AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP Growth: ಏಪ್ರಿಲ್-ಜೂನ್ ಅವಧಿಯಲ್ಲಿ ಜಿಡಿಪಿ ಶೇ 13.5ರಷ್ಟು ವೃದ್ಧಿ, ಕೃಷಿ ಕ್ಷೇತ್ರದಲ್ಲಿ ಶೇ 4.5ರ ಪ್ರಗತಿ

ಭಾರತದ ಆರ್ಥಿಕತೆಯ ಮೂಲಾಂಶಗಳು ಸದೃಢವಾಗಿರುವುದರಿಂದ ಈ ಬಾರಿಯ ಜಿಡಿಪಿ ಪ್ರಗತಿ ಎರಡಂಕಿ ದಾಖಲಾಗಬಹುದು ಎಂದು ಮೊದಲೇ ಹಲವು ಸಂಸ್ಥೆಗಳು ವಿಶ್ಲೇಷಿಸಿದ್ದವು.

GDP Growth: ಏಪ್ರಿಲ್-ಜೂನ್ ಅವಧಿಯಲ್ಲಿ ಜಿಡಿಪಿ ಶೇ 13.5ರಷ್ಟು ವೃದ್ಧಿ, ಕೃಷಿ ಕ್ಷೇತ್ರದಲ್ಲಿ ಶೇ 4.5ರ ಪ್ರಗತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 31, 2022 | 6:51 PM

Share

ದೆಹಲಿ: ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (First Quarter) ಶೇ 13.5ರ ಪ್ರಗತಿ ದಾಖಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಅಂದರೆ ಏಪ್ರಿಲ್-ಜೂನ್ 2021ರಲ್ಲಿ ಭಾರತದ ಜಿಡಿಪಿ ಶೇ 20.1ರಷ್ಟು ಪ್ರಗತಿ ಸಾಧಿಸಿತ್ತು ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (National Statistical Office – NSO) ಬುಧವಾರ ತಿಳಿಸಿದೆ. ಭಾರತದ ಆರ್ಥಿಕತೆಯ ಮೂಲಾಂಶಗಳು ಸದೃಢವಾಗಿರುವುದರಿಂದ ಈ ಬಾರಿಯ ಜಿಡಿಪಿ ಪ್ರಗತಿ ಎರಡಂಕಿ ದಾಖಲಾಗಬಹುದು ಎಂದು ಮೊದಲೇ ಹಲವು ಸಂಸ್ಥೆಗಳು ವಿಶ್ಲೇಷಿಸಿದ್ದವು.

2022ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತವು ಶೇ 13ರ ಪ್ರಗತಿ ದಾಖಲಿಸಬಹುದು ಎಂದು ಇಕ್ರಾ (ICRA) ವಿಶ್ಲೇಷಿಸಿತ್ತು. ಭಾರತೀಯ ಸ್ಟೇಟ್​ ಬ್ಯಾಂಕ್​ನ (State Bank of India – SBI) ಅರ್ಥಶಾಸ್ತ್ರಜ್ಞರು ಜಿಡಿಪಿ ಪ್ರಗತಿಯು ಶೇ 15.7 ಇರಬಹುದು ಎಂದು ಅಂದಾಜಿಸಿದ್ದರು. ಇದೇ ತಿಂಗಳ ಆರಂಭದಲ್ಲಿ ಹಣಕಾಸು ಮಾರ್ಗದರ್ಶಿ ಸಮಿತಿ ಸಭೆ (Monetary Policy Committee – MPC) ನಡೆಸಿದ್ದ ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India – RBI) ಮೊದಲ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಪ್ರಗತಿಯು ಶೇ 16.2 ಇರಬಹುದು ಎಂದು ಅಂದಾಜಿಸಿತ್ತು. ಇದೇ ಅವಧಿಯಲ್ಲಿ ಚೀನಾದ ಶೇ 0.4ರ ಜಿಡಿಪಿ ಪ್ರಗತಿ ದಾಖಲಿಸಿದೆ.

Published On - 6:51 pm, Wed, 31 August 22

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!