Sign In

By signing in or creating an account, you agree with Associated Broadcasting Company's Terms & Conditions and Privacy Policy.

Index of Industrial Production: ಕೈಗಾರಿಕೆ ಉತ್ಪಾದನೆ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ

ಭಾರತದ ಕೈಗಾರಿಕೆ ಉತ್ಪಾದನೆ ಸೂಚ್ಯಂಕ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ ಆಗಿದೆ. ಇದರಲ್ಲಿ ಯಾವ ಕ್ಷೇತ್ರದ ಪಾಲು ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.

Index of Industrial Production: ಕೈಗಾರಿಕೆ ಉತ್ಪಾದನೆ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 10, 2021 | 11:26 PM

ಭಾರತದ ಕೈಗಾರಿಕಾ ಉತ್ಪಾದನೆಯು ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, 2021ರ ಅಕ್ಟೋಬರ್‌ ತಿಂಗಳಿನಲ್ಲಿ ಶೇ 3.2ರಷ್ಟು ಹೆಚ್ಚಾಗಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (NSO) ಕೈಗಾರಿಕೆ ಉತ್ಪಾದನೆ (IIP) ದತ್ತಾಂಶದಂತೆ, 2021ರ ಅಕ್ಟೋಬರ್​ನಲ್ಲಿ ಉತ್ಪಾದನಾ ವಲಯದ ಉತ್ಪಾದನೆಯು ಶೇ 2ರಷ್ಟು ಏರಿಕೆಯಾಗಿದೆ. ಅಕ್ಟೋಬರ್‌ನಲ್ಲಿ ಗಣಿಗಾರಿಕೆ ಉತ್ಪಾದನೆಯು ಶೇ 11.4ರಷ್ಟು ಏರಿಕೆ ಕಂಡಿತು ಮತ್ತು ವಿದ್ಯುತ್ ಉತ್ಪಾದನೆಯು ಶೇ 3.1ರಷ್ಟು ಹೆಚ್ಚಾಗಿದೆ. 2020ರ ಅಕ್ಟೋಬರ್​ನಲ್ಲಿ IIP ಶೇ 4.5ರಷ್ಟು ಬೆಳೆದಿತ್ತು.

2021ರ ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಐಐಪಿ ಶೇ 20ರಷ್ಟು ಬೆಳವಣಿಗೆ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 17.3ರಷ್ಟು ಕುಗ್ಗಿತ್ತು. ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕೈಗಾರಿಕಾ ಉತ್ಪಾದನೆಯು ಕಳೆದ ವರ್ಷ ಮಾರ್ಚ್‌ನಿಂದ ಶೇ 18.7ರಷ್ಟು ಕುಸಿತ ಕಂಡಿದೆ.

ಕೊವಿಡ್​- 19 ಸೋಂಕು ಹರಡುವುದನ್ನು ತಡೆಯುವ ಉದ್ದೇಶ ಇಟ್ಟುಕೊಂಡು ದೇಶದಾದ್ಯಂತ ಲಾಕ್​ಡೌನ್ ವಿಧಿಸಲಾಯಿತು. ಆ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಆಗುವಂತಾಯಿತು. ಆರ್ಥಿಕ ಚಟುವಟಿಕೆಗಳಲ್ಲಿನ ಕುಸಿತದಿಂದಾಗಿ 2020ರ ಏಪ್ರಿಲ್​ನಲ್ಲಿ ಶೇ 57.3ರಷ್ಟು ಕಡಿಮೆಯಾಗಿದೆ.

ಇದನ್ನೂ ಓದಿ: GDP: ಜುಲೈನಿಂದ ಸೆಪ್ಟೆಂಬರ್ ಎರಡನೇ ತ್ರೈಮಾಸಿಕ ಜಿಡಿಪಿ ಶೇ 8.4ರಷ್ಟು ಬೆಳವಣಿಗೆ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್