AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Index of Industrial Production: ಕೈಗಾರಿಕೆ ಉತ್ಪಾದನೆ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ

ಭಾರತದ ಕೈಗಾರಿಕೆ ಉತ್ಪಾದನೆ ಸೂಚ್ಯಂಕ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ ಆಗಿದೆ. ಇದರಲ್ಲಿ ಯಾವ ಕ್ಷೇತ್ರದ ಪಾಲು ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.

Index of Industrial Production: ಕೈಗಾರಿಕೆ ಉತ್ಪಾದನೆ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 10, 2021 | 11:26 PM

Share

ಭಾರತದ ಕೈಗಾರಿಕಾ ಉತ್ಪಾದನೆಯು ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, 2021ರ ಅಕ್ಟೋಬರ್‌ ತಿಂಗಳಿನಲ್ಲಿ ಶೇ 3.2ರಷ್ಟು ಹೆಚ್ಚಾಗಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (NSO) ಕೈಗಾರಿಕೆ ಉತ್ಪಾದನೆ (IIP) ದತ್ತಾಂಶದಂತೆ, 2021ರ ಅಕ್ಟೋಬರ್​ನಲ್ಲಿ ಉತ್ಪಾದನಾ ವಲಯದ ಉತ್ಪಾದನೆಯು ಶೇ 2ರಷ್ಟು ಏರಿಕೆಯಾಗಿದೆ. ಅಕ್ಟೋಬರ್‌ನಲ್ಲಿ ಗಣಿಗಾರಿಕೆ ಉತ್ಪಾದನೆಯು ಶೇ 11.4ರಷ್ಟು ಏರಿಕೆ ಕಂಡಿತು ಮತ್ತು ವಿದ್ಯುತ್ ಉತ್ಪಾದನೆಯು ಶೇ 3.1ರಷ್ಟು ಹೆಚ್ಚಾಗಿದೆ. 2020ರ ಅಕ್ಟೋಬರ್​ನಲ್ಲಿ IIP ಶೇ 4.5ರಷ್ಟು ಬೆಳೆದಿತ್ತು.

2021ರ ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಐಐಪಿ ಶೇ 20ರಷ್ಟು ಬೆಳವಣಿಗೆ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 17.3ರಷ್ಟು ಕುಗ್ಗಿತ್ತು. ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕೈಗಾರಿಕಾ ಉತ್ಪಾದನೆಯು ಕಳೆದ ವರ್ಷ ಮಾರ್ಚ್‌ನಿಂದ ಶೇ 18.7ರಷ್ಟು ಕುಸಿತ ಕಂಡಿದೆ.

ಕೊವಿಡ್​- 19 ಸೋಂಕು ಹರಡುವುದನ್ನು ತಡೆಯುವ ಉದ್ದೇಶ ಇಟ್ಟುಕೊಂಡು ದೇಶದಾದ್ಯಂತ ಲಾಕ್​ಡೌನ್ ವಿಧಿಸಲಾಯಿತು. ಆ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಆಗುವಂತಾಯಿತು. ಆರ್ಥಿಕ ಚಟುವಟಿಕೆಗಳಲ್ಲಿನ ಕುಸಿತದಿಂದಾಗಿ 2020ರ ಏಪ್ರಿಲ್​ನಲ್ಲಿ ಶೇ 57.3ರಷ್ಟು ಕಡಿಮೆಯಾಗಿದೆ.

ಇದನ್ನೂ ಓದಿ: GDP: ಜುಲೈನಿಂದ ಸೆಪ್ಟೆಂಬರ್ ಎರಡನೇ ತ್ರೈಮಾಸಿಕ ಜಿಡಿಪಿ ಶೇ 8.4ರಷ್ಟು ಬೆಳವಣಿಗೆ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್