AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP Growth: ಏಪ್ರಿಲ್-ಜೂನ್ ಅವಧಿಯಲ್ಲಿ ಜಿಡಿಪಿ ಶೇ 13.5ರಷ್ಟು ವೃದ್ಧಿ, ಕೃಷಿ ಕ್ಷೇತ್ರದಲ್ಲಿ ಶೇ 4.5ರ ಪ್ರಗತಿ

ಭಾರತದ ಆರ್ಥಿಕತೆಯ ಮೂಲಾಂಶಗಳು ಸದೃಢವಾಗಿರುವುದರಿಂದ ಈ ಬಾರಿಯ ಜಿಡಿಪಿ ಪ್ರಗತಿ ಎರಡಂಕಿ ದಾಖಲಾಗಬಹುದು ಎಂದು ಮೊದಲೇ ಹಲವು ಸಂಸ್ಥೆಗಳು ವಿಶ್ಲೇಷಿಸಿದ್ದವು.

GDP Growth: ಏಪ್ರಿಲ್-ಜೂನ್ ಅವಧಿಯಲ್ಲಿ ಜಿಡಿಪಿ ಶೇ 13.5ರಷ್ಟು ವೃದ್ಧಿ, ಕೃಷಿ ಕ್ಷೇತ್ರದಲ್ಲಿ ಶೇ 4.5ರ ಪ್ರಗತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 31, 2022 | 6:51 PM

Share

ದೆಹಲಿ: ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (First Quarter) ಶೇ 13.5ರ ಪ್ರಗತಿ ದಾಖಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಅಂದರೆ ಏಪ್ರಿಲ್-ಜೂನ್ 2021ರಲ್ಲಿ ಭಾರತದ ಜಿಡಿಪಿ ಶೇ 20.1ರಷ್ಟು ಪ್ರಗತಿ ಸಾಧಿಸಿತ್ತು ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (National Statistical Office – NSO) ಬುಧವಾರ ತಿಳಿಸಿದೆ. ಭಾರತದ ಆರ್ಥಿಕತೆಯ ಮೂಲಾಂಶಗಳು ಸದೃಢವಾಗಿರುವುದರಿಂದ ಈ ಬಾರಿಯ ಜಿಡಿಪಿ ಪ್ರಗತಿ ಎರಡಂಕಿ ದಾಖಲಾಗಬಹುದು ಎಂದು ಮೊದಲೇ ಹಲವು ಸಂಸ್ಥೆಗಳು ವಿಶ್ಲೇಷಿಸಿದ್ದವು.

2022ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತವು ಶೇ 13ರ ಪ್ರಗತಿ ದಾಖಲಿಸಬಹುದು ಎಂದು ಇಕ್ರಾ (ICRA) ವಿಶ್ಲೇಷಿಸಿತ್ತು. ಭಾರತೀಯ ಸ್ಟೇಟ್​ ಬ್ಯಾಂಕ್​ನ (State Bank of India – SBI) ಅರ್ಥಶಾಸ್ತ್ರಜ್ಞರು ಜಿಡಿಪಿ ಪ್ರಗತಿಯು ಶೇ 15.7 ಇರಬಹುದು ಎಂದು ಅಂದಾಜಿಸಿದ್ದರು. ಇದೇ ತಿಂಗಳ ಆರಂಭದಲ್ಲಿ ಹಣಕಾಸು ಮಾರ್ಗದರ್ಶಿ ಸಮಿತಿ ಸಭೆ (Monetary Policy Committee – MPC) ನಡೆಸಿದ್ದ ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India – RBI) ಮೊದಲ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಪ್ರಗತಿಯು ಶೇ 16.2 ಇರಬಹುದು ಎಂದು ಅಂದಾಜಿಸಿತ್ತು. ಇದೇ ಅವಧಿಯಲ್ಲಿ ಚೀನಾದ ಶೇ 0.4ರ ಜಿಡಿಪಿ ಪ್ರಗತಿ ದಾಖಲಿಸಿದೆ.

Published On - 6:51 pm, Wed, 31 August 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ