AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Refund: 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಐಟಿ ರೀಫಂಡ್

ಪ್ರಸಕ್ತ ಹಣಕಾಸು ವರ್ಷದಲ್ಲಿ ನವೆಂಬರ್ 8ನೇ ತಾರೀಕಿನವರೆಗೆ 98 ಲಕ್ಷಕ್ಕೂ ಹೆಚ್ಚು ತೆರಿಗೆ ಪಾವತಿದಾರರಿಗೆ 1.15 ಲಕ್ಷ ಕೋಟಿ ರೂಪಾಯಿ ಹೆಚ್ಚು ಐಟಿ ರೀಫಂಡ್ ಆಗಿದೆ.

IT Refund: 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಐಟಿ ರೀಫಂಡ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 11, 2021 | 12:13 AM

Share

ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಅಧಿಕ ಆದಾಯ ತೆರಿಗೆ ಮರುಪಾವತಿಯನ್ನು ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಬುಧವಾರ ತಿಳಿಸಿದೆ. ಇವುಗಳು 2020-21 ಹಣಕಾಸು ವರ್ಷಕ್ಕೆ (ಅಸೆಸ್​ಮೆಂಟ್ ವರ್ಷ 2021-22) 65.31 ಲಕ್ಷ ತೆರಿಗೆದಾರರಿಗೆ 12,616.79 ಕೋಟಿ ರೂಪಾಯಿ ಮರುಪಾವತಿಗಳನ್ನು ಒಳಗೊಂಡಿವೆ.

“CBDT 1ನೇ ಏಪ್ರಿಲ್, 2021ರಿಂದ ನವೆಂಬರ್ 8, 2021ರ ವರೆಗೆ 98.90 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1,15,917 ಕೋಟಿ ರೂಪಾಯಿಗಳ ಮರುಪಾವತಿಯನ್ನು ನೀಡಿದೆ,” ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ.

ಇದರಲ್ಲಿ 97.12 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 36,000 ಕೋಟಿ ರೂಪಾಯಿಗಳ ವಯಕ್ತಿಕ ಆದಾಯ ತೆರಿಗೆ ಮರುಪಾವತಿಗಳು ಮತ್ತು 1.77 ಲಕ್ಷ ಪ್ರಕರಣಗಳಲ್ಲಿ 79,917 ಕೋಟಿ ರೂಪಾಯಿಗಳ ಕಾರ್ಪೊರೇಟ್ ತೆರಿಗೆ ಮರುಪಾವತಿಗಳು ಸೇರಿವೆ.

ನವೆಂಬರ್ 8, 2016ರಂದು ನೋಟು ನಿಷೇಧ ಘೋಷಣೆ ಮಾಡಿದ ನಂತರ ತೆರಿಗೆ ಸಂಗ್ರಹದಲ್ಲಿ ಗಣನೀಯವಾದ ಪ್ರಗತಿ ಆಗಿದೆ ಎಂದು ಕೇಂದ್ರ ಸರ್ಕಾರದ ಅಂಕಿ- ಅಂಶಗಳು ತಿಳಿಸುತ್ತಿವೆ.

ಇದನ್ನೂ ಓದಿ: IT Refund Status: ಆದಾಯ ತೆರಿಗೆ ರೀಫಂಡ್ ಸ್ಥಿತಿ ಪರಿಶೀಲನೆ ಮಾಡುವುದು ಹೇಗೆ? ಇಲ್ಲಿದೆ ಹಂತಹಂತವಾದ ಮಾಹಿತಿ

Published On - 12:12 am, Thu, 11 November 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್