AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Refund: 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಐಟಿ ರೀಫಂಡ್

ಪ್ರಸಕ್ತ ಹಣಕಾಸು ವರ್ಷದಲ್ಲಿ ನವೆಂಬರ್ 8ನೇ ತಾರೀಕಿನವರೆಗೆ 98 ಲಕ್ಷಕ್ಕೂ ಹೆಚ್ಚು ತೆರಿಗೆ ಪಾವತಿದಾರರಿಗೆ 1.15 ಲಕ್ಷ ಕೋಟಿ ರೂಪಾಯಿ ಹೆಚ್ಚು ಐಟಿ ರೀಫಂಡ್ ಆಗಿದೆ.

IT Refund: 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಐಟಿ ರೀಫಂಡ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 11, 2021 | 12:13 AM

Share

ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಅಧಿಕ ಆದಾಯ ತೆರಿಗೆ ಮರುಪಾವತಿಯನ್ನು ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಬುಧವಾರ ತಿಳಿಸಿದೆ. ಇವುಗಳು 2020-21 ಹಣಕಾಸು ವರ್ಷಕ್ಕೆ (ಅಸೆಸ್​ಮೆಂಟ್ ವರ್ಷ 2021-22) 65.31 ಲಕ್ಷ ತೆರಿಗೆದಾರರಿಗೆ 12,616.79 ಕೋಟಿ ರೂಪಾಯಿ ಮರುಪಾವತಿಗಳನ್ನು ಒಳಗೊಂಡಿವೆ.

“CBDT 1ನೇ ಏಪ್ರಿಲ್, 2021ರಿಂದ ನವೆಂಬರ್ 8, 2021ರ ವರೆಗೆ 98.90 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1,15,917 ಕೋಟಿ ರೂಪಾಯಿಗಳ ಮರುಪಾವತಿಯನ್ನು ನೀಡಿದೆ,” ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ.

ಇದರಲ್ಲಿ 97.12 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 36,000 ಕೋಟಿ ರೂಪಾಯಿಗಳ ವಯಕ್ತಿಕ ಆದಾಯ ತೆರಿಗೆ ಮರುಪಾವತಿಗಳು ಮತ್ತು 1.77 ಲಕ್ಷ ಪ್ರಕರಣಗಳಲ್ಲಿ 79,917 ಕೋಟಿ ರೂಪಾಯಿಗಳ ಕಾರ್ಪೊರೇಟ್ ತೆರಿಗೆ ಮರುಪಾವತಿಗಳು ಸೇರಿವೆ.

ನವೆಂಬರ್ 8, 2016ರಂದು ನೋಟು ನಿಷೇಧ ಘೋಷಣೆ ಮಾಡಿದ ನಂತರ ತೆರಿಗೆ ಸಂಗ್ರಹದಲ್ಲಿ ಗಣನೀಯವಾದ ಪ್ರಗತಿ ಆಗಿದೆ ಎಂದು ಕೇಂದ್ರ ಸರ್ಕಾರದ ಅಂಕಿ- ಅಂಶಗಳು ತಿಳಿಸುತ್ತಿವೆ.

ಇದನ್ನೂ ಓದಿ: IT Refund Status: ಆದಾಯ ತೆರಿಗೆ ರೀಫಂಡ್ ಸ್ಥಿತಿ ಪರಿಶೀಲನೆ ಮಾಡುವುದು ಹೇಗೆ? ಇಲ್ಲಿದೆ ಹಂತಹಂತವಾದ ಮಾಹಿತಿ

Published On - 12:12 am, Thu, 11 November 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ