AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Refund: 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಐಟಿ ರೀಫಂಡ್

ಪ್ರಸಕ್ತ ಹಣಕಾಸು ವರ್ಷದಲ್ಲಿ ನವೆಂಬರ್ 8ನೇ ತಾರೀಕಿನವರೆಗೆ 98 ಲಕ್ಷಕ್ಕೂ ಹೆಚ್ಚು ತೆರಿಗೆ ಪಾವತಿದಾರರಿಗೆ 1.15 ಲಕ್ಷ ಕೋಟಿ ರೂಪಾಯಿ ಹೆಚ್ಚು ಐಟಿ ರೀಫಂಡ್ ಆಗಿದೆ.

IT Refund: 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಐಟಿ ರೀಫಂಡ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 11, 2021 | 12:13 AM

Share

ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಅಧಿಕ ಆದಾಯ ತೆರಿಗೆ ಮರುಪಾವತಿಯನ್ನು ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಬುಧವಾರ ತಿಳಿಸಿದೆ. ಇವುಗಳು 2020-21 ಹಣಕಾಸು ವರ್ಷಕ್ಕೆ (ಅಸೆಸ್​ಮೆಂಟ್ ವರ್ಷ 2021-22) 65.31 ಲಕ್ಷ ತೆರಿಗೆದಾರರಿಗೆ 12,616.79 ಕೋಟಿ ರೂಪಾಯಿ ಮರುಪಾವತಿಗಳನ್ನು ಒಳಗೊಂಡಿವೆ.

“CBDT 1ನೇ ಏಪ್ರಿಲ್, 2021ರಿಂದ ನವೆಂಬರ್ 8, 2021ರ ವರೆಗೆ 98.90 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1,15,917 ಕೋಟಿ ರೂಪಾಯಿಗಳ ಮರುಪಾವತಿಯನ್ನು ನೀಡಿದೆ,” ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ.

ಇದರಲ್ಲಿ 97.12 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 36,000 ಕೋಟಿ ರೂಪಾಯಿಗಳ ವಯಕ್ತಿಕ ಆದಾಯ ತೆರಿಗೆ ಮರುಪಾವತಿಗಳು ಮತ್ತು 1.77 ಲಕ್ಷ ಪ್ರಕರಣಗಳಲ್ಲಿ 79,917 ಕೋಟಿ ರೂಪಾಯಿಗಳ ಕಾರ್ಪೊರೇಟ್ ತೆರಿಗೆ ಮರುಪಾವತಿಗಳು ಸೇರಿವೆ.

ನವೆಂಬರ್ 8, 2016ರಂದು ನೋಟು ನಿಷೇಧ ಘೋಷಣೆ ಮಾಡಿದ ನಂತರ ತೆರಿಗೆ ಸಂಗ್ರಹದಲ್ಲಿ ಗಣನೀಯವಾದ ಪ್ರಗತಿ ಆಗಿದೆ ಎಂದು ಕೇಂದ್ರ ಸರ್ಕಾರದ ಅಂಕಿ- ಅಂಶಗಳು ತಿಳಿಸುತ್ತಿವೆ.

ಇದನ್ನೂ ಓದಿ: IT Refund Status: ಆದಾಯ ತೆರಿಗೆ ರೀಫಂಡ್ ಸ್ಥಿತಿ ಪರಿಶೀಲನೆ ಮಾಡುವುದು ಹೇಗೆ? ಇಲ್ಲಿದೆ ಹಂತಹಂತವಾದ ಮಾಹಿತಿ

Published On - 12:12 am, Thu, 11 November 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು