AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP 2021-22ರಲ್ಲಿ ಜಿಡಿಪಿ ದರ ಶೇ.8.7ಕ್ಕೆ ಏರಿಕೆ; 4ನೇ ತ್ರೈಮಾಸಿಕದಲ್ಲಿ ಶೇಕಡಾ 4.1ರಷ್ಟು ಹೆಚ್ಚಳ

ಅಂಕಿಅಂಶಗಳ ಪ್ರಕಾರ ಭಾರತದ  ಆರ್ಥಿಕತೆಯು 2020-21 ರಲ್ಲಿ 6.6 ಶೇಕಡಾ ಕುಸಿದಿದ್ದು, 2021-22 ರಲ್ಲಿ ಶೇ 8.7 ರಷ್ಟು ಏರಿದೆ.

GDP 2021-22ರಲ್ಲಿ ಜಿಡಿಪಿ ದರ ಶೇ.8.7ಕ್ಕೆ ಏರಿಕೆ; 4ನೇ ತ್ರೈಮಾಸಿಕದಲ್ಲಿ ಶೇಕಡಾ 4.1ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 31, 2022 | 6:33 PM

Share

2021-22 (FY22) ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (GDP) ಶೇಕಡಾ 8.7 ಏರಿಕೆ ಆಗಿದೆ.  ಆದರೆ ಜನವರಿ-ಮಾರ್ಚ್ ತ್ರೈಮಾಸಿಕಕ್ಕೆ (Q4 FY22) ಜಿಡಿಪಿ ಶೇಕಡಾ 4.1 ರಷ್ಟು ಏರಿಕೆ ಕಂಡಿದೆ.2021-22ರಲ್ಲಿ ಆರ್ಥಿಕತೆಯಲ್ಲಿ ಶೇಕಡಾ 8.9 ರಷ್ಟು ಬೆಳವಣಿಗೆಯಾಗಲಿದೆ ಎಂದು ಸರ್ಕಾರ ಅಂದಾಜಿಸಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ 2020-21 (FY21) ನಲ್ಲಿ ಆರ್ಥಿಕತೆಯು -6.6 ಶೇಕಡಾ ಕುಸಿದಿತ್ತು. ಉಕ್ರೇನ್-ರಷ್ಯಾ ಯುದ್ಧದ ಕಾರಣದಿಂದಾಗಿ ಇಂಧನ ದರಗಳು ಮತ್ತು ಖಾದ್ಯ ತೈಲ ಬೆಲೆ ಏರಿಕೆಯ ನಡುವೆ ಜಿಡಿಪಿಯ ಅಂಕಿಅಂಶ ಪ್ರಕಟವಾಗಿದೆ. ಉಕ್ರೇನ್ ಮೇಲಿನ ರಷ್ಯಾ ಯುದ್ಧದಿಂದಾಗಿ ಚಿಲ್ಲರೆ ಹಣದುಬ್ಬರ ದರವು ಸತತ ನಾಲ್ಕು ತಿಂಗಳುಗಳವರೆಗೆ ಶೇಕಡಾ 6 ಶೇಕಡಾ ಮಾರ್ಕ್ ದಾಟಿದೆ.

ಅಂಕಿಅಂಶಗಳ ಪ್ರಕಾರ ಭಾರತದ  ಆರ್ಥಿಕತೆಯು 2020-21 ರಲ್ಲಿ 6.6 ಶೇಕಡಾ ಕುಸಿದಿದ್ದು, 2021-22 ರಲ್ಲಿ ಶೇ 8.7 ರಷ್ಟು ಏರಿದೆ. ಎನ್ಎಸ್ಒ ತನ್ನ ಎರಡನೇ ಮುಂಗಡ ಅಂದಾಜಿನಲ್ಲಿ, 2021-22 ರ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ 8.9 ಶೇಕಡಾ ಎಂದು ಅಂದಾಜಿಸಿದೆ. ಚೀನಾ 2022 ರ ಮೊದಲ ಮೂರು ತಿಂಗಳಲ್ಲಿ 4.8 ಶೇಕಡಾ ಆರ್ಥಿಕ ಬೆಳವಣಿಗೆಯನ್ನು ದಾಖಲಿಸಿದೆ.

2021-22ರ ಜಿಡಿಪಿಯು ಈ ಡೇಟಾವನ್ನು ಬಿಡುಗಡೆ ಮಾಡುವ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ಅಂದಾಜಿಸಿರುವ 8.9 ಶೇಕಡಾ ಬೆಳವಣಿಗೆಗಿಂತ ಕಡಿಮೆಯಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಶೇ 9.5 ಪ್ರತಿಶತ ಜಿಡಿಪಿ ಅಂದಾಜಿಸಿತ್ತು.

ಇದನ್ನೂ ಓದಿ
Image
Work From Home: ಇನ್ಫೋಸಿಸ್, ಎಚ್​ಸಿಎಲ್​ ಟೆಕ್​ ಸಿಬ್ಬಂದಿಯನ್ನು ಮರಳಿ ಕಚೇರಿಗೆ ಕರೆತರಲು ಸಿದ್ಧತೆ
Image
PM Kisan 11th Installment: ಪಿಎಂ ಕಿಸಾನ್ ಸಮ್ಮಾನ್ ನಿಧಿ 11ನೇ ಕಂತು ಬಿಡುಗಡೆ
Image
Petrol Pump Owners Strike: ತೈಲ ಮಾರ್ಕೆಟಿಂಗ್ ಕಂಪೆನಿಯಿಂದ ಮೇ 31ಕ್ಕೆ ಪೆಟ್ರೋಲ್ -ಡೀಸೆಲ್ ಖರೀದಿಸಲ್ಲ; ಏಕೆ, ಏನು ಎಂಬ ಮಾಹಿತಿ ಇಲ್ಲಿದೆ

ಮಾರ್ಚ್ ತ್ರೈಮಾಸಿಕದಲ್ಲಿ ಶೇಕಡಾ 4.1 ರ ಬೆಳವಣಿಗೆಯು ಈ ಅವಧಿಗೆ ಆರ್​ಬಿಐ ಅಂದಾಜಿಗಿಂತ ಕಡಿಮೆಯಾಗಿದೆ. ಆರ್​​ಬಿಐ  6.1 ಶೇಕಡಾ ಎಂದು ಅಂದಾಜಿಸಿತ್ತು.

ವಾಣಿಜ್ಯ  ವಿಭಾಗದಲ್ಲಿನ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:56 pm, Tue, 31 May 22

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’