AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jet Airways: ಮತ್ತೆ ಹಾರಾಟ ನಡೆಸಲು ರೆಕ್ಕೆ ಬಿಚ್ಚುವುದಕ್ಕೆ ಸಜ್ಜಾಗಿದೆ ಜೆಟ್​ ಏರ್​ವೇಸ್

ಜೆಟ್​ ಏರ್​ವೇಸ್​ ವಿಮಾನ ಯಾನ ಸಂಸ್ಥೆಯು ಮತ್ತೆ ಹಾರಾಟಕ್ಕೆ ಸಿದ್ಧತೆ ನಡೆಸಿದೆ. 2019ರಲ್ಲಿ ಕಾರ್ಯಾಚರಣೆ ನಿಲ್ಲಿಸಿದ ಮೇಲೆ ಮತ್ತೆ ಆರಂಭ ಮಾಡಲಾಗುತ್ತಿದೆ.

Jet Airways: ಮತ್ತೆ ಹಾರಾಟ ನಡೆಸಲು ರೆಕ್ಕೆ ಬಿಚ್ಚುವುದಕ್ಕೆ ಸಜ್ಜಾಗಿದೆ ಜೆಟ್​ ಏರ್​ವೇಸ್
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Apr 20, 2022 | 1:47 PM

Share

2019ರಲ್ಲಿ ಕಾರ್ಯಾಚರಣೆ ನಿಲ್ಲಿಸಿದ್ದ ಜೆಟ್​ ಏರ್​ವೇಸ್ (Jet Airways) ವಿಮಾನ ಯಾನ ಸಂಸ್ಥೆ ಮತ್ತೆ ಹಾರಾಟ ನಡೆಸುವತ್ತ ಮುಂದಡಿ ಇಟ್ಟಿದೆ. ಸಿಎಕ್ಸ್​ಒ ಹಂತದ ಸಿಬ್ಬಂದಿ ನೇಮಕಾತಿಯನ್ನು ಈಗಾಗಲೇ ಆರಂಭಿಸಲಾಗಿದೆ. ಶೀಘ್ರದಲ್ಲೇ ವಾಯು ಯಾನ ಕಾರ್ಯಾಚರಣೆ ಪರವಾನಗಿ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಲಾಗಿದೆ. ಏರ್​ಲೈನ್​ ಸಿಇಒ ಸಂಜೀವ್​ ಕಪೂರ್ ಅವರು ಹೈಬ್ರಿಡ್ ಮಾಡೆಲ್ ಬಗ್ಗೆ ಮಾತನಾಡಿದ್ದು, ವಿಮಾನ ಯಾನ ವಲಯ ನಿಧಾನಗತಿ ಆಗಿತ್ತು. ಸದ್ಯದ ಸನ್ನಿವೇಶದಲ್ಲಿ ಭಾರತೀಯ ವಿಮಾನ ಯಾನ ವಲಯವು ಕಡಿಮೆ ಪ್ರಯಾಣ ವೆಚ್ಚದ ಸಂಸ್ಥೆಗಳು ಪಾರಮ್ಯ ಸಾಧಿಸಿವೆ. 2019ನೇ ಇಸವಿಯಲ್ಲಿ, ಯಾವಾಗ ಜೆಟ್​ ಏರ್​ವೇಸ್ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿತೋ ಆಗ ಶೇ 87ರಷ್ಟು ಸಂಪೂರ್ಣ ದೇಶೀಯ ವಾಯು ಸಂಚಾರವನ್ನು ಕಡಿಮೆ ದರದ ಸಂಸ್ಥೆಗಳು ನೋಡಿಕೊಳ್ಳುತ್ತಿದ್ದವು. ಹೈಬ್ರಿಡ್ ಮಾಡೆಲ್ ಹೆಚ್ಚಾಗಿ ಕಂಡುಬರುತ್ತದೆ. ಇದರಲ್ಲಿ ಪ್ರಯಾಣ ವೆಚ್ಚ ಕಡಿಮೆ. ಆದರೆ ಪ್ರಯಾಣಿಕರು ಆಹಾರ ಮತ್ತಿತರ ವಸ್ತುಗಳನ್ನು ಖರೀದಿ ಮಾಡಬೇಕಾಗುತ್ತದೆ.

ಇನ್ನು, ಟಾಟಾ ಹಾಗೂ ಸಿಂಗಾಪೂರ್ ಏರ್​ಲೈನ್ಸ್​ ಸಹಯೋಗದ ವಿಸ್ತಾರದಿಂದ ಅದ್ಭುತ ಸೇವೆ ಒದಗಿಸುವ ಭರವಸೆ ನೀಡಲಾಗಿದೆ. ವಿಸ್ತಾರಾ 2015ರಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಪ್ರೀಮಿಯಂ ಸಂಚಾರಕ್ಕೆ ಬೇಡಿಕೆ ಇರುವುದಾಗಿ ಸಮೀಕ್ಷೆ ತೋರಿಸುತ್ತಿದೆ ಎಂದು ಹೇಳಿಕೊಂಡಿದ್ದರೂ ಇವತ್ತಿಗೆ ಸಹ ಈ ಸಂಸ್ಥೆ ಲಾಭದಾಯಕವಾಗಿ ಇಲ್ಲ.

ಏರ್​ಲೈನ್ಸ್​ನಿಂದ ಹಲವು ಸಲ ಬದಲಾವಣೆಗಳನ್ನು ಮಾಡಲಾಯಿತು. ಕಾನ್ಫಿಗರೇಷನ್ ಎರಡು ಬಾರಿ ಬದಲಾಯಿಸಲಾಯಿತು. ಸಂಪೂರ್ಣ ಎಕಾನಮಿಯ ವಿಮಾನಗಳನ್ನು ತರಲಾಯಿತು. ಎರಡು ವರ್ಗದ ವಿಮಾನ ಸೇರ್ಪಡೆ ಮಾಡಲಾಯಿತು (ಹೆಚ್ಚುವರಿ ಸಾಮರ್ಥ್ಯಕ್ಕೆ ಜೋಡಣೆ ಆಗುವಂತೆ ಸ್ಲಾಟ್​ಗಳು ಲಭ್ಯವಾಗಲು).

ಇದನ್ನೂ ಓದಿ: Schengen Visa: ಶೆಂಜೆನ್ ವೀಸಾ ಇಲ್ಲದ ಭಾರತೀಯರು ಯುರೋಪಿಯನ್ ಒಕ್ಕೂಟದ ಏರ್‌ಲೈನ್ಸ್‌ನಲ್ಲಿ ಯುಕೆಗೆ ತೆರಳಲು ಸಾಧ್ಯವಿಲ್ಲ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ