರೆಡಿಟ್​ ಕಾರ್ಡ್ ಶುಲ್ಕಗಳನ್ನು ಫೆಬ್ರವರಿ 10ರಿಂದ ಅನ್ವಯ ಆಗುವಂತೆ ಪರಿಷ್ಕರಣೆ ಮಾಡಲಾಗಿದೆ. ಎಷ್ಟು ಹಾಗೂ ಏನು ಎಂಬ ಮಾಹಿತಿ ಇಲ್ಲಿದೆ.

ICICI Bank credit cards: ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಶುಲ್ಕ ಪರಿಷ್ಕರಣೆ; 1200 ರೂಪಾಯಿ ತನಕ ವಿಳಂಬ ಶುಲ್ಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 09, 2022 | 9:06 AM

Share

ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್ (ICICI Bank) ಫೆಬ್ರವರಿ 10ರಿಂದ ಕ್ರೆಡಿಟ್ ಕಾರ್ಡ್‌ಗಳ ಶುಲ್ಕವನ್ನು ಪರಿಷ್ಕರಿಸಿದೆ. ಈಗ ಎಲ್ಲ ನಗದು ಮುಂಗಡಕ್ಕಾಗಿ ಬ್ಯಾಂಕ್ ಎಲ್ಲ ಕಾರ್ಡ್‌ಗಳ ಮೇಲೆ ಶೇ 2.50ರಷ್ಟು ವಹಿವಾಟು ಶುಲ್ಕ, ಕನಿಷ್ಠ 500 ರೂಪಾಯಿ ಶುಲ್ಕಕ್ಕೆ ಒಳಪಟ್ಟಿರಲಿದೆ. ಚೆಕ್ ಮತ್ತು ಆಟೋ-ಡೆಬಿಟ್ ಹಿಂತಿರರುಗಿದಲ್ಲಿ ಒಟ್ಟು ಮೊತ್ತದ (ಕನಿಷ್ಠ ರೂ. 500) ಶೇ 2 ರಷ್ಟು ಶುಲ್ಕವನ್ನು ಬ್ಯಾಂಕ್ ನಿಗದಿಪಡಿಸಿದೆ.

ಎಮರಾಲ್ಡ್ ಹೊರತುಪಡಿಸಿ ಎಲ್ಲ ಕಾರ್ಡ್‌ಗಳಿಗೆ ವಿಳಂಬ ಶುಲ್ಕವನ್ನು ಬ್ಯಾಂಕ್ ಪರಿಷ್ಕರಿಸಿದೆ. ಈಗ, ಬಾಕಿ ಮೊತ್ತವು 100ಕ್ಕಿಂತ ಕಡಿಮೆಯಿದ್ದರೆ ಯಾವುದೇ ವಿಳಂಬ ಶುಲ್ಕ ಇರುವುದಿಲ್ಲ. ರೂ. 100ರಿಂದ 500ರ ಮಧ್ಯದ ಬಾಕಿ ಮೊತ್ತಕ್ಕೆ ರೂ. 100, ರೂ. 501ರಿಂದ ರೂ. 5000 ಬಾಕಿ ಮೊತ್ತಕ್ಕೆ ರೂ. 500 ವಿಧಿಸಲಾಗುತ್ತದೆ; ರೂ. 10,000ವರೆಗಿನ ಬಾಕಿಗೆ ರೂ. 750; ರೂ. 25000 ವರೆಗೆ ರೂ. 900; ರೂ. 50,000ವರೆಗಿನ ಮೊತ್ತಕ್ಕೆ 1000 ರೂಪಾಯಿ ಮತ್ತು 50000 ಮೇಲ್ಪಟ್ಟ ಬಾಕಿಗೆ 1200 ವಿಧಿಸಲಾಗುತ್ತದೆ.

ಹೆಚ್ಚುವರಿಯಾಗಿ ಗ್ರಾಹಕರ ಉಳಿತಾಯ ಬ್ಯಾಂಕ್ ಖಾತೆಯಿಂದ 50 ಮತ್ತು ಜಿಎಸ್‌ಟಿಯನ್ನು ಡೆಬಿಟ್ ಮಾಡಲಾಗುತ್ತದೆ.

ಇದನ್ನೂ ಓದಿ: ICICI Bank: ಕಸ್ಟಮ್ಸ್ ಸುಂಕ ಆನ್​ಲೈನ್ ಪಾವತಿ ಐಸಿಐಸಿಐ ಬ್ಯಾಂಕ್​ನಿಂದ ಇನ್ನು ಸುಲಭ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು