AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Currencies Vs INR: ವಿಶ್ವದ ಪ್ರಮುಖ ಕರೆನ್ಸಿಗಳ ವಿರುದ್ಧ ಏಪ್ರಿಲ್ 20ರಂದು ಭಾರತದ ರೂಪಾಯಿ ಮೌಲ್ಯ ಇಲ್ಲಿದೆ

ಏಪ್ರಿಲ್ 20, 2022ರ ಬುಧವಾರದಂದು ವಿಶ್ವದ ಪ್ರಮುಖ ಕರೆನ್ಸಿಗಳ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ.

World Currencies Vs INR: ವಿಶ್ವದ ಪ್ರಮುಖ ಕರೆನ್ಸಿಗಳ ವಿರುದ್ಧ ಏಪ್ರಿಲ್ 20ರಂದು ಭಾರತದ ರೂಪಾಯಿ ಮೌಲ್ಯ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 20, 2022 | 9:37 PM

Share

ವಿದ್ಯಾರ್ಥಿಗಳಿಂದ ವ್ಯಾಪಾರಿಗಳ ತನಕ, ಕರೆನ್ಸಿ ಟ್ರೇಡರ್​ಗಳಿಂದ ಜನ ಸಾಮಾನ್ಯರ ತನಕ ಯಾವ ದೇಶದ ಕರೆನ್ಸಿ (Currency) ಮೌಲ್ಯ ಎಷ್ಟಿದೆ ಎಂದು ತಿಳಿದುಕೊಳ್ಳುವುದು ಮುಖ್ಯ. ಈಗಂತೂ ಬಿಡಿ, ಜಾಗತಿಕ ತಲ್ಲಣಗಳು ದಿನಕ್ಕೊಂದು ರೀತಿಯಲ್ಲಿ ಬದಲಾವಣೆಗಳನ್ನು ತೂರಿ ಎಸೆಯುತ್ತಿವೆ. ಭಾರತದ ನೆರೆಯ ದೇಶಗಳಲ್ಲಿ ಆರ್ಥಿಕ ಸ್ಥಿತಿ ಬಹಳ ಚಿಂತೆಯಿಂದ ಕೂಡಿದೆ. ಇಂಥ ಸನ್ನಿವೇಶದಲ್ಲಿ ಯಾವ ಪ್ರಮುಖ ಕರೆನ್ಸಿ ವಿರುದ್ಧ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ ಎಂಬುದನ್ನು ತಿಳಿಸಲಾಗುತ್ತಿದೆ. ಏಪ್ರಿಲ್ 20ನೇ ತಾರೀಕಿನ ಬುಧವಾರದಂದು ಪ್ರಮುಖ ದೇಶಗಳ ಕರೆನ್ಸಿ ಭಾರತದ ರೂಪಾಯಿ ವಿರುದ್ಧ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 76.23500 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 99.45100 ಭಾರತದ ರೂಪಾಯಿ

ಯುರೋಗೆ= 82.79300 ಭಾರತದ ರೂಪಾಯಿ

ಚೀನಾದ ಯುವಾನ್= 11.88310 ಭಾರತದ ರೂಪಾಯಿ

ಜಪಾನ್​ನ ಯೆನ್= 0.59708 (59 ಪೈಸೆ)

ಕುವೈತ್​ ದಿನಾರ್= 249.68500 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.00180 ಪೈಸೆ

ಬಾಂಗ್ಲಾದೇಶ್​ ಟಾಕಾ= 0.88426 (88 ಪೈಸೆ)

ಶ್ರೀಲಂಕಾ ರೂಪಾಯಿ= 0.23117 (23 ಪೈಸೆ)

ಪಾಕಿಸ್ತಾನದ ರೂಪಾಯಿ= 0.41070 (41 ಪೈಸೆ)

ನೇಪಾಳದ ರೂಪಾಯಿ= 0.62331 (62 ಪೈಸೆ)

ರಷ್ಯಾದ ರೂಬೆಲ್= 0.95008 (95 ಪೈಸೆ)

ನಿಮಗೆ ಗೊತ್ತಿರಲಿ, ತೈಲ ಖರೀದಿ ಸೇರಿದಂತೆ ಅಂತರರಾಷ್ಟ್ರೀಯ ವಹಿವಾಟುಗಳು ಮೊದಲಾದವುಗಳಿಗೆ ಸಾಮಾನ್ಯವಾಗಿ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ. ಇಲ್ಲಿ ನೀಡಿರುವುದು ಕೆಲವೇ ಕರೆನ್ಸಿಗಳ ಮೌಲ್ಯ ಮಾತ್ರ.

(ಮಾಹಿತಿ ಮೂಲ: goodreturns.in)

ಇದನ್ನೂ ಓದಿ: ಭಾರತೀಯ ಕರೆನ್ಸಿ ನೋಟುಗಳಲ್ಲಿ ಯಾವೆಲ್ಲಾ ಭಾಷೆಗಳಲ್ಲಿ ಮಾಹಿತಿ ನೀಡಿರುತ್ತಾರೆ ಎನ್ನುವುದು ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು