AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail inflation ಆಗಸ್ಟ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 7ಕ್ಕೆ ಏರಿಕೆ

ಜುಲೈನಲ್ಲಿ ಶೇಕಡಾ 6.71ರಷ್ಟಿದ್ದ ಚಿಲ್ಲರೆ ಹಣದುಬ್ಬರ ಆಗಸ್ಟ್ ತಿಂಗಳಲ್ಲಿ ಶೇಕಡಾ 7ಕ್ಕೆ ಏರಿಕೆ

Retail inflation ಆಗಸ್ಟ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 7ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 12, 2022 | 6:57 PM

Share

ದೆಹಲಿ: ಗ್ರಾಹಕ ಬೆಲೆ ಸೂಚ್ಯಂಕ (CPI) ಆಧಾರಿತ ಭಾರತದ ಚಿಲ್ಲರೆ ಹಣದುಬ್ಬರವು (Retail inflation) ಆಗಸ್ಟ್‌ನಲ್ಲಿ ಶೇ 7ಕ್ಕೆ ಏರಿದೆ ಎಂದು ಸರ್ಕಾರವು ಸೋಮವಾರ ಬಿಡುಗಡೆ ಮಾಡಿದ ಅಂಕಿಅಂಶಗಳಲ್ಲಿ ತೋರಿಸಿದೆ. ಆಹಾರ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ಏರಿಕೆ ಆಗಿದೆ. ಹಿಂದಿನ ತಿಂಗಳಲ್ಲಿ ಸಿಪಿಐ 6.71 ರಷ್ಟಿತ್ತು. ಆಹಾರ ಹಣದುಬ್ಬರವು ಗ್ರಾಹಕರ ಬೆಲೆ ಸೂಚ್ಯಂಕದ (ಸಿಪಿಐ) ಅರ್ಧದಷ್ಟು ಭಾಗವನ್ನು ಹೊಂದಿದೆ. ಗೋಧಿ, ಅಕ್ಕಿ ಮತ್ತು ಬೇಳೆಕಾಳುಗಳಂತಹ ಅಗತ್ಯ ಬೆಳೆಗಳ ಬೆಲೆಗಳು ಹೆಚ್ಚಾದ ಕಾರಣ ಏರಿಕೆ ಆಗಿದೆ.ಚಿಲ್ಲರೆ ಹಣದುಬ್ಬರವು ಜನವರಿಯಿಂದ ರಿಸರ್ವ್ ಬ್ಯಾಂಕ್‌ನ ಆರಾಮದಾಯಕ ಮಟ್ಟವಾದ ಶೇ 6% ಕ್ಕಿಂತ ಹೆಚ್ಚಿದೆ. ಸತತ 8 ನೇ ತಿಂಗಳು ಹಣದುಬ್ಬರ ಅಂಕಿಅಂಶಗಳು ಸೆಂಟ್ರಲ್ ಬ್ಯಾಂಕ್‌ನ ಟಾಲರೆನ್ಸ್ ಬ್ಯಾಂಡ್‌ನ ಶೇ 2-6ಕ್ಕಿಂತ ಹೆಚ್ಚಾಗಿದೆ. ಹಣದುಬ್ಬರವನ್ನು ಶೇ 2-4 ವ್ಯಾಪ್ತಿಯಲ್ಲಿ ಇರಿಸಲು ಸರ್ಕಾರದಿಂದ ಕಾರ್ಯಪ್ರವೃತ್ತವಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ಬೆಲೆ ಏರಿಕೆ ದರವನ್ನು ಪರಿಶೀಲಿಸುವ ಉದ್ದೇಶದಿಂದ ಮೇ ತಿಂಗಳಿನಿಂದ ಪ್ರಮುಖ ನೀತಿ ದರವನ್ನು 140 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ.

ಆರ್​​ಬಿಐ ಯೋಜನೆಗಳು ಹಣದುಬ್ಬರವು 2023 ರ ಆರಂಭದವರೆಗೆ ಅದರ ಗುರಿ ಶ್ರೇಣಿಯ ಶೇ 6 ಟಾಪ್ ಎಂಡ್‌ಗಿಂತ ಹೆಚ್ಚಿರುವುದನ್ನು ತೋರಿಸಿದೆ. ಗಗನಕ್ಕೇರುತ್ತಿರುವ ಹಣದುಬ್ಬರವನ್ನು ತಡೆಯಲು ಕೇಂದ್ರ ಬ್ಯಾಂಕ್ ಈ ವರ್ಷದ ಮೇ ತಿಂಗಳಿನಿಂದ ಬೆಂಚ್‌ಮಾರ್ಕ್ ಸಾಲದ ದರಗಳನ್ನು 140 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಇದರ ಮುಂದಿನ ನೀತಿ ನಿರ್ಧಾರವು ಸೆಪ್ಟೆಂಬರ್ 30 ರಂದು ನಡೆಯಲಿದೆ.

Published On - 6:28 pm, Mon, 12 September 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು