AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP Growth: ಏಪ್ರಿಲ್-ಜೂನ್ ಅವಧಿಯಲ್ಲಿ ಜಿಡಿಪಿ ಶೇ 13.5ರಷ್ಟು ವೃದ್ಧಿ, ಕೃಷಿ ಕ್ಷೇತ್ರದಲ್ಲಿ ಶೇ 4.5ರ ಪ್ರಗತಿ

ಭಾರತದ ಆರ್ಥಿಕತೆಯ ಮೂಲಾಂಶಗಳು ಸದೃಢವಾಗಿರುವುದರಿಂದ ಈ ಬಾರಿಯ ಜಿಡಿಪಿ ಪ್ರಗತಿ ಎರಡಂಕಿ ದಾಖಲಾಗಬಹುದು ಎಂದು ಮೊದಲೇ ಹಲವು ಸಂಸ್ಥೆಗಳು ವಿಶ್ಲೇಷಿಸಿದ್ದವು.

GDP Growth: ಏಪ್ರಿಲ್-ಜೂನ್ ಅವಧಿಯಲ್ಲಿ ಜಿಡಿಪಿ ಶೇ 13.5ರಷ್ಟು ವೃದ್ಧಿ, ಕೃಷಿ ಕ್ಷೇತ್ರದಲ್ಲಿ ಶೇ 4.5ರ ಪ್ರಗತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 31, 2022 | 6:51 PM

Share

ದೆಹಲಿ: ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (First Quarter) ಶೇ 13.5ರ ಪ್ರಗತಿ ದಾಖಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಅಂದರೆ ಏಪ್ರಿಲ್-ಜೂನ್ 2021ರಲ್ಲಿ ಭಾರತದ ಜಿಡಿಪಿ ಶೇ 20.1ರಷ್ಟು ಪ್ರಗತಿ ಸಾಧಿಸಿತ್ತು ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (National Statistical Office – NSO) ಬುಧವಾರ ತಿಳಿಸಿದೆ. ಭಾರತದ ಆರ್ಥಿಕತೆಯ ಮೂಲಾಂಶಗಳು ಸದೃಢವಾಗಿರುವುದರಿಂದ ಈ ಬಾರಿಯ ಜಿಡಿಪಿ ಪ್ರಗತಿ ಎರಡಂಕಿ ದಾಖಲಾಗಬಹುದು ಎಂದು ಮೊದಲೇ ಹಲವು ಸಂಸ್ಥೆಗಳು ವಿಶ್ಲೇಷಿಸಿದ್ದವು.

2022ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತವು ಶೇ 13ರ ಪ್ರಗತಿ ದಾಖಲಿಸಬಹುದು ಎಂದು ಇಕ್ರಾ (ICRA) ವಿಶ್ಲೇಷಿಸಿತ್ತು. ಭಾರತೀಯ ಸ್ಟೇಟ್​ ಬ್ಯಾಂಕ್​ನ (State Bank of India – SBI) ಅರ್ಥಶಾಸ್ತ್ರಜ್ಞರು ಜಿಡಿಪಿ ಪ್ರಗತಿಯು ಶೇ 15.7 ಇರಬಹುದು ಎಂದು ಅಂದಾಜಿಸಿದ್ದರು. ಇದೇ ತಿಂಗಳ ಆರಂಭದಲ್ಲಿ ಹಣಕಾಸು ಮಾರ್ಗದರ್ಶಿ ಸಮಿತಿ ಸಭೆ (Monetary Policy Committee – MPC) ನಡೆಸಿದ್ದ ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India – RBI) ಮೊದಲ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಪ್ರಗತಿಯು ಶೇ 16.2 ಇರಬಹುದು ಎಂದು ಅಂದಾಜಿಸಿತ್ತು. ಇದೇ ಅವಧಿಯಲ್ಲಿ ಚೀನಾದ ಶೇ 0.4ರ ಜಿಡಿಪಿ ಪ್ರಗತಿ ದಾಖಲಿಸಿದೆ.

Published On - 6:51 pm, Wed, 31 August 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು