AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಎಂಜಿಎಂ ಕಂಪನಿ ಮೇಲೆ ಐಟಿ ದಾಳಿ, ತೆರಿಗೆ ವಂಚನೆ ದೂರು

ಚೆನ್ನೈನ ರಾಣಿಪೇಟೆಯಲ್ಲಿರುವ ಎಂಜಿಎಂ ಕಚೇರಿಗೆ 15ಕ್ಕೂ ಹೆಚ್ಚು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ಆರಂಭಿಸಿದ್ದಾರೆ.

IT Raid: ಎಂಜಿಎಂ ಕಂಪನಿ ಮೇಲೆ ಐಟಿ ದಾಳಿ, ತೆರಿಗೆ ವಂಚನೆ ದೂರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 15, 2022 | 10:14 AM

Share

ಚೆನ್ನೈ: ಮನರಂಜನಾ ಉದ್ಯಮದ ಮುಂಚೂಣಿ ಸಂಸ್ಥೆ ಎಂಜಿಎಂನ ಸಮೂಹದ (MGM Group) ಚೆನ್ನೈ, ತಿರುನಲ್ವೇಲಿ ಮತ್ತು ಬೆಂಗಳೂರು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (Income Tax Department) ಬುಧವಾರ ಮುಂಜಾನೆ ದಾಳಿ ನಡೆಸಿದೆ. ಐಟಿ ಅಧಿಕಾರಿಗಳು (IT Raid) ವಿವಿಧ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಚೆನ್ನೈನ ರಾಣಿಪೇಟೆಯಲ್ಲಿರುವ ಎಂಜಿಎಂ ಕಚೇರಿಗೆ 15ಕ್ಕೂ ಹೆಚ್ಚು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ಆರಂಭಿಸಿದ್ದಾರೆ. ತೆರಿಗೆ ವಂಚನೆ ದೂರಿನ ಆಧಾರದ ಮೇಲೆ ಈ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ. ಥೀಮ್ ಪಾರ್ಕ್, ಮದ್ಯ ಮತ್ತು ಹೊಟೆಲ್ ಉದ್ಯಮಗಳನ್ನು ಎಂಜಿಎಂ ಗ್ರೂಪ್ ನಿರ್ವಹಿಸುತ್ತಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

Published On - 10:13 am, Wed, 15 June 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?