AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP 2021-22ರಲ್ಲಿ ಜಿಡಿಪಿ ದರ ಶೇ.8.7ಕ್ಕೆ ಏರಿಕೆ; 4ನೇ ತ್ರೈಮಾಸಿಕದಲ್ಲಿ ಶೇಕಡಾ 4.1ರಷ್ಟು ಹೆಚ್ಚಳ

ಅಂಕಿಅಂಶಗಳ ಪ್ರಕಾರ ಭಾರತದ  ಆರ್ಥಿಕತೆಯು 2020-21 ರಲ್ಲಿ 6.6 ಶೇಕಡಾ ಕುಸಿದಿದ್ದು, 2021-22 ರಲ್ಲಿ ಶೇ 8.7 ರಷ್ಟು ಏರಿದೆ.

GDP 2021-22ರಲ್ಲಿ ಜಿಡಿಪಿ ದರ ಶೇ.8.7ಕ್ಕೆ ಏರಿಕೆ; 4ನೇ ತ್ರೈಮಾಸಿಕದಲ್ಲಿ ಶೇಕಡಾ 4.1ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 31, 2022 | 6:33 PM

Share

2021-22 (FY22) ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (GDP) ಶೇಕಡಾ 8.7 ಏರಿಕೆ ಆಗಿದೆ.  ಆದರೆ ಜನವರಿ-ಮಾರ್ಚ್ ತ್ರೈಮಾಸಿಕಕ್ಕೆ (Q4 FY22) ಜಿಡಿಪಿ ಶೇಕಡಾ 4.1 ರಷ್ಟು ಏರಿಕೆ ಕಂಡಿದೆ.2021-22ರಲ್ಲಿ ಆರ್ಥಿಕತೆಯಲ್ಲಿ ಶೇಕಡಾ 8.9 ರಷ್ಟು ಬೆಳವಣಿಗೆಯಾಗಲಿದೆ ಎಂದು ಸರ್ಕಾರ ಅಂದಾಜಿಸಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ 2020-21 (FY21) ನಲ್ಲಿ ಆರ್ಥಿಕತೆಯು -6.6 ಶೇಕಡಾ ಕುಸಿದಿತ್ತು. ಉಕ್ರೇನ್-ರಷ್ಯಾ ಯುದ್ಧದ ಕಾರಣದಿಂದಾಗಿ ಇಂಧನ ದರಗಳು ಮತ್ತು ಖಾದ್ಯ ತೈಲ ಬೆಲೆ ಏರಿಕೆಯ ನಡುವೆ ಜಿಡಿಪಿಯ ಅಂಕಿಅಂಶ ಪ್ರಕಟವಾಗಿದೆ. ಉಕ್ರೇನ್ ಮೇಲಿನ ರಷ್ಯಾ ಯುದ್ಧದಿಂದಾಗಿ ಚಿಲ್ಲರೆ ಹಣದುಬ್ಬರ ದರವು ಸತತ ನಾಲ್ಕು ತಿಂಗಳುಗಳವರೆಗೆ ಶೇಕಡಾ 6 ಶೇಕಡಾ ಮಾರ್ಕ್ ದಾಟಿದೆ.

ಅಂಕಿಅಂಶಗಳ ಪ್ರಕಾರ ಭಾರತದ  ಆರ್ಥಿಕತೆಯು 2020-21 ರಲ್ಲಿ 6.6 ಶೇಕಡಾ ಕುಸಿದಿದ್ದು, 2021-22 ರಲ್ಲಿ ಶೇ 8.7 ರಷ್ಟು ಏರಿದೆ. ಎನ್ಎಸ್ಒ ತನ್ನ ಎರಡನೇ ಮುಂಗಡ ಅಂದಾಜಿನಲ್ಲಿ, 2021-22 ರ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ 8.9 ಶೇಕಡಾ ಎಂದು ಅಂದಾಜಿಸಿದೆ. ಚೀನಾ 2022 ರ ಮೊದಲ ಮೂರು ತಿಂಗಳಲ್ಲಿ 4.8 ಶೇಕಡಾ ಆರ್ಥಿಕ ಬೆಳವಣಿಗೆಯನ್ನು ದಾಖಲಿಸಿದೆ.

2021-22ರ ಜಿಡಿಪಿಯು ಈ ಡೇಟಾವನ್ನು ಬಿಡುಗಡೆ ಮಾಡುವ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ಅಂದಾಜಿಸಿರುವ 8.9 ಶೇಕಡಾ ಬೆಳವಣಿಗೆಗಿಂತ ಕಡಿಮೆಯಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಶೇ 9.5 ಪ್ರತಿಶತ ಜಿಡಿಪಿ ಅಂದಾಜಿಸಿತ್ತು.

ಇದನ್ನೂ ಓದಿ
Image
Work From Home: ಇನ್ಫೋಸಿಸ್, ಎಚ್​ಸಿಎಲ್​ ಟೆಕ್​ ಸಿಬ್ಬಂದಿಯನ್ನು ಮರಳಿ ಕಚೇರಿಗೆ ಕರೆತರಲು ಸಿದ್ಧತೆ
Image
PM Kisan 11th Installment: ಪಿಎಂ ಕಿಸಾನ್ ಸಮ್ಮಾನ್ ನಿಧಿ 11ನೇ ಕಂತು ಬಿಡುಗಡೆ
Image
Petrol Pump Owners Strike: ತೈಲ ಮಾರ್ಕೆಟಿಂಗ್ ಕಂಪೆನಿಯಿಂದ ಮೇ 31ಕ್ಕೆ ಪೆಟ್ರೋಲ್ -ಡೀಸೆಲ್ ಖರೀದಿಸಲ್ಲ; ಏಕೆ, ಏನು ಎಂಬ ಮಾಹಿತಿ ಇಲ್ಲಿದೆ

ಮಾರ್ಚ್ ತ್ರೈಮಾಸಿಕದಲ್ಲಿ ಶೇಕಡಾ 4.1 ರ ಬೆಳವಣಿಗೆಯು ಈ ಅವಧಿಗೆ ಆರ್​ಬಿಐ ಅಂದಾಜಿಗಿಂತ ಕಡಿಮೆಯಾಗಿದೆ. ಆರ್​​ಬಿಐ  6.1 ಶೇಕಡಾ ಎಂದು ಅಂದಾಜಿಸಿತ್ತು.

ವಾಣಿಜ್ಯ  ವಿಭಾಗದಲ್ಲಿನ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:56 pm, Tue, 31 May 22

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ