AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infosys CEO Salary: ಇನ್ಫೋಸಿಸ್ ಸಿಇಒ ಸಲಿಲ್ ಪರೇಖ್ ವೇತನ 79.75 ಕೋಟಿ ರೂಪಾಯಿ

ವಿನಿಮಯ ಕೇಂದ್ರಕ್ಕೆ ಸಲ್ಲಿಸಿರುವ ಫೈಲಿಂಗ್ ಪ್ರಕಾರ, ಇನ್ಫೋಸಿಸ್ ಸಿಇಒ ಸಲಿಲ್ ಪರೇಖ್ ಅವರಿಗೆ 2021-22ನೇ ಸಾಲಿನಲ್ಲಿ 79.75 ಕೋಟಿ ರೂಪಾಯಿ ಪಾವತಿಸಲಾಗಿದೆ.

Infosys CEO Salary: ಇನ್ಫೋಸಿಸ್ ಸಿಇಒ ಸಲಿಲ್ ಪರೇಖ್ ವೇತನ 79.75 ಕೋಟಿ ರೂಪಾಯಿ
ಸಲಿಲ್ ಪರೇಖ್ (ಸಂಗ್ರಹ ಚಿತ್ರ)
TV9 Web
| Edited By: |

Updated on:May 27, 2022 | 12:57 PM

Share

ಬೆಂಗಳೂರು ಮೂಲದ ಇನ್ಫೋಸಿಸ್​ನ (Infosys) ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸಲಿಲ್ ಪರೇಖ್ ಅವರಿಗೆ 2021-22ರ ಹಣಕಾಸು ವರ್ಷದಲ್ಲಿ 79.75 ಕೋಟಿ ರೂಪಾಯಿ ವೇತನ ಪಾವತಿಸಲಾಗಿದೆ. ಈ ಬಗ್ಗೆ ಷೇರು ವಿನಿಮಯ ಕೇಂದ್ರದ ಫೈಲಿಂಗ್​ನಲ್ಲಿ ತಿಳಿಸಲಾಗಿದೆ. 2020-21ನೇ ಸಾಲಿನಲ್ಲಿ ಪಾವತಿಸಿದ್ದ 49.68 ಕೋಟಿ ರೂಪಾಯಿಗೆ ಹೋಲಿಸಿದರೆ ಶೇ 88ರಷ್ಟು ಹೆಚ್ಚಳವಾಗಿದೆ. ಇನ್ನು ಇಷ್ಟು ದೊಡ್ಡ ಮೊತ್ತದ ವೇತನದ ಪೈಕಿ ಸ್ಟಾಕ್ ಆಪ್ಷನ್ಸ್ 52.33 ಕೋಟಿ, ನಿಶ್ಚಿತ ವೇತನ 5.69 ಕೋಟಿ ರೂಪಾಯಿ, ಇದರಲ್ಲಿ ನಿವೃತ್ತಿ ಅನುಕೂಲ 38 ಲಕ್ಷ ರೂಪಾಯಿ ಒಳಗೊಂಡಿದೆ.

ವೇತನದಲ್ಲಿ 12.62 ಕೋಟಿ ರೂಪಾಯಿ ವೇರಿಯಬಲ್ ಪೇ ಇದೆ. ಈ ವೇತನದ ಬಗ್ಗೆ ತೀರ್ಮಾನವನ್ನು ಭಾರತದ ಎರಡನೇ ಅತಿದೊಡ್ಡ ಐಟಿ ಸೇವೆಗಳ ಕಂಪೆನಿಯಾದ ಇನ್ಫೋಸಿಸ್ ಸಲಿಲ್ ಪರೇಖ್ ಅವರನ್ನು ಎರಡನೇ ಅವಧಿಗೆ, 2027ರ ಮಾರ್ಚ್ ತನಕ ಸಿಇಒ ಹಾಗೂ ಎಂ.ಡಿ. ಆಗಿ ಮರು ನೇಮಕ ಆಗಿದ್ದಾರೆ.

ಸಲಿಲ್ ಪರೇಖ್ ಅವರನ್ನು 2018ರ ಜನವರಿಯಿಂದ ಇನ್ಫೋಸಿಸ್ ಸಿಇಒ ಮತ್ತು ಎಂ.ಡಿ. ಆಗಿ ಇದ್ದಾರೆ. ಇನ್ಫೋಸಿಸ್ ಮಂಡಳಿಯಿಂದ ಮ್ಯಾನೇಜ್​ಮೆಂಟ್​ನ 6 ಪ್ರಮುಖ ಅಧಿಕಾರಿಗಳಿಗೆ 1,04,000 ಷೇರುಗಳು ಹಾಗೂ ಇತರ 88 ಹಿರಿಯ ಅಧಿಕಾರಿಗಳಿಗೆ 3,75,650 ಷೇರುಗಳನ್ನು ಅನುಮೋದನೆ ನೀಡಿರುವುದರಿಂದ ಸ್ಟಾಕ್ ಆಪ್ಷನ್ ದೊರೆಯುತ್ತಿದೆ.

ಆದರೆ, ಕಾರ್ಯ ನಿರ್ವಾಹಕೇತರ ಅಧ್ಯಕ್ಷರಾದ ನಂದನ್ ನಿಲೇಕಣಿ ಅವರು ಸ್ವಯಂಪ್ರೇರಿತರಾಗಿ ತಮಗೆ ಕಂಪೆನಿಯಿಂದ ಯಾವುದೇ ವೇತನ ಬೇಡ ಎಂದು ತಿಳಿಸಿದ್ದಾರೆ. ​

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Infosys FY22 Q4 Results: ಇನ್ಫೋಸಿಸ್ ಹಣಕಾಸು ವರ್ಷ 2022ರ ನಾಲ್ಕನೇ ತ್ರೈಮಾಸಿಕ ಲಾಭ 5,686 ಕೋಟಿ ರೂ.

Published On - 5:13 pm, Thu, 26 May 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!