AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax Refund: ಪ್ರಸಕ್ತ ಹಣಕಾಸು ವರ್ಷದಲ್ಲಿ 1.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ತೆರಿಗೆ ಮರುಪಾವತಿ

ಪ್ರಸಕ್ತ ಹಣಕಾಸು ವರ್ಷ 2021-22ರಲ್ಲಿ ಮಾರ್ಚ್ 7ನೇ ತಾರೀಕಿನ ತನಕ 1.83 ಲಕ್ಷ ಕೋಟಿ ರೂಪಾಯಿ ಆದಾಯ ತೆರಿಗೆ ರೀಫಂಡ್​ ಮಾಡಲಾಗಿದೆ ಎಂದು ಸಿಬಿಡಿಟಿ ತಿಳಿಸಿದೆ.

Income Tax Refund: ಪ್ರಸಕ್ತ ಹಣಕಾಸು ವರ್ಷದಲ್ಲಿ 1.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ತೆರಿಗೆ ಮರುಪಾವತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 11, 2022 | 8:48 AM

Share

ಪ್ರಸಕ್ತ ಹಣಕಾಸು ವರ್ಷದಲ್ಲಿ, ಅಂದರೆ 2021-22ನೇ ಸಾಲಿನಲ್ಲಿ 2.14 ಕೋಟಿಗೂ ಹೆಚ್ಚು ತೆರಿಗೆದಾರರಿಗೆ 1.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ತೆರಿಗೆ ಮರುಪಾವತಿಯನ್ನು ನೀಡಲಾಗಿದೆ ಎಂದು ಆದಾಯ ತೆರಿಗೆ (Income Tax) ಇಲಾಖೆ ಗುರುವಾರ ತಿಳಿಸಿದೆ. ಇದು ವೈಯಕ್ತಿಕ ಆದಾಯ ತೆರಿಗೆ ವರ್ಗದ ಅಡಿಯಲ್ಲಿ 2,11,76,025 ಪ್ರಕರಣಗಳಲ್ಲಿ 67,442 ಕೋಟಿ ರೂಪಾಯಿಗಳ ಮರುಪಾವತಿ ಮತ್ತು 2,31,654 ಪ್ರಕರಣಗಳಲ್ಲಿ 1,19,235 ಕೋಟಿ ರೂಪಾಯಿಗಳ ಕಾರ್ಪೊರೇಟ್ ತೆರಿಗೆ ಮರುಪಾವತಿಗಳನ್ನು ಒಳಗೊಂಡಿದೆ ಎಂದು ಆದಾಯ ತೆರಿಗೆ ಇಲಾಖೆಯು ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದೆ.

“ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) 1ನೇ ಏಪ್ರಿಲ್, 2021ರಿಂದ 7ನೇ ಮಾರ್ಚ್, 2022ರ ವರೆಗೆ 2.14 ಕೋಟಿಗೂ ಹೆಚ್ಚು ತೆರಿಗೆದಾರರಿಗೆ 1,86,677 ಕೋಟಿ ರೂಪಾಯಿಗಳ ಮರುಪಾವತಿಯನ್ನು ನೀಡಿದೆ,” ಎಂದು ಟ್ವೀಟ್​ನಲ್ಲಿ ಮಾಹಿತಿಯನ್ನು ನೀಡಲಾಗಿದೆ.

“ಇದು AY (ಅಸೆಸ್​ಮೆಂಟ್​ ವರ್ಷ) 2021-22ರ 35,296.86 ಕೋಟಿ ರೂಪಾಯಿ ಮೊತ್ತದ 1.74 ಕೋಟಿ ಮರುಪಾವತಿಗಳನ್ನು ಒಳಗೊಂಡಿದೆ,” ಎಂದು ಹೇಳಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿಯು (CBDT) ಆದಾಯ ತೆರಿಗೆ ಇಲಾಖೆಯ ನೀತಿ ರೂಪಿಸುವ ಸಂಸ್ಥೆಯಾಗಿದೆ.

ಇದನ್ನೂ ಓದಿ: Income Tax: ಕೇಂದ್ರ ಬಜೆಟ್​ 2022ರ ನಂತರ ಹಿರಿಯ ನಾಗರಿಕರ ಆದಾಯ ತೆರಿಗೆ ಲೆಕ್ಕಾಚಾರ ಹೇಗೆ?

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ